ಏನಿದು ಅಶ್ವಿನ್- ಮಾರ್ಗನ್ ಜಟಾಪಟಿ: ಐಪಿಎಲ್ ಪಂದ್ಯದಲ್ಲಿ ವಿಶ್ವಕಪ್ ಉಲ್ಲೇಖವೇಕೆ?


Team Udayavani, Sep 30, 2021, 4:50 PM IST

ಏನಿದು ಅಶ್ವಿನ್- ಮಾರ್ಗನ್ ಜಟಾಪಟಿ: ಐಪಿಎಲ್ ಪಂದ್ಯದಲ್ಲಿ ವಿಶ್ವಕಪ್ ಉಲ್ಲೇಖವೇಕೆ?

ಶಾರ್ಜಾ: ಮಂಗಳವಾರ ಶಾರ್ಜಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌- ಕೋಲ್ಕತ ನೈಟ್‌ ರೈಡರ್ಸ್‌ ನಡುವೆ ರೋಚಕ ಪಂದ್ಯ ನಡೆದು ಅಲ್ಲಿ ಕೋಲ್ಕತ ಗೆದ್ದಿತ್ತು. ಈ ವೇಳೆ ಒಂದು ಚಕಮಕಿ ನಡೆದಿದೆ, ಅದೀಗ ಬಹಳ ದೊಡ್ಡ ವಾಗ್ವಾದಕ್ಕೆ ಕಾರಣವಾಗಿದೆ.

ಡೆಲ್ಲಿ ಆಟಗಾರ ಆರ್‌.ಅಶ್ವಿ‌ನ್‌ ಹಾಗೂ ಕೋಲ್ಕತ ನಾಯಕ ಇಯಾನ್‌ ಮಾರ್ಗನ್‌, ಟಿಮ್‌ ಸೌಥಿ ನಡುವೆ ಒಂದು ಸಣ್ಣ ವಿಚಾರಕ್ಕೆ ನಡೆದ ವಾಗ್ವಾದ ಈಗ ದೊಡ್ಡದಾಗಿದೆ.

ಡೆಲ್ಲಿ ಬ್ಯಾಟಿಂಗ್‌ ಮಾಡುತ್ತಿದ್ದಾಗ 19ನೇ ಓವರ್‌ ಕೊನೆಯ ಎಸೆತದಲ್ಲಿ ಕ್ಷೇತ್ರ ರಕ್ಷಕ ಎಸೆದ ಚೆಂಡು ರಿಷಭ್‌ ಪಂತ್‌ ಭುಜಕ್ಕೆ ಬಡಿದು ದೂರ ಹೋಯಿತು. ಆಗ ಮತ್ತೂಂದು ತುದಿಯಲ್ಲಿದ್ದ ಅಶ್ವಿ‌ನ್‌ ಓವರ್‌ ಥ್ರೋ ಲೆಕ್ಕಾಚಾರದಲ್ಲಿ ರನ್‌ಗೆ ಓಡಿದರು. ಈ ವೇಳೆ ಟಿಮ್‌ ಸೌದಿ ಅಶ್ವಿ‌ನ್‌ರನ್ನು ತಡೆದರು. ಕೂಡಲೇ ನಾಯಕ ಮಾರ್ಗನ್‌ ಕೂಡಾ ವಾಗ್ವಾದಕ್ಕೆ ಮುಂದಾದರು. ಅದನ್ನು ಅಶ್ವಿ‌ನ್‌ ಪ್ರತಿಭಟಿಸಿದರು. ಮುಂದೆ ಕೋಲ್ಕತ ಬೌಲಿಂಗ್‌ ಆರಂಭವಾದಾಗ ಅಶ್ವಿ‌ನ್‌ ಬೌಲಿಂಗ್‌ನಲ್ಲೇ ಮಾರ್ಗನ್‌ ಔಟಾದರು!

ಇದನ್ನೂ ಓದಿ:ಐಪಿಎಲ್ ನಿಂದ ಹೊರಬಿದ್ದ ಅರ್ಜುನ್ ತೆಂಡೂಲ್ಕರ್: ಮುಂಬೈಗೆ ಬದಲಿ ಆಟಗಾರನ ಸೇರ್ಪಡೆ

ಮಾರ್ಗನ್‌ ಹೇಳುವುದೇನು?: ಭುಜಕ್ಕೆ ಬಿದ್ದ ಚೆಂಡು ದೂರ ಹಾರಿದಾಗ ಓವರ್‌ ಥ್ರೋ ಲೆಕ್ಕದಲ್ಲಿ ರನ್‌ಗಾಗಿ ಓಡಬಾರದು. ಅದು ನೈತಿಕವಲ್ಲ, ಇದು ಭವಿಷ್ಯದ ಆಟಗಾರರಿಗೆ ಕೆಟ್ಟ ಮಾದರಿ ಹಾಕಿಕೊಟ್ಟಂತೆ ಎಂದು ಮಾರ್ಗನ್‌ ಹೇಳುತ್ತಾರೆ.

ಆದರೆ 2019ರ ವಿಶ್ವಕಪ್‌ ಫೈನಲ್‌ನಲ್ಲಿ ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ ಬೆನ್‌ ಸ್ಟೋಕ್ಸ್‌ ಬ್ಯಾಟಿಗೆ ಚೆಂಡು ಬಡಿದು ಬೌಂಡರಿ ಹೋಗಿತ್ತು. ಆಗ ಅಂಪೈರ್‌ ಅದನ್ನು ಓವರ್‌ ಥ್ರೋ ಎಂದು ಪರಿಗಣಿಸಿ ಬೌಂಡರಿ ನೀಡಿದ್ದರು. ಅದರ ಪರಿಣಾಮವೇ ನ್ಯೂಜಿಲೆಂಡ್‌ ಸೋತಿದ್ದು, ಇಂಗ್ಲೆಂಡ್‌ ವಿಶ್ವಕಪ್‌ ಗೆದ್ದಿದ್ದು! ಆಗ ಇಂಗ್ಲೆಂಡ್‌ ನಾಯಕರಾಗಿದ್ದ ಮಾರ್ಗನ್‌ ಉಸಿರೆತ್ತಿರಲಿಲ್ಲ. ಆಗ ಮೌನವಾಗಿದ್ದ ಮಾರ್ಗನ್‌ ಈಗ ವಿರೋಧಿಸಿದ್ದನ್ನು ಸೆಹ್ವಾಗ್‌ ತರಾಟೆಗೆ ತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.