ಫಿಫಾ 2022: ಕಾಮನಬಿಲ್ಲು ಟಿ-ಶರ್ಟ್‌ ಧರಿಸಿ ವಶಕ್ಕೊಳಗಾಗಿದ್ದ ಪತ್ರಕರ್ತ ಮೈದಾನದಲ್ಲಿ ಕುಸಿದು ಬಿದ್ದು ಮೃತ್ಯು

"ಸರ್ಕಾರದ ಕೈವಾಡವೂ ಇರಬಹುದೆಂದು” ಎರಿಕ್‌ ಆರೋಪಿಸಿದ್ದಾರೆ.

Team Udayavani, Dec 10, 2022, 9:57 AM IST

ಫಿಫಾ ವರ್ಲ್ಡ್‌ ಕಪ್‌: ಕಾಮನಬಿಲು ಟಿ ಶರ್ಟ್‌ ಧರಿಸಿ ವಶಕ್ಕೊಳಗಾಗಿದ್ದ ಪತ್ರಕರ್ತ; ಮೈದಾನದಲ್ಲಿ ಕುಸಿದು ಬಿದ್ದು ಮೃತ್ಯು

ನವದೆಹಲಿ:  ಫಿಫಾ ವರ್ಲ್ಡ್‌ ಕಪ್‌ ಆರಂಭದಲ್ಲಿ ಪಂದ್ಯವೊಂದಕ್ಕೆ ಕಾಮನಬಿಲ್ಲು ಟಿ-ಶರ್ಟ್‌ ಧರಿಸಿಕೊಂಡು ಬಂದು ಸಿಬ್ಬಂದಿಗಳಿಂದ ಪ್ರವೇಶಕ್ಕೆ ತಡೆಯಾದ ಅಮೆರಿಕದ ಪತ್ರಕರ್ತ ಗ್ರಾಂಟ್ ವಾಲ್ ಫುಟ್‌ ಬಾಲ್‌ ಪಂದ್ಯ ನಡೆಯುವಾಗಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ತನ್ನದೇ ವೆಬ್‌ಸೈಟ್ ಹೊಂದಿದ್ದ ಮಾಜಿ ಸ್ಪೋರ್ಟ್ಸ್ ಇಲಸ್ಟ್ರೇಟೆಡ್ ಪತ್ರಕರ್ತ ಗ್ರಾಂಟ್ ವಾಲ್ ಅವರನ್ನು  ಅಲ್ ರಯಾನ್‌ ನಲ್ಲಿರುವ ಅಹ್ಮದ್ ಬಿನ್ ಅಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ವೇಲ್ಸ್ ವಿರುದ್ಧದ ಅಮೆರಿಕ ಪಂದ್ಯಕ್ಕೆ ಪ್ರವೇಶ ನಿರಾಕರಿಸಲಾಗಿತ್ತು. ಆ ಬಳಿಕ ಅವರನ್ನು ಸಿಬ್ಬಂದಿಗಳು ವಶಕ್ಕೆ ಪಡೆದಿದ್ದರು.

ಸಲಿಂಗ ಸಂಬಂಧಗಳು ಕಾನೂನು ಬಾಹಿರವಾಗಿರುವ ದೇಶದಲ್ಲಿ ಎಲ್‌ಜಿಬಿಟಿಕ್ಯು ಸಮುದಾಯವನ್ನು ಬೆಂಬಲಿಸಲು ಕಾಮನಬಿಲ್ಲು ಶರ್ಟ್ ಧರಿಸಿ ಕತಾರ್‌ ನ ವಿಶ್ವಕಪ್ ಕ್ರೀಡಾಂಗಣಕ್ಕೆ ಪ್ರವೇಶಿಸಲು ಅವರು ಯತ್ನಿಸಿದ್ದರು.

ಇದನ್ನೂ ಓದಿ: ಕಾರ್ಕಳ: ನೆಲ್ಲಿಕಾರು ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಶುಕ್ರವಾರದ ಅರ್ಜೆಂಟೀನ ಹಾಗೂ ನೆದರ್ಲೆಂಡ್ಸ್‌ ನಡುವಣ ಕ್ವಾರ್ಟರ್‌ ಫೈನಲ್‌ ಪಂದ್ಯದ ವರದಿ ಮಾಡುವ ವೇಳೆ ಗ್ರಾಂಟ್ ವಾಲ್ (48) ಕುಸಿದು ಬಿದ್ದು ಮೃತ ಪಟ್ಟಿದ್ದಾರೆ ಎಂದು ಗ್ರಾಂಟ್‌ ಸಹೋದರ ಎರಿಕ್ ವಾಲ್ ತನ್ನ ಸೋಶಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡಿದ್ದಾರೆ.

ಈ ಬಗ್ಗೆ ವಿಡಿಯೋ ಹಂಚಿಕೊಂಡಿರುವ ಎರಿಕ್‌ “ನನ್ನ ಹೆಸರು ಎರಿಕ್‌ ನಾನು, ಗ್ರಾಂಟ್‌ ವಾಲ್‌ ಅವರ ಸಹೋದರ, ನಾನೊಬ್ಬ ಗೇ. ನನ್ನ ಅಣ್ಣ ಕಾಮನಬಿಲ್ಲು ಟಿ- ಶರ್ಟ್‌ ಧರಿಸಿಕೊಂಡು ಹೋಗಲು ನಾನು ಕಾರಣ. ನನ್ನ ಅಣ್ಣ ಆರೋಗ್ಯದಿಂದ ಇದ್ದರು. ನನಗೆ ಅವರು, ಆತನಿಗೆ ಜೀವ ಬೆದರಿಕೆಯೆಂದು ಹೇಳುತ್ತಿದ್ದರು. ನನ್ನ ಅಣ್ಣ ಹಾಗೆಯೇ ನಿಧನರಾಗಿದ್ದಾರೆಂದು ನಾನು ಭಾವಿಸುವುದಿಲ್ಲ. ಯಾರೋ ನನ್ನ ಅಣ್ಣನ ಪ್ರಾಣಕ್ಕೆ ಕುತ್ತು ತಂದಿದ್ದಾರೆ . ಇದರಲ್ಲಿ ಸರ್ಕಾರದ ಕೈವಾಡವೂ ಇರಬಹುದೆಂದು” ಎರಿಕ್‌ ಆರೋಪಿಸಿದ್ದಾರೆ.

ಮೈದಾನದಲ್ಲಿ ಕುಸಿದು ಬಿದ್ದ ಗ್ರಾಂಟ್‌ ಅವರನ್ನು ಸಿಪಿಆರ್‌ ನೀಡಿದ್ದರು. ಆ ಬಳಿಕ ಅವರನ್ನು ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ಆಗ ಅವರು ನಿಧನರಾಗಿದ್ದಾರೆಂದು ಖಾತ್ರಿಯಾಗಿದೆ ವರದಿ ತಿಳಿಸಿದೆ.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.