“ಫುಟ್ಬಾಲ್ ಪ್ರೇಮಿಗಳಿಗೆ ಒಲಿದ ಗೆಲುವು: ಸಚಿವ ಅನುರಾಗ್ ಠಾಕೂರ್
Team Udayavani, Aug 27, 2022, 11:15 PM IST
ಜ್ಯೂರಿಚ್/ಹೊಸದಿಲ್ಲಿ: “ಅಖಿಲ ಭಾರತ ಫುಟ್ಬಾಲ್ ಫೆಡರೇಶನ್’ (ಎಐಎಫ್ಎಫ್) ಮೇಲಿನ ಅಮಾನತು ತೆರವುಗೊಂಡಿರುವುದು ದೇಶದ ಫುಟ್ಬಾಲ್ ಪ್ರೇಮಿಗಳಿಗೆ ಲಭಿಸಿದ ಗೆಲುವು ಎಂಬುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಎಐಎಫ್ಎಫ್ ಮೇಲೆ ಹೇರಲಾಗಿದ್ದ ಅಮಾನತನ್ನು ಫಿಫಾ ಶುಕ್ರವಾರ ಹಿಂಪಡೆದಿತ್ತು. ಜತೆಗೆ ಅಂಡರ್-17 ವನಿತಾ ವಿಶ್ವಕಪ್ ಫುಟ್ಬಾಲ್ ಪಂದ್ಯಾವಳಿಯನ್ನು ನಿಗದಿಯಂತೆ ಭಾರತದಲ್ಲಿ ನಡೆಸಲು ಅನುಮತಿ ನೀಡಿತ್ತು.
ಈ ಅಮಾನತು ತೆರವುಗೊಳಿಸಲು ಅನುರಾಗ್ ಠಾಕೂರ್ ನೇತೃತ್ವದ ಕ್ರೀಡಾ ಸಚಿವಾಲಯ ಭಾರೀ ಪ್ರಯತ್ನ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್