WPL: ಯುಪಿ ವಿರುದ್ಧ ಡೆಲ್ಲಿ 9 ವಿಕೆಟ್‌ ಜಯಭೇರಿ


Team Udayavani, Feb 26, 2024, 11:24 PM IST

1-assddsad

ಬೆಂಗಳೂರು: ವನಿತಾ ಪ್ರೀಮಿಯರ್‌ ಲೀಗ್‌ನ ಸೋಮವಾರದ ಮುಖಾಮುಖಿಯಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಡೆಲ್ಲಿ ಕ್ಯಾಪಿಟಲ್ಸ್‌ 9 ವಿಕೆಟ್‌ಗಳಿಂದ ಯುಪಿ ವಾರಿಯರ್ಗೆ ಸೋಲುಣಿಸಿತು.

ಎರಡೂ ತಂಡಗಳು ತಮ್ಮ ಆರಂಭಿಕ ಪಂದ್ಯದಲ್ಲಿ ಸೋಲನು ಭವಿಸಿದ್ದವು. ಹೀಗಾಗಿ ಪರಾಜಿತ ತಂಡಗಳ ನಡುವಿನ ಈ ಕದನ ತೀವ್ರ ಕುತೂಹಲ ಮೂಡಿಸಿತ್ತು.ಮೊದಲು ಬ್ಯಾಟಿಂಗ್‌ ನಡೆಸಿದ ಯುಪಿ, ದಕ್ಷಿಣ ಆಫ್ರಿಕಾದ ಮಧ್ಯಮ ವೇಗಿ ಮರಿಜಾನ್‌ ಕಾಪ್‌ ಮತ್ತು ಭಾರತದ ಎಡಗೈ ಸ್ಪಿನ್ನರ್‌ ರಾಧಾ ಯಾದವ್‌ ಅವರ ದಾಳಿಗೆ ತತ್ತರಿಸಿ 9 ವಿಕೆಟಿಗೆ ಕೇವಲ 119 ರನ್‌ ಮಾಡಿತು. ಜವಾಬಿತ್ತ ಡೆಲ್ಲಿ 14.3 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 123 ರನ್‌ ಬಾರಿಸಿತು.
ಮರಿಜಾನ್‌ ಕಾಪ್‌ ಕೇವಲ 5 ರನ್‌ ನೀಡಿ 3 ವಿಕೆಟ್‌ ಉಡಾಯಿಸಿದರು. ಅವರ 4 ಓವರ್‌ಗಳ ಕೋಟಾದಲ್ಲಿ ಒಂದು ಮೇಡನ್‌ ಆಗಿತ್ತು. ರಾಧಾ ಯಾದವ್‌ ಸಾಧನೆ 20ಕ್ಕೆ 4 ವಿಕೆಟ್‌. ಯುಪಿ ಪರ ಶ್ವೇತಾ ಸೆಹ್ರಾವತ್‌ ಸರ್ವಾಧಿಕ 45 ರನ್‌ ಹೊಡೆದರು.

ಚೇಸಿಂಗ್‌ ವೇಳೆ ಆರಂಭಿಕರಾದ ಶಫಾಲಿ ವರ್ಮ-ಮೆಗ್‌ ಲ್ಯಾನಿಂಗ್‌ ಯುಪಿ ಬೌಲರ್‌ಗಳ ಮೇಲೆ ಸವಾರಿ ಮಾಡಿದರು. 14.2 ಓವರ್‌ಗಳಲ್ಲಿ 119 ರನ್‌ ಪೇರಿಸಿದರು. ಸ್ಕೋರ್‌ ಸಮಬಲಗೊಂಡಾಗ ಲ್ಯಾನಿಂಗ್‌ ವಿಕೆಟ್‌ ಬಿತ್ತು. ಎಂದಿನಂತೆ ಆಕ್ರಮಣಕಾರಿಯಾಗಿ ಆಡಿದ ಶಫಾಲಿ 43 ಎಸೆತಗಳಿಂದ ಅಜೇಯ 64 ರನ್‌ ಬಾರಿಸಿದರು. ಸಿಡಿಸಿದ್ದು 6 ಬೌಂಡರಿ ಹಾಗೂ 4 ಸಿಕ್ಸರ್‌. ಲ್ಯಾನಿಂಗ್‌ ಗಳಿಕೆ 51 ರನ್‌.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.