US Open 2023: ರನ್ನಪ್ ಅಪ್ ಆದ ಬೋಪಣ್ಣ- ಮ್ಯಾಥ್ಯೂ ಜೋಡಿ


Team Udayavani, Sep 9, 2023, 11:08 AM IST

US Open 2023: ರನ್ನಪ್ ಅಪ್ ಆದ ಬೋಪಣ್ಣ- ಮ್ಯಾಥ್ಯೂ ಜೋಡಿ

ನ್ಯೂಯಾರ್ಕ್‌: ಯುಎಸ್‌ ಓಪನ್‌ ಟೆನಿಸ್‌ನ ಪುರುಷರ ಡಬಲ್ಸ್‌ ಫೈನಲ್‌ ನಲ್ಲಿ ರೋಹನ್‌ ಬೋಪಣ್ಣ ಮತ್ತು ಮ್ಯಾಥ್ಯೂ ಎಂಬ್ಡೆನ್‌ ಜೋಡಿಯು ರಾಜೀವ್‌ ರಾಮ್‌ ಮತ್ತು ಜೋ ಸಾಲಿಸ್‌ಬರಿ ಜೋಡಿ ವಿರುದ್ಧ ಸೋತು ರನ್ನರ್‌ ಅಪ್‌ ಆಗಿದೆ.

ಈ ಜೋಡಿಯು ಹಾಲಿ ಚಾಂಪಿಯನ್‌ ಆಗಿದ್ದು, ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿತು. ವಿಚಿತ್ರವೆಂದರೆ, ಮೊದಲ ಸೆಟ್‌ನಲ್ಲಿ ಬೋಪಣ್ಣ ಜೋಡಿಯು 6-2 ಸೆಟ್‌ಗಳ ಅಂತರದಲ್ಲಿ ಗೆದ್ದಿತ್ತು.

ಇದನ್ನೂ ಓದಿ:Mangaluru; ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ

ಆದರೆ, ಎರಡು ಮತ್ತು ಮೂರನೇ ಸೆಟ್‌ನಲ್ಲಿ ರಾಜೀವ್‌ ರಾಮ್‌ ಜೋಡಿ ಹಿಡಿತ ಸಾಧಿಸಿತು. ಕಡೆಗೆ 2-6, 6-3 ಮತ್ತು 6-3 ಸೆಟ್‌ ಗಳ ಅಂತರದಲ್ಲಿ ಬೋಪಣ್ಣ ಜೋಡಿ ಸೋಲೋಪ್ಪಿಕೊಂಡಿತು. ರಾಜೀವ್‌ ರಾಮ್‌ ಜೋಡಿಯು ಮತ್ತೊಂದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು.

43 ವರ್ಷ 6 ತಿಂಗಳ ವಯಸ್ಸಿನ ಬೋಪಣ್ಣ ಅವರು ಓಪನ್ ಯುಗದಲ್ಲಿ ಅತ್ಯಂತ ಹಿರಿಯ ಗ್ರ್ಯಾಂಡ್ ಸ್ಲಾಮ್ ಫೈನಲಿಸ್ಟ್ ಆದರು.

ಟಾಪ್ ನ್ಯೂಸ್

25

Bramavara: ಕ್ಯಾಬ್‌ ಚಾಲಕ ಸಾವು

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

ಬಿತ್ತನೆ ಬೀಜ ದರ ಏರಿಕೆ ಸರ್ಕಾರದ ಘನ ಕಾರ್ಯ: ಎಚ್‌ಡಿಕೆ ಟೀಕೆ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

Result; ಕೆ-ಸೆಟ್‌ ಪರೀಕ್ಷೆ ಫ‌ಲಿತಾಂಶ ಪ್ರಕಟ: 6,675 ಮಂದಿ ಅರ್ಹ

21-

Crime News: ಕಾಸರಗೋಡು ವಿಭಾಗದ ಅಪರಾಧ ಸುದ್ದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewqe

Singapore Open; ವಿಶ್ವದ ನಂ.1 ಜೋಡಿ ಸಾತ್ವಿಕ್‌ -ಚಿರಾಗ್ ಗೆ ಆಘಾತಕಾರಿ ಸೋಲು

5

Riyan Parag ಯೂಟ್ಯೂಬ್‌ ಹಿಸ್ಟರಿ ಲೀಕ್:‌ ʼಸಾರಾ ಆಲಿ, ಅನನ್ಯಾ ಪಾಂಡೆ ಹಾಟ್‌ʼ ಎಂದು ಸರ್ಚ್

1-qweewqewqe

Coach;ಕುತೂಹಲ ಮೂಡಿಸಿದ ಗೌತಮ್‌ ಗಂಭೀರ್‌-ಜಯ್‌ ಶಾ ಭೇಟಿ

1-qewqwewq

IPL 2024; ಮೈದಾನದ ಸಿಬಂದಿಗೆ ಬಹುಮಾನ

badminton

Badminton;ಸಿಂಗಾಪುರ್‌ ಓಪನ್‌  ಇಂದಿನಿಂದ :ಒಲಿಂಪಿಕ್ಸ್‌ ಅಭ್ಯಾಸಕ್ಕೆ ಮಹತ್ವದ ಕೂಟ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

25

Bramavara: ಕ್ಯಾಬ್‌ ಚಾಲಕ ಸಾವು

24

Surathkal: ಗುತ್ತಿಗೆ ಕಾರ್ಮಿಕ ಬಿದ್ದು ಸಾವು

23-

Mangaluru: ರೈಲು ನಿಲ್ದಾಣದ ಬಳಿ ವೈದ್ಯರ ಮೊಬೈಲ್‌ ಕಸಿದು ಪರಾರಿ 

22

Gurupura: ಖಾಸಗಿ ಬಸ್ಸು, ಬೈಕ್‌ ಢಿಕ್ಕಿ ,ಸವಾರ ಸ್ಥಿತಿ ಗಂಭೀರ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

B. Nagendra ರಾಜೀನಾಮೆ ನೀಡಲಿ: ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.