![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಪ್ರೇಮಿಗಳ ದಿನದಂದೇ ಪ್ರೇಮಸುದ್ದಿ ನಿರಾಕರಿಸಿದ ಹಾರ್ದಿಕ್ ಪಾಂಡ್ಯ
Team Udayavani, Feb 15, 2017, 3:35 AM IST
![14-SPRTS-3.jpg](https://www.udayavani.com/wp-content/uploads/2017/02/14/14-SPRTS-3.jpg)
ಹೊಸದಿಲ್ಲಿ: ಇತ್ತೀಚಿಗೆ ಭಾರತ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ ಲವ್ವಿಡವ್ವಿನಲ್ಲಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಇದಕ್ಕೆ ಕಾರಣ ಕೋಲ್ಕತಾ ಮೂಲದ ರೂಪದರ್ಶಿ ಲಿಶಾ ಶರ್ಮ ಜತೆಗೆ ಕಾಣಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಫೋಟೋ. ಸ್ವತಃ ಲಿಶಾ ಇನ್ಸ್ಟಾಗ್ರಾಮ್ ಮೂಲಕ ಹಾರ್ದಿಕ್ ಜತೆಗಿರುವ ಫೋಟೋವೊಂದನ್ನು ಪ್ರಕಟಿಸಿ ಭಾರೀ ಬಿರುಗಾಳಿ ಎಬ್ಬಿಸಿದ್ದಳು. ಈಗ ಪ್ರೇಮಿಗಳ ದಿನದಂದೇ ಹಾರ್ದಿಕ್ ಪಾಂಡ್ಯ ಪ್ರಕರಣಕ್ಕೆ ತೆರೆ ಎಳೆಯುವ ಪ್ರಯತ್ನ ನಡೆಸಿದ್ದಾರೆ.
“ನಾನು ಇನ್ನೂ ಬ್ಯಾಚುಲರ್. ಕ್ರಿಕೆಟ್ ಬಗ್ಗೆ ಮಾತ್ರ ಗಮನ ಹರಿಸುತ್ತಿದ್ದೇನೆ. ಬಹಳ ವರ್ಷಗಳಿಂದ ಕ್ರಿಕೆಟ್ ಬಿಟ್ಟು ಬೇರ್ಯಾವ ವಿಷಯದ ಬಗ್ಗೆಯೂ ಚಿಂತಿಸಿಲ್ಲ. ಕಠಿನ ಪರಿಶ್ರಮ ವಹಿಸುತ್ತಿದ್ದೇನೆ. ಹೀಗಿದ್ದರೂ ನನ್ನ ಬಗ್ಗೆ ಪದೇ ಪದೇ ಗಾಳಿ ಸುದ್ದಿ ಹರಡುತ್ತಿದೆ. ನನಗೆ ಸಂಬಂಧಪಟ್ಟ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕಂಡು ಬರುತ್ತಿದೆ. ಒಂದಂತೂ ನಿಜ.ಅದಕ್ಕೂ ನನಗೂ ಯಾವ ಸಂಬಂಧವೂ ಇಲ್ಲ. ಇಂಥ ಪ್ರಕರಣಕ್ಕೆ ಬಣ್ಣ ಹಚ್ಚುವ ಪ್ರಯತ್ನ ಮಾಡಬೇಡಿ. ಗಾಳಿ ಸುದ್ದಿಯನ್ನು ಹರಡಬೇಡಿ…’ ಎಂದು ಹಾರ್ದಿಕ್ ಪಾಂಡ್ಯ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.