ಏಷ್ಯಾಡ್‌ನಿಂದ ಹೊರನಡೆದ ತಾರೆ ಲಿಯಾಂಡರ್‌ ಪೇಸ್‌


Team Udayavani, Aug 17, 2018, 6:00 AM IST

leander-paes-252525.jpg

ಪಾಲೆಂಬಾಂಗ್‌: ಏಷ್ಯಾಡ್‌ನ‌ಲ್ಲಿ ಲಿಯಾಂಡರ್‌ ಪೇಸ್‌ ಆಡುತ್ತಾರಾ ಇಲ್ಲವಾ ಎಂಬ ಪ್ರಶ್ನೆಗೆ ಕಡೆಗೂ ಉತ್ತರ ಸಿಕ್ಕಿದೆ. ಅವರು ಕೂಟದಿಂದ ಹೊರ ನಡೆದಿದ್ದಾರೆ. ಇದಕ್ಕೂ ಮುನ್ನ ಅವರು ಏಷ್ಯನ್‌ ಗೇಮ್ಸ್‌ಗೆ ಹೋಗುತ್ತಾರೋ, ಇಲ್ಲವೋ ಎನ್ನುವುದರ ಬಗ್ಗೆಯೇ ಅನುಮಾನವಿತ್ತು. ಸ್ವತಃ ಭಾರತ ತಂಡದ ಕೋಚ್  ಜೀಶನ್‌ ಅಲಿಗೇ ಈ ಬಗ್ಗೆ ಮಾಹಿತಿ ಇರಲಿಲ್ಲ ಎಂಬು ದೊಂದು ವಿಪರ್ಯಾಸ!

ಭಾರತದ ಟೆನಿಸ್‌ ತಂಡ ಈಗಾಗಲೇ ಏಷ್ಯಾಡ್‌ನ‌ಲ್ಲಿ ಪಾಲ್ಗೊಳ್ಳಲು ಪಾಲೆಂಬಾಂಗ್‌ಗೆ ತೆರಳಿತ್ತು. ಅದರಲ್ಲಿ ಲಿಯಾಂಡರ್‌ ಪೇಸ್‌ ಕಾಣಿಸಿರಲಿಲ್ಲ. ಅದು ಆಗಲೇ ಅನುಮಾನಕ್ಕೆ ಕಾರಣವಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿದ ಭಾರತದ ಕೋಚ್‌ ಜೀಶನ್‌ ಅಲಿ,”ಲಿಯಾಂಡರ್‌ ಪೇಸ್‌ ಆಗಮನದ ಬಗ್ಗೆ ನನಗೆ ಯಾವುದೇ
ಮಾಹಿತಿ ಇಲ್ಲ. ಇದಕ್ಕೆ ಕೇವಲ ಪೇಸ್‌ ಅವರಷ್ಟೇ ಉತ್ತರ ಕೊಡಬಲ್ಲರು. ನಾನು ಕೊನೆಯ ಸಲ ಪೇಸ್‌ ಜತೆ ಮಾತಾಡಿದಾಗ, ಸಿನ್ಸಿನಾಟಿ ಕೂಟದಲ್ಲಿ ಆಡಿ ನೇರವಾಗಿ ಪಾಲೆಂಬಾಂಗ್‌ಗೆ ಆಗಮಿಸುವುದಾಗಿ ಹೇಳಿದ್ದರು. ಈಗ ಅವರು ಸಿನ್ಸಿನಾಟಿಯಲ್ಲೂ ಆಡುತ್ತಿಲ್ಲ…’ ಎಂದಿದ್ದಾರೆ.

ಭಾರತದ ಟೆನಿಸ್‌ನಲ್ಲಿ ಯಾವುದೂ ಸರಿ ಇಲ್ಲ ಎಂಬುದಕ್ಕೆ ಈ ಹೇಳಿಕೆ ಸಾಕ್ಷಿ. 18 ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳನ್ನು ಗೆದ್ದಿರುವ 45ರ ಹರೆಯದ ಲಿಯಾಂಡರ್‌ ಪೇಸ್‌ ಏಷ್ಯಾಡ್‌ ಡಬಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಇವರ ಜಾಗದಲ್ಲಿ ಯಾರು ಕಣಕ್ಕಿಳಿಯುತ್ತಾರೆ ಎನ್ನುವುದು ಸದ್ಯದ ಪ್ರಶ್ನೆ. ಏಷ್ಯಾಡ್‌ನ‌ಲ್ಲಿ 5 ಚಿನ್ನದ ಪದಕ ಗೆದ್ದ ಸಾಧನೆ ಲಿಯಾಂಡರ್‌ ಪೇಸ್‌ ಅವರಾªಗಿದೆ. 1994ರ ಹಿರೋಶಿಮದಲ್ಲಿ ಅವರು ಮೊದಲ ಏಷ್ಯಾಡ್‌ ಚಿನ್ನ ಜಯಿಸಿದ್ದರು.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

3-hunsur

Hunsur: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಯುವಕ ಸಾವು

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.