ಹಜಾರೆ ಟ್ರೋಫಿ: ಮತ್ತೆ ಮೇಲೇರಿದ ಕರ್ನಾಟಕ


Team Udayavani, Nov 21, 2022, 10:35 PM IST

ಹಜಾರೆ ಟ್ರೋಫಿ: ಮತ್ತೆ ಮೇಲೇರಿದ ಕರ್ನಾಟಕ

ಕೋಲ್ಕತಾ: ಕರ್ನಾಟಕ 6ನೇ ಪಂದ್ಯದಲ್ಲಿ ಸಿಕ್ಕಿಂಗೆ 6 ವಿಕೆಟ್‌ ಸೋಲುಣಿಸಿ ವಿಜಯ್‌ ಹಜಾರೆ ಟ್ರೋಫಿ “ಬಿ’ ವಿಭಾಗದ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನ ಅಲಂಕರಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಸಿಕ್ಕಿಂ 46.2 ಓವರ್‌ಗಳಲ್ಲಿ 117ಕ್ಕೆ ಆಲೌಟ್‌ ಆಯಿತು. ಕರ್ನಾಟಕ 24.4 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 121 ರನ್‌ ಹೊಡೆಯಿತು.

ಇದು ಮಾಯಾಂಕ್‌ ಅಗರ್ವಾಲ್‌ ಬಳಗಕ್ಕೆ ಒಲಿದ 5ನೇ ಗೆಲುವು. ಅಸ್ಸಾಂ ಕೂಡ 5 ಜಯ ಸಾಧಿಸಿದೆ. ಎರಡೂ ತಂಡಗಳು 10 ಅಂಕ ಹೊಂದಿವೆ. ಕರ್ನಾಟಕ ರನ್‌ರೇಟ್‌ನಲ್ಲಿ ಮುಂದಿದೆ (+1.861). ಅಸ್ಸಾಂ +1.510 ರನ್‌ರೇಟ್‌ ಹೊಂದಿದೆ.

ಚೇಸಿಂಗ್‌ ವೇಳೆ ಕರ್ನಾಟಕ ಕೂಡ ಭಾರೀ ಕುಸಿತಕ್ಕೆ ಸಿಲುಕಿತು. 12ಕ್ಕೆ 3 ವಿಕೆಟ್‌, 37ಕ್ಕೆ 4 ವಿಕೆಟ್‌ ಹಾರಿ ಹೋಗಿತ್ತು. ಆದರೆ ಮಾಯಾಂಗ್‌ ಅಗರ್ವಾಲ್‌ (ಅಜೇಯ 54) ಮತ್ತು ನಿಕಿನ್‌ ಜೋಸ್‌ (ಅಜೇಯ 46) ಮುರಿಯದ 5ನೇ ವಿಕೆಟಿಗೆ 84 ರನ್‌ ಪೇರಿಸಿ ತಂಡವನ್ನು ದಡ ಮುಟ್ಟಿಸಿದರು.

ಸಿಕ್ಕಿಂಗೆ ವಿ. ಕೌಶಿಕ್‌, ಶ್ರೇಯಸ್‌ ಗೋಪಾಲ್‌ ಹಾಗೂ ಕೆ. ಗೌತಮ್‌ ಸೇರಿ ಆಘಾತವಿಕ್ಕಿದರು. ಮೂವರೂ ತಲಾ 3 ವಿಕೆಟ್‌ ಕೆಡವಿದರು.

ಟಾಪ್ ನ್ಯೂಸ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

bjp cong election fight

ವಿಧಾನ-ಕದನ 2023: ಪ್ರಚಾರಕ್ಕೆ ಎಲ್ಲಿದೆ ದಿನಾಂಕದ ಭಾರ

politi

ನಮ್ಮ ಹಕ್ಕೊತ್ತಾಯ: ಬಂಟ್ವಾಳ – ರಂಗಮಂದಿರ, ಕ್ರೀಡಾಂಗಣ ಬೇಗ ಈಡೇರಲಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rcbಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

ಐಪಿಎಲ್‌ ಗೂ ಮೊದಲು ಆರ್‌ಸಿಬಿಗೆ ಗಾಯದ ಚಿಂತೆ

samra

ಶೂಟಿಂಗ್‌: ಭಾರತದ ಭವಿಷ್ಯದ ಶೂಟರ್‌ ಸಿಫ್ಟ್ ಕೌರ್‌ ಸಮ್ರಾಗೆ ಕಂಚು

weight lift

ಯೂತ್‌ ವೇಟ್‌ಲಿಫ್ಟಿಂಗ್‌: ಭಾರತಕ್ಕೆ ಎರಡು ಕಂಚು

mash

ಮಯಾಮಿ ಓಪನ್‌ ಟೆನಿಸ್‌: ಕೊಕೊ ಗಾಫ್ ಪರಾಭವ

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

ವನಿತಾ ಪ್ರೀಮಿಯರ್‌ ಲೀಗ್‌ : ಚೊಚ್ಚಲ ಪ್ರಶಸ್ತಿ ಮುಂಬೈ ಇಂಡಿಯನ್ಸ್‌ ಪಾಲು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

“ನೀವು ಯಾರನ್ನಾದರೂ ಡೇಟ್‌ ಮಾಡಿ”.. ಸಮಂತಾಗೆ ಅಭಿಮಾನಿಯ ಮನವಿ; ನಟಿಯ ಪ್ರತಿಕ್ರಿಯೆ ವೈರಲ್

2-chikmagaluru

ಚಿಕ್ಕಮಗಳೂರು: ಕಾರಿನಲ್ಲಿ ಮದ್ಯದ ಬಾಟಲ್, ಸಿ.ಟಿ.ರವಿ ಕ್ಯಾಲೆಂಡರ್‌, ಲಾಂಗ್ ಪತ್ತೆ

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!

TDY-1

ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್‌ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ

Malayalam-actor-innocent

ಮಲಯಾಳಂ ಖ್ಯಾತ ನಟ ಇನೋಸೆಂಟ್ ನಿಧನ: ದುಃಖದಲ್ಲಿ ಮಾಲಿವುಡ್ ಚಿತ್ರರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.