
ಪ್ರೊ ಕಬಡ್ಡಿ: ಬೆಂಗಾಲ್ ವಾರಿಯರ್ಸ್ ವಿರುದ್ಧ ಯುಪಿ ಯೋಧಾಸ್ಗೆ ಜಯ
Team Udayavani, Nov 28, 2022, 10:33 PM IST

ಹೈದರಾಬಾದ್: ಸೋಮವಾರ ನಡೆದ ಜಿದ್ದಾಜಿದ್ದಿಯ ಪ್ರೊ ಕಬಡ್ಡಿ ಪಂದ್ಯದಲ್ಲಿ ಯುಪಿ ಯೋಧಾಸ್ 33-32 ಅಂಕಗಳಿಂದ ಬೆಂಗಾಲ್ ವಾರಿಯರ್ಸ್ ತಂಡವನ್ನು ಮಣಿಸಿದೆ.
ಯುಪಿ ಯೋಧಾಸ್ ಪರ ಪ್ರದೀಪ್ ನರ್ವಾಲ್ 25 ದಾಳಿಗಳಲ್ಲಿ 14 ಅಂಕ ಪಡೆದರು. ಉಳಿದವರು ಇವರ ಸಮಕ್ಕೆ ಬರಲಿಲ್ಲ. ಬೆಂಗಾಲ್ ವಾರಿಯರ್ಸ್ ಪರ ಮಣಿಂದರ್ ಸಿಂಗ್ 14 ದಾಳಿಗಳಲ್ಲಿ 10 ಅಂಕ ಗಳಿಸಿದರು. ಶ್ರೀಕಾಂತ್ ಜಾಧವ್ 14 ದಾಳಿಗಳಲ್ಲಿ 6 ಅಂಕ ಪಡೆದರು.
ಎರಡೂ ತಂಡಗಳಲ್ಲಿ ಮುಖ್ಯವಾದ ಕೊರತೆ ಕಾಣಿಸಿದ್ದು ರಕ್ಷಣಾ ವಿಭಾಗದಲ್ಲಿ ಹೇಳಿಕೊಳ್ಳುವಂತಹ ಯಶಸ್ಸು ಸಾಧಿಸದೇ ಹೋಗಿದ್ದು. ಒಂದು ವೇಳೆ ಇಲ್ಲಿ ಯಶಸ್ಸು ಸಿಕ್ಕಿದ್ದರೆ ಪೈಪೋಟಿ ಇನ್ನೂ ತೀವ್ರವಾಗುತ್ತಿತ್ತು. ಗಮನಾರ್ಹ ಸಂಗತಿಯೆಂದರೆ ದಾಳಿಯಲ್ಲೂ ಹೇಳಿಕೊಳ್ಳುವಂತಹ ಪ್ರದರ್ಶನವೇನು ಬರಲಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿರಾಟ್, ಸಚಿನ್, ಗಾವಸ್ಕರ್ ರಂತಹ ಆಟಗಾರರನ್ನು ಮತ್ತೆ ತಯಾರಿಸಲು ಸಾಧ್ಯವಿಲ್ಲ: ಕೋಚ್ ಗುರುಚರಣ್ ಸಿಂಗ್

ಇವನಂತಹ ಆಟಗಾರನನ್ನು ನೋಡಿಲ್ಲ..: ಭಾರತೀಯನನ್ನು ಹಾಡಿ ಹೊಗಳಿದ ರಿಕಿ ಪಾಂಟಿಂಗ್

ಐಸಿಸಿ ವನಿತಾ ಟಿ20 ವಿಶ್ವಕಪ್: ಮತ್ತೊಂದು ಎತ್ತರಕ್ಕೆ ತಲುಪಿದ ವನಿತಾ ಕ್ರಿಕೆಟ್

ಆಸ್ಟ್ರೇಲಿಯನ್ ಓಪನ್: ನೊವಾಕ್ ಜೊಕೋವಿಕ್-ಸಿಸಿಪಸ್ ಪ್ರಶಸ್ತಿ ರೇಸ್

ಇಂಡೋನೇಷ್ಯಾ ಮಾಸ್ಟರ್: ಲಕ್ಷ್ಯ ಸೇನ್ ಪರಾಭವ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಪತ್ರಕರ್ತನನ್ನು ಮರಕ್ಕೆ ಕಟ್ಟಿ ಥಳಿಸಿದ ಕಿಡಿಗೇಡಿಗಳು: ಆರು ಮಂದಿಯ ಬಂಧನ

ಜ. 29ರಂದು ಕಟಪಾಡಿ ಏಣಗುಡ್ಡೆಯಲ್ಲಿ ‘ಕೌಸ್ತುಭ ರೆಸಿಡೆನ್ಸಿ’ ಹೊಟೇಲ್, ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಅಂಬೇಡ್ಕರ್ ಮತ್ತು ಮಹಾ ಆಘಾಡಿಯ ನಡುವೆ ಯಾವುದೇ ಮಾತುಕತೆ ನಡೆದಿಲ್ಲ: ಪವಾರ್

ವಂದೇ ಭಾರತ್ ರೈಲಿನೊಳಗೆ ಕಸದ ರಾಶಿ: ಫೋಟೋ ವೈರಲ್

ರಾಷ್ಟ್ರಪತಿ ಭವನದ ‘ಮೊಘಲ್ ಗಾರ್ಡನ್ ‘ ಇನ್ನು ‘ಅಮೃತ್ ಉದ್ಯಾನ್’ ಆಗಿ ಮರುನಾಮಕರಣ