ಹಜಾರೆ ಟ್ರೋಫಿ: ಮತ್ತೆ ಮೇಲೇರಿದ ಕರ್ನಾಟಕ


Team Udayavani, Nov 21, 2022, 10:35 PM IST

ಹಜಾರೆ ಟ್ರೋಫಿ: ಮತ್ತೆ ಮೇಲೇರಿದ ಕರ್ನಾಟಕ

ಕೋಲ್ಕತಾ: ಕರ್ನಾಟಕ 6ನೇ ಪಂದ್ಯದಲ್ಲಿ ಸಿಕ್ಕಿಂಗೆ 6 ವಿಕೆಟ್‌ ಸೋಲುಣಿಸಿ ವಿಜಯ್‌ ಹಜಾರೆ ಟ್ರೋಫಿ “ಬಿ’ ವಿಭಾಗದ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನ ಅಲಂಕರಿಸಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಸಿಕ್ಕಿಂ 46.2 ಓವರ್‌ಗಳಲ್ಲಿ 117ಕ್ಕೆ ಆಲೌಟ್‌ ಆಯಿತು. ಕರ್ನಾಟಕ 24.4 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು 121 ರನ್‌ ಹೊಡೆಯಿತು.

ಇದು ಮಾಯಾಂಕ್‌ ಅಗರ್ವಾಲ್‌ ಬಳಗಕ್ಕೆ ಒಲಿದ 5ನೇ ಗೆಲುವು. ಅಸ್ಸಾಂ ಕೂಡ 5 ಜಯ ಸಾಧಿಸಿದೆ. ಎರಡೂ ತಂಡಗಳು 10 ಅಂಕ ಹೊಂದಿವೆ. ಕರ್ನಾಟಕ ರನ್‌ರೇಟ್‌ನಲ್ಲಿ ಮುಂದಿದೆ (+1.861). ಅಸ್ಸಾಂ +1.510 ರನ್‌ರೇಟ್‌ ಹೊಂದಿದೆ.

ಚೇಸಿಂಗ್‌ ವೇಳೆ ಕರ್ನಾಟಕ ಕೂಡ ಭಾರೀ ಕುಸಿತಕ್ಕೆ ಸಿಲುಕಿತು. 12ಕ್ಕೆ 3 ವಿಕೆಟ್‌, 37ಕ್ಕೆ 4 ವಿಕೆಟ್‌ ಹಾರಿ ಹೋಗಿತ್ತು. ಆದರೆ ಮಾಯಾಂಗ್‌ ಅಗರ್ವಾಲ್‌ (ಅಜೇಯ 54) ಮತ್ತು ನಿಕಿನ್‌ ಜೋಸ್‌ (ಅಜೇಯ 46) ಮುರಿಯದ 5ನೇ ವಿಕೆಟಿಗೆ 84 ರನ್‌ ಪೇರಿಸಿ ತಂಡವನ್ನು ದಡ ಮುಟ್ಟಿಸಿದರು.

ಸಿಕ್ಕಿಂಗೆ ವಿ. ಕೌಶಿಕ್‌, ಶ್ರೇಯಸ್‌ ಗೋಪಾಲ್‌ ಹಾಗೂ ಕೆ. ಗೌತಮ್‌ ಸೇರಿ ಆಘಾತವಿಕ್ಕಿದರು. ಮೂವರೂ ತಲಾ 3 ವಿಕೆಟ್‌ ಕೆಡವಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.