ಮಹಾರಾಷ್ಟ್ರ ವಿರುದ್ಧ ಎಡವಿದ ಕರ್ನಾಟಕ


Team Udayavani, Sep 21, 2018, 6:15 AM IST

vijay-hazare-maharashtra-kar.jpg

ಬೆಂಗಳೂರು: ದೇಶಿ ಕ್ರಿಕೆಟ್‌ನಲ್ಲಿ ಅಳವಡಿಸುವ ವಿಜೆಡಿ (ವಿ. ಜಯದೇವನ್‌) ನಿಯಮ ಪ್ರಕಾರ ಮಹಾರಾಷ್ಟ್ರ ವಿರುದ್ಧ ಆತಿಥೇಯ ಕರ್ನಾಟಕ ತಂಡ ವಿಜಯ್‌ ಹಜಾರೆ ಏಕದಿನ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ 57 ರನ್‌ ಸೋಲು ಕಂಡಿದೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮಹಾರಾಷ್ಟ್ರ 50 ಓವರ್‌ಗಳಲ್ಲಿ 8 ವಿಕೆಟಿಗೆ 245 ರನ್‌ಗಳಿಸಿತು. ಈ ಸವಾಲಿನ ಮೊತ್ತ ಪೇರಿಸುವ ವೇಳೆ ಮಳೆ ಅಡಚಣೆ ಉಂಟು ಮಾಡಿತು. ಆಗ ಕರ್ನಾಟಕ 22.4 ಓವರ್‌ಗಳಲ್ಲಿ 6 ವಿಕೆಟಿಗೆ 107 ರನ್‌ ಮಾಡಿತ್ತು. ಈ ಅವಧಿಯಲ್ಲಿ ಗೆಲುವಿಗಾಗಿ 165 ರನ್‌ ಗಳಿಸಬೇಕಿತ್ತು.

ಕರ್ನಾಟಕ ಬ್ಯಾಟಿಂಗ್‌ ವೈಫ‌ಲ್ಯ
ಕರ್ನಾಟಕ ತಂಡಕ್ಕೆ ಆರಂಭಿಕರಾದ ಆರ್‌. ಸಮರ್ಥ್ (17), ಮಾಯಾಂಕ್‌ ಅಗರ್ವಾಲ್‌ (12) 38 ರನ್‌ ಆಗುವಷ್ಟರಲ್ಲಿ ಪೆವಿಲಿಯನ್‌ ಸೇರಿಕೊಂಡಿದ್ದರು. ಕರುಣ್‌ ನಾಯರ್‌ ಆಟ ನಾಲ್ಕೇ ರನ್ನಿಗೆ ಮುಗಿಯಿತು.  ಕಳೆದುಕೊಂಡರು. 

ಸಿ.ಎಂ. ಗೌತಮ್‌ (29) ಮತ್ತು ಪವನ್‌ ದೇಶಪಾಂಡೆ (31) ಸ್ವಲ್ಪ ಭರವಸೆ ಮೂಡಿಸಿದರು. ಬಳಿಕ ಬಂದ ಸ್ಟುವರ್ಟ್‌ ಬಿನ್ನಿ (0), ಶ್ರೇಯಸ್‌ ಗೋಪಾಲ್‌ (ಅಜೇಯ 7), ಆರ್‌. ವಿನಯ್‌ ಕುಮಾರ್‌ (ಅಜೇಯ 1) ಅವರಿಂದ ತಂಡವನ್ನು ದಡ ತಲುಪಿಸಲಾಗಲಿಲ್ಲ. ಮಹಾರಾಷ್ಟ್ರ ಪರ ಸತ್ಯಜಿತ್‌ 9ಕ್ಕೆ 2 ವಿಕೆಟ್‌ ಕಿತ್ತು ಮಿಂಚಿದರು.

ಅಂಕಿತ್‌ ಭವೆ° ಅವರ ಅಜೇಯ 104 ರನ್‌ ಮಹಾರಾಷ್ಟ್ರ ಸರದಿಯ ಆಕರ್ಷಣೆಯಾಗಿತ್ತು. 115 ಎಸೆತಗಳ ಈ ಆಕರ್ಷಕ ಆಟದ ವೇಳೆ 10 ಬೌಂಡರಿ ಹಾಗೂ ಒಂದು ಸಿಕ್ಸರ್‌ ಸಿಡಿಯಲ್ಪಟ್ಟಿತ್ತು. ರಾಹುಲ್‌ ತ್ರಿಪಾಠಿ 68 ಎಸೆತಗಳಿಂದ 70 ರನ್‌ ಮಾಡಿದರು (7 ಬೌಂಡರಿ, 2 ಸಿಕ್ಸರ್‌).

ಸಂಕ್ಷಿಪ್ತ ಸ್ಕೋರ್‌: ಮಹಾರಾಷ್ಟ್ರ-50 ಓವರ್‌ಗಳಲ್ಲಿ 8 ವಿಕೆಟಿಗೆ 245 (ಅಂಕಿತ್‌ ಭವೆ° ಅಜೇಯ 104 , ರಾಹುಲ್‌ ತ್ರಿಪಾಠಿ 70, ಅಭಿಮನ್ಯು ಮಿಥುನ್‌ 30ಕ್ಕೆ 2). ಕರ್ನಾಟಕ-22.4 ಓವರ್‌ಗಳಲ್ಲಿ 6 ವಿಕೆಟಿಗೆ 107 ( ಪವನ್‌ ದೇಶಪಾಂಡೆ 31, ಸಿಎಂ. ಗೌತಮ್‌ 29, ಸತ್ಯಜಿತ್‌ 19 ಕ್ಕೆ2).

ಟಾಪ್ ನ್ಯೂಸ್

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.