Under-19 ವಿಶ್ವಕಪ್‌: ಸೆಮಿಫೈನಲ್‌ ಪ್ರವೇಶಿಸಿದ ಭಾರತ


Team Udayavani, Feb 3, 2024, 12:03 AM IST

1-asasa

ಬ್ಲೋಮ್‌ಫಾಂಟೀನ್‌: ತನ್ನ ದ್ವಿತೀಯ ಹಾಗೂ ಕಡೆಯ ಸೂಪರ್‌ ಸಿಕ್ಸ್‌ ಪಂದ್ಯದಲ್ಲಿ ನೇಪಾಲವನ್ನು 132 ರನ್ನುಗಳಿಂದ ಸೋಲಿಸಿದ ಭಾರತ, ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಸೆಮಿಫೈನಲ್‌ ಪ್ರವೇಶಿಸಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಭಾರತ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ನಾಯಕ ಉದಯ್‌ ಸಹಾರಣ್‌ ಮತ್ತು ಸಚಿನ್‌ ದಾಸ್‌ ಅವರ ಶತಕ ಸಾಹಸದಿಂದ 5 ವಿಕೆಟಿಗೆ 297 ರನ್‌ ರಾಶಿ ಹಾಕಿತು. ಜವಾಬಿತ್ತ ನೇಪಾಲ 9 ವಿಕೆಟಿಗೆ 165 ರನ್‌ ಮಾಡಿತು.

ಉದಯ್‌ ಸಹಾರಣ್‌ 107 ಎಸೆತಗಳಿಂದ 100 ರನ್‌ ಮಾಡಿದರೆ (9 ಬೌಂಡರಿ), ಸಚಿನ್‌ ದಾಸ್‌ 101 ಎಸೆತ ಎದುರಿಸಿ 116 ರನ್‌ ಬಾರಿಸಿದರು. ಈ ಆಕ್ರಮಣಕಾರಿ ಆಟದಲ್ಲಿ 11 ಬೌಂಡರಿ ಹಾಗೂ 3 ಸಿಕ್ಸರ್‌ ಸೇರಿತ್ತು. ಇವರಿಬ್ಬರು 4ನೇ ವಿಕೆಟಿಗೆ 202 ಎಸೆತಗಳಿಂದ 215 ರನ್‌ ಪೇರಿಸಿ ನೂತನ ದಾಖಲೆ ಸ್ಥಾಪಿಸಿದರು. ಇವರಿಬ್ಬರ ಬ್ಯಾಟಿಂಗ್‌ ಸಾಹಸದೊಂದಿಗೆ ಭಾರತ ಈ ಕೂಟದಲ್ಲಿ 5 ಶತಕ ಬಾರಿಸಿದಂತಾಯಿತು.

ಆರಂಭಿಕರಾದ ಆದರ್ಶ್‌ ಸಿಂಗ್‌ 21 ಮತ್ತು ಅರ್ಶಿನ್‌ ಕುಲಕರ್ಣಿ 18, ಪ್ರಿಯಾಂಶು ಮೋಲಿಯ 19 ರನ್‌ ಮಾಡಿ ಬೇಗನೇ ಔಟಾದರು. 62 ರನ್ನಿಗೆ 3 ವಿಕೆಟ್‌ ಬಿತ್ತು. ಮುಂದಿನದು ಸಹಾರಣ್‌-ದಾಸ್‌ ಜೋಡಿಯ ಸಾಹಸ. ಅವಳಿ ಶತಕಗಳ ಹೀರೋ ಮುಶೀರ್‌ ಖಾನ್‌ ಕೆಳ ಕ್ರಮಾಂಕದಲ್ಲಿ ಆಡಲಿಳಿದು ಔಟಾಗದೆ 9 ರನ್‌ ಮಾಡಿದರು.

ನೇಪಾಲದ ಅಂತಿಮ ವಿಕೆಟ್‌ ಜೋಡಿಯಾದ ಆಕಾಶ್‌ ಚಾಂದ್‌ ಮತ್ತು ದುಗೇìಶ್‌ ಗುಪ್ತಾ ಅವರನ್ನು ಬೇರ್ಪಡಿಸಲು ಭಾರತದಿಂದಾಗಲಿಲ್ಲ. ಇವರು 11.3 ಓವರ್‌ಗಳ ಜತೆಯಾಟ ನಡೆಸಿದರು. 29ಕ್ಕೆ 4 ವಿಕೆಟ್‌ ಉರುಳಿಸಿದ ಸೌಮ್ಯ ಪಾಂಡೆ ಭಾರತದ ಯಶಸ್ವಿ ಬೌಲರ್‌.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.