ಉತ್ತರಾಖಂಡ್ ಹಿಮ ದುರಂತ: ರಕ್ಷಣಾ ಕಾರ್ಯಕ್ಕೆ ಪಂದ್ಯದ ಸಂಭಾವನೆ ನೀಡಲಿರುವ ರಿಷಭ್ ಪಂತ್


Team Udayavani, Feb 8, 2021, 10:24 AM IST

ಉತ್ತರಾಖಂಡ್ ಹಿಮ ದುರಂತ: ರಕ್ಷಣಾ ಕಾರ್ಯಕ್ಕೆ ಪಂದ್ಯದ ಸಂಭಾವನೆ ನೀಡಲಿರುವ ರಿಷಭ್ ಪಂತ್

ಹೊಸದಿಲ್ಲಿ/ ಚೆನ್ನೈ: ಉತ್ತರಾಖಂಡ್ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ರವಿವಾರ ನಡೆದ ಹಿಮ ಸ್ಪೋಟದಿಂದ ಭಾರಿ ದುರಂತ ನಡೆದಿದೆ. ಇದುವರೆಗೆ 14 ಜನರ ಮೃತದೇಹ ದೊರಕಿದ್ದು, ನೂರಾರು ಜನರು ನಾಪತ್ತೆಯಾಗಿದ್ದಾರೆ. ಇದೀಗ ಕ್ರಿಕೆಟಿಗ ರಿಷಭ್ ಪಂತ್ ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಕ್ಕೆ ಪಂದ್ಯದ ಸಂಭಾವನೆಯನ್ನು ನೀಡುವುದಾಗಿ ಹೇಳಿದ್ದಾರೆ.

ರವಿವಾರ ಸಂಜೆ ಪಂದ್ಯ ಮುಗಿದ ಬಳಿಕ ಮಾಹಿತಿ ತಿಳಿಸದ ರಿಷಭ್ ಪಂತ್, ಘಟನೆಯ ಕುರಿತು ಆಘಾತ ವ್ಯಕ್ತಪಡಿಸಿದ್ದರು. ಹಠಾತ್ ಪ್ರವಾಹದಿಂದ ಉಂಟಾದ ದುರಂತದ ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಪಂದ್ಯದ ಸಂಭಾವನೆಯನ್ನು ನೀಡುತ್ತಿದ್ದೇನೆ. ನೀವು ಕೂಡಾ ನೆರವಾಗಿ ಎಂದು ಟ್ವೀಟ್ ಮೂಲಕ ಹೇಳಿಕೊಂಡಿದ್ದರು.

ಇದನ್ನೂ ಓದಿ:ಹಿಮ ತಾಂಡವ ನೀರ್ಗಲ್ಲುಗಳು ಕರಗುತ್ತಿವೆ… ಎಚ್ಚರ!

ರಿಷಭ್ ಪಂತ್ ಸದ್ಯ ಚೆನ್ನೈನಲ್ಲಿ ಟೆಸ್ಟ್ ಪಂದ್ಯವಾಡುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಫೆ.5ರಿಂದ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ರವಿವಾರ ಬೆಳಗ್ಗೆ 10.30ರ ಸುಮಾರಿಗೆ ಚಮೋಲಿ ಜಿಲ್ಲಯ ಜೋಶಿಮಠದಲ್ಲಿ ನೀರ್ಗಲ್ಲು ಸ್ಪೋಟವಾಗಿ ಧೌಲಿಗಂಗಾ ಮತ್ತು ಅಲಕಾನಂದಾ ನದಿಗಳಲ್ಲಿ ಹಠಾತ್ ಪ್ರವಾಹ ಉಂಟಾಗಿತ್ತು. ಪರಿಣಾಮ ನೂರಾರು ಜನರು ನಾಪತ್ತೆಯಾಗಿದ್ದಾರೆ. ಜಲವಿದ್ಯುತ್ ಘಟಕ ಕೊಚ್ಚಿಹೋಗಿದೆ. ಎನ್ ಟಿಪಿಸಿ ಕೈಗೊಂಡಿರುವ ವಿದ್ಯುತ್ ಉತ್ಪಾದನ ಯೋಜನೆಗೂ ಹಾನಿಯಾಗಿದೆ.

ಟಾಪ್ ನ್ಯೂಸ್

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

ARINDAM BAGCHI

PoK ಭಾರತದ ಭಾಗ; ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಬದಲಿಸುವುದಿಲ್ಲ: MEA

ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

Vijayapura; ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

pinarayi

Dowry ಬೇಡಿಕೆ ಪ್ರಸ್ತಾಪಗಳನ್ನು ತಿರಸ್ಕರಿಸಲು ಯುವತಿಯರಿಗೆ ಪ್ರೋತ್ಸಾಹ ನೀಡಬೇಕು:ಕೇರಳ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

West Indies ವಿರುದ್ಧ ನಡೆದ ದ್ವಿತೀಯ ಏಕದಿನ : ಇಂಗ್ಲೆಂಡಿಗೆ 6 ವಿಕೆಟ್‌ ಗೆಲುವು

1rerewrew

Hockey ; ಜೂನಿಯರ್‌ ಹಾಕಿ ವಿಶ್ವಕಪ್‌: ಸ್ಪೇನ್‌ ವಿರುದ್ಧ ಭಾರತಕ್ಕೆ ಸೋಲು

1-sadsada

IWF Grand Prix II; ಭಾರ ಎತ್ತಲು ಬಿಂದ್ಯಾರಾಣಿ ವಿಫ‌ಲ

Pak 2

Racist; ಪ್ರಸಾರ ಪ್ರಮಾದದಿಂದ ವಿವಾದ: ಕ್ರಿಕೆಟ್‌ ಆಸ್ಟ್ರೇಲಿಯ ಕ್ಷಮೆ

1-sdsadsa

BCCI ವನಿತಾ ಪ್ರೀಮಿಯರ್‌ ಲೀಗ್‌ ಸಮಿತಿ: ಬಿನ್ನಿ ನೇತೃತ್ವ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

kempanna

ಕೆಂಪಣ್ಣ ಹೊಸ ಕಮಿಷನ್‌ ಬಾಂಬ್‌ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

pro

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.