WPL: ಯುಪಿ ವಿರುದ್ಧ ಡೆಲ್ಲಿ 9 ವಿಕೆಟ್‌ ಜಯಭೇರಿ


Team Udayavani, Feb 26, 2024, 11:24 PM IST

1-assddsad

ಬೆಂಗಳೂರು: ವನಿತಾ ಪ್ರೀಮಿಯರ್‌ ಲೀಗ್‌ನ ಸೋಮವಾರದ ಮುಖಾಮುಖಿಯಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌ 9 ವಿಕೆಟ್‌ಗಳಿಂದ ಯುಪಿ ವಾರಿಯರ್ಗೆ ಸೋಲುಣಿಸಿತು.

ಎರಡೂ ತಂಡಗಳು ತಮ್ಮ ಆರಂಭಿಕ ಪಂದ್ಯದಲ್ಲಿ ಸೋಲನು ಭವಿಸಿದ್ದವು. ಹೀಗಾಗಿ ಪರಾಜಿತ ತಂಡಗಳ ನಡುವಿನ ಈ ಕದನ ತೀವ್ರ ಕುತೂಹಲ ಮೂಡಿಸಿತ್ತು.ಮೊದಲು ಬ್ಯಾಟಿಂಗ್‌ ನಡೆಸಿದ ಯುಪಿ, ದಕ್ಷಿಣ ಆಫ್ರಿಕಾದ ಮಧ್ಯಮ ವೇಗಿ ಮರಿಜಾನ್‌ ಕಾಪ್‌ ಮತ್ತು ಭಾರತದ ಎಡಗೈ ಸ್ಪಿನ್ನರ್‌ ರಾಧಾ ಯಾದವ್‌ ಅವರ ದಾಳಿಗೆ ತತ್ತರಿಸಿ 9 ವಿಕೆಟಿಗೆ ಕೇವಲ 119 ರನ್‌ ಮಾಡಿತು. ಜವಾಬಿತ್ತ ಡೆಲ್ಲಿ 14.3 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 123 ರನ್‌ ಬಾರಿಸಿತು.
ಮರಿಜಾನ್‌ ಕಾಪ್‌ ಕೇವಲ 5 ರನ್‌ ನೀಡಿ 3 ವಿಕೆಟ್‌ ಉಡಾಯಿಸಿದರು. ಅವರ 4 ಓವರ್‌ಗಳ ಕೋಟಾದಲ್ಲಿ ಒಂದು ಮೇಡನ್‌ ಆಗಿತ್ತು. ರಾಧಾ ಯಾದವ್‌ ಸಾಧನೆ 20ಕ್ಕೆ 4 ವಿಕೆಟ್‌. ಯುಪಿ ಪರ ಶ್ವೇತಾ ಸೆಹ್ರಾವತ್‌ ಸರ್ವಾಧಿಕ 45 ರನ್‌ ಹೊಡೆದರು.

ಚೇಸಿಂಗ್‌ ವೇಳೆ ಆರಂಭಿಕರಾದ ಶಫಾಲಿ ವರ್ಮ-ಮೆಗ್‌ ಲ್ಯಾನಿಂಗ್‌ ಯುಪಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. 14.2 ಓವರ್‌ಗಳಲ್ಲಿ 119 ರನ್‌ ಪೇರಿಸಿದರು. ಸ್ಕೋರ್‌ ಸಮಬಲಗೊಂಡಾಗ ಲ್ಯಾನಿಂಗ್‌ ವಿಕೆಟ್‌ ಬಿತ್ತು. ಎಂದಿನಂತೆ ಆಕ್ರಮಣಕಾರಿಯಾಗಿ ಆಡಿದ ಶಫಾಲಿ 43 ಎಸೆತಗಳಿಂದ ಅಜೇಯ 64 ರನ್‌ ಬಾರಿಸಿದರು. ಸಿಡಿಸಿದ್ದು 6 ಬೌಂಡರಿ ಹಾಗೂ 4 ಸಿಕ್ಸರ್‌. ಲ್ಯಾನಿಂಗ್‌ ಗಳಿಕೆ 51 ರನ್‌.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.