ಪಾಕ್‌ ಕ್ರಿಕೆಟಿಗ ಖಾದಿರ್‌ ಪುತ್ರ ಆಸೀಸ್‌ ಪ್ರತಿನಿಧಿಸಲು ಸಜ್ಜು!


Team Udayavani, Feb 22, 2018, 6:35 AM IST

Australia.jpg

ಕರಾಚಿ: ಪಾಕಿಸ್ಥಾನ ಕ್ರಿಕೆಟ್‌ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಪದೇ ಪದೇ ಸಾಬೀತಾಗುತ್ತಿದೆ.ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ರಾಜಕೀಯ ಹಿತಾಸಕ್ತಿಗೆ ಸಿಲುಕಿ ಪಾಕ್‌ ಕ್ರಿಕೆಟ್‌ ನಲುಗಿ ಹೋಗಿದೆ. ಸ್ಪಾಟ್‌ ಫಿಕ್ಸಿಂಗ್‌ಗೆ ಸಿಲುಕಿದವರು ಕೂಡ ಮತ್ತೆ ಬಂದು ಕ್ರಿಕೆಟ್‌ ಆಡುತ್ತಾರೆ. ಏನೇ ತಪ್ಪು ಮಾಡಿದರೂ ಪಾಕ್‌ನಲ್ಲಿ ಅದಕ್ಕೆ ಮಾಫಿ ಇದೆ. ಮತ್ತೆ ಆಡಲು ಅವಕಾಶವೂ ಸಿಗುತ್ತಿದೆ. ಇದೇ ಕಾರಣದಿಂದ ಪಾಕ್‌ ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ವರ್ಚಸ್ಸು ದಿನೇ ದಿನೇ ಕಳೆದುಕೊಳ್ಳುತ್ತಿದೆ. 

ಕ್ರಿಕೆಟ್‌ ಆಡಿ ಎಷ್ಟೇ ಸಾಧನೆ ಮಾಡಿದರೂ ಇಂದು ವಿಶ್ವ ಮಟ್ಟದಲ್ಲಿ ಪಾಕ್‌ ಕ್ರಿಕೆಟಿಗರನ್ನು ಗೌರವದಿಂದ ನೋಡುವುದಿಲ್ಲ.
ಈ ಎಲ್ಲ ಕಾರಣಗಳಿಂದ ಇದೀಗ ಪಾಕಿಸ್ಥಾನದ ಮಾಜಿ ಸ್ಪಿನ್ನರ್‌ ಅಬ್ದುಲ್‌ ಖಾದಿರ್‌ ಅವರ ಮಗ ಉಸ್ಮಾನ್‌ ಖಾದಿರ್‌ ಪಾಕಿಸ್ಥಾನ ತೊರೆದು 2020ರಲ್ಲಿ ಆಸ್ಟ್ರೇಲಿಯ ತಂಡನ್ನು ಟಿ20 ವಿಶ್ವಕಪ್‌ನಲ್ಲಿ ಪ್ರತಿನಿಧಿಸುವ ಕನಸು ಕಾಣುತ್ತಿದ್ದಾರೆ. ಅವರು ಆಸ್ಟ್ರೇಲಿಯ ಜೆರ್ಸಿ ತೊಟ್ಟ ಫೋಟೋವೊಂದನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಕಟಿಸಿದ್ದಾರೆ. 2020ಕ್ಕೆ ಆಸೀಸ್‌ ತಂಡದ ಜೆರ್ಸಿ ತೊಡುವ ಕನಸು ನನ್ನದಾಗಿದೆ ಎಂದು ಉಸ್ಮಾನ್‌ ಹೇಳಿಕೊಂಡಿದ್ದಾರೆ.

ಉಸ್ಮಾನ್‌ ಖಾದಿರ್‌ ಆಸೀಸ್‌ನ ಲೀಗ್‌ ಕ್ರಿಕೆಟ್‌ನಲ್ಲಿ 9 ಪಂದ್ಯ ಆಡಿದ್ದಾರೆ. 30 ವಿಕೆಟ್‌ ಕಬಳಿಸಿದ್ದಾರೆ. 3 ಸಲ 5 ವಿಕೆಟ್‌ ಪಡೆದಿದ್ದಾರೆ. ಬಿಬಿಎಲ್‌ನ ಪ್ರಮುಖ ತಂಡವಾಗಿರುವ ಪರ್ಥ್ ಸ್ಕಾರ್ಚರ್ ತಂಡ ತರಬೇತಿ ಪಡೆಯುತ್ತಿದ್ದ ವೇಳೆ  ಉಸ್ಮಾನ್‌ ನೆಟ್‌ನಲ್ಲಿ ಬೌಲಿಂಗ್‌ ನಡೆಸಿದ್ದರು. ಇವರನ್ನು ಸೇರಿಸಿಕೊಳ್ಳಲು ಪರ್ಥ್ ತಂಡದ ಆಡಳಿತ ಮೂಲಗಳು ಚಿಂತನೆ ನಡೆಸಿವೆ.

ಉಸ್ಮಾನ್‌ ಕಿರಿಯರ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ಪಾಕ್‌ ಪರವೂ ಅವರಿಗೆ ಆಡುವ ಕರೆ ಬಂದಿತ್ತು. ಆದರೆ ಅಬ್ದುಲ್‌ ಖಾದಿರ್‌ ಅವರು ಮಗನಿಗೆ ಆಸೀಸ್‌ನಲ್ಲೇ ಉಳಿದುಕೊಳ್ಳಲು ಹೇಳಿದ್ದಾರೆ. ಈ ವಿಷಯವನ್ನು  ಉಸ್ಮಾನ್‌ ಖಾದಿರ್‌ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.