ಪದಕ ವಿಜೇತರಿಗೆ ಯುಪಿ ಸರಕಾರದಿಂದ ಸಮ್ಮಾನ: ಯೋಗಿ ಆದಿತ್ಯನಾಥ್‌ 


Team Udayavani, Aug 10, 2022, 11:31 PM IST

ಪದಕ ವಿಜೇತರಿಗೆ ಯುಪಿ ಸರಕಾರದಿಂದ ಸಮ್ಮಾನ: ಯೋಗಿ ಆದಿತ್ಯನಾಥ್‌ 

ಲಕ್ನೋ: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‍ವೆಲ್ತ್ ಕೂಟದಲ್ಲಿ ಪದಕ ಗೆಲ್ಲುವ ಮೂಲಕ ರಾಜ್ಯ ಮತ್ತು ದೇಶಕ್ಕೆ ಹೆಮ್ಮೆ ತಂದ ಎಂಟು ಕ್ರೀಡಾಪಟುಗಳನ್ನು ಉತ್ತರ ಪ್ರದೇಶ ಸರಕಾರ ಗೌರವಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ಹೊಸ ಕ್ರೀಡಾ ನೀತಿಯಡಿ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಆಟಗಾರರಿಗೆ “ಸಮಂಜಸವಾದ ಗೌರವ ಮತ್ತು ಸ್ಥಾನ” ನೀಡಲಾಗುವುದು ಎಂದು ಸರಕಾರ ಇತ್ತೀಚೆಗೆ ಘೋಷಿಸಿತ್ತು. ಅದರಂತೆ ಗೇಮ್ಸ್‌ನಲ್ಲಿ ಭಾಗವಹಿಸಿದ ರಾಜ್ಯದ ಕ್ರೀಡಾಪಟುಗಳನ್ನು ಸರಕಾರ ಗೌರವಿಸಲಿದೆ. ಕ್ರೀಡಾ ನೀತಿಯಂತೆ ಸರಕಾರವು ಪದಕ ಗೆದ್ದ ಕ್ರೀಡಾಪಟುಗಳಿಗೆ ಉದ್ಯೋಗ ಮತ್ತು ಹೆಚ್ಚುವರಿ ಪ್ರಯೋಜನಗಳನ್ನು ನೀಡಲಿದೆ ಎಂದು ಆದಿತ್ಯನಾಥ್‌ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಹೊಸ ಕ್ರೀಡಾ ನೀತಿಯಂತೆ ಚಿನ್ನದ ಪದಕ ಗೆದ್ದ ಆ್ಯತ್ಲೀಟ್‌ಗಳಿಗೆ ಒಂದು ಕೋಟಿ ರೂ., ಬೆಳ್ಳಿಗೆ 75 ಲಕ್ಷ ರೂ. ಮತ್ತು ಕಂಚು ಗೆದ್ದವರಿಗೆ 50 ಲಕ್ಷ ರೂ. ನೀಡಲಾಗುತ್ತದೆ. ಮಾತ್ರವಲ್ಲದೇ ಪದಕ ಗೆದ್ದವರಿಗೆ ಗಜೆಟೆಡ್‌ ಅಫೀಸರ್‌ ರ್‍ಯಾಂಕಿನ ಉದ್ಯೋಗ ನೀಡಲಾಗುವುದು ಎದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್‌ ಸೆಹಗಲ್‌ ಹೇಳಿದ್ದಾರೆ.

ಪ್ರಿಯಾಂಕಾ ಗೋಸ್ವಾಮಿ, ದೀಪ್ತಿ ಶರ್ಮ, ಮೇಘನಾ ಸಿಂಗ್‌, ಲಲಿತ್‌ ಉಪಾಧ್ಯಾಯ್‌, ವಿಜಯ್‌ ಕುಮಾರ್‌ ಯಾದವ್‌, ದಿವ್ಯಾ ಕಕ್ರಾನ್‌, ಅನ್ನು ರಾಣಿ, ವಂದನಾ ಕಟಾರಿಯಾ ಗೇಮ್ಸ್‌ನಲ್ಲಿ ಪದಕ ಗೆದ್ದ ಉತ್ತರ ಪ್ರದೇಶದ ಕ್ರೀಡಾಪಟುಗಳಾಗಿದ್ದಾರೆ. ಎಂಟು ಮಂದಿ ಪದಕ ವಿಜೇತರಲ್ಲದೇ ಗೇಮ್ಸ್‌ನಲ್ಲಿ ಪಾಲ್ಗೊಂಡ ಇನ್ನುಳಿದ ಐವರು ಕ್ರೀಡಾಪಟುಗಳಿಗೆ ಸರಕಾರವು ತಲಾ 5 ಲಕ್ಷ ರೂ.ಗಳನ್ನು ನೀಡಲಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.