Under-19 ಏಷ್ಯಾ ಕಪ್‌:ಅಫ್ಘಾನ್‌ಗೆ ಆಘಾತವಿಕ್ಕಿದ ಭಾರತ


Team Udayavani, Dec 8, 2023, 10:58 PM IST

1-dsdsadasd

ದುಬಾೖ: ಅಂಡರ್‌-19 ಏಷ್ಯಾ ಕಪ್‌ ಕ್ರಿಕೆಟ್‌ ಪಂದ್ಯಾವಳಿ ಯಲ್ಲಿ ಭಾರತ ಗೆಲುವಿನ ಆರಂಭ ಪಡೆದಿದೆ. ಶುಕ್ರವಾರದ ಮೊದಲ ಮುಖಾಮುಖಿಯಲ್ಲಿ ಅಫ್ಘಾನಿಸ್ಥಾನ ವನ್ನು 7 ವಿಕೆಟ್‌ಗಳಿಂದ ಕೆಡವಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಅಫ್ಘಾನಿಸ್ಥಾನ ಸರಿಯಾಗಿ 50 ಓವರ್‌ಗಳಲ್ಲಿ 173 ರನ್ನಿಗೆ ಆಲೌಟ್‌ ಆಯಿತು. ಭಾರತ 37.3 ಓವರ್‌ಗಳಲ್ಲಿ 3 ವಿಕೆಟಿಗೆ 174 ರನ್‌ ಬಾರಿಸಿ ಗೆಲುವು ಸಾಧಿಸಿತು. ದಿನದ ಇನ್ನೊಂದು ಪಂದ್ಯದಲ್ಲಿ ಪಾಕಿಸ್ಥಾನ 7 ವಿಕೆಟ್‌ಗಳಿಂದ ನೇಪಾಲವನ್ನು ಮಣಿಸಿತು.

ಸೊಲ್ಲಾಪುರದ ಅರ್ಷಿನ್‌ ಕುಲಕರ್ಣಿ ಅವರ ಆಲ್‌ರೌಂಡ್‌ ಪ್ರದರ್ಶನ ಭಾರತದ ಸರದಿಯ ಪ್ರಮುಖ ಆಕರ್ಷಣೆಯಾಗಿತ್ತು. ಲೆಗ್‌ಸ್ಪಿನ್‌ ದಾಳಿಯಲ್ಲಿ 3 ವಿಕೆಟ್‌ ಉರುಳಿಸಿದ ಬಳಿಕ ಚೇಸಿಂಗ್‌ ವೇಳೆ ಆರಂಭಿಕನಾಗಿ ಇಳಿದು ಅಜೇಯ 70 ರನ್‌ ಬಾರಿಸಿದರು. 105 ಎಸೆತಗಳ ಈ ಜವಾಬ್ದಾರಿಯುತ ಆಟದ ವೇಳೆ ಅವರು ಹೊಡೆದದ್ದು 4 ಬೌಂಡರಿ ಮಾತ್ರ. ಮುಶೀರ್‌ ಖಾನ್‌ ಅಜೇಯ 48 ಮತ್ತು ನಾಯಕ ಉದಯ್‌ ಸಹಾರಣ್‌ 20 ರನ್‌ ಮಾಡಿದರು.

ಭಾರತದ ಬೌಲಿಂಗ್‌ ಸರದಿಯಲ್ಲಿ ಮಿಂಚಿದ ಇತರರೆಂದರೆ ರಾಜ್‌ ಲಿಂಬಾನಿ (3 ವಿಕೆಟ್‌) ಮತ್ತು ನಮನ್‌ ತಿವಾರಿ (2 ವಿಕೆಟ್‌). ಅಫ್ಘಾನ್‌ ಪರ ಆರಂಭಕಾರ ಜಮ್ಶಿದ್‌ ಜದ್ರಾನ್‌ ಸರ್ವಾಧಿಕ 43 ರನ್‌, ಮೊಹಮ್ಮದ್‌ ಯೂಸುಫ್ ಜದ್ರಾನ್‌ 26 ರನ್‌ ಮಾಡಿದರು. ರವಿವಾರ ಭಾರತ-ಪಾಕಿಸ್ಥಾನ ಮುಖಾಮುಖಿ ಆಗಲಿವೆ.

ಸಂಕ್ಷಿಪ್ತ ಸ್ಕೋರ್‌
ಅಫ್ಘಾನಿಸ್ಥಾನ-50 ಓವರ್‌ಗಳಲ್ಲಿ 173 (ಜಮಿÏದ್‌ ಜದ್ರಾನ್‌ 43, ಮೊಹಮ್ಮದ್‌ ಯೂಸುಫ್ ಜದ್ರಾನ್‌ 26, ನುಮಾನ್‌ ಶಾಹ 25, ಅರ್ಷಿನ್‌ ಕುಲಕರ್ಣಿ 29ಕ್ಕೆ 3, ರಾಜ್‌ ಲಿಂಬಾನಿ 46ಕ್ಕೆ 3, ನಮನ್‌ ತಿವಾರಿ 30ಕ್ಕೆ 2). ಭಾರತ-37.3 ಓವರ್‌ಗಳಲ್ಲಿ 3 ವಿಕೆಟಿಗೆ 174 (ಅರ್ಷಿನ್‌ ಕುಲಕರ್ಣಿ ಔಟಾಗದೆ 70, ಮುಶೀರ್‌ ಖಾನ್‌ ಔಟಾಗದೆ 48, ಉದಯ್‌ ಸಹಾರಣ್‌ 20).

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.