ಫೆ. 18ರಿಂದ ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್


Team Udayavani, Feb 2, 2021, 9:55 AM IST

BCCI

ಹೊಸದಿಲ್ಲಿ: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಟಿ20 ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿದ ಬಿಸಿಸಿಐ ಇನ್ನು “ವಿಜಯ್‌ ಹಜಾರೆ ಟ್ರೋಫಿ’ ಪಂದ್ಯಾವಳಿಯ ಆಯೋಜನೆಗೆ ಸತೆ ಆರಂಭಿಸಿದೆ. “ಒನ್‌ಡೇ ರಣಜಿ’ ಎಂದೇ ಜನಪ್ರಿಯಗೊಂಡಿರುವ ಈ ಏಕದಿನ ಪಂದ್ಯಾವಳಿ ಫೆ. 18ರಿಂದ ಆರಂಭವಾಗಲಿದೆ. ಆದರೆ ಪಂದ್ಯದ ತಾಣಗಳನ್ನು ಇನ್ನೂ ಪ್ರಕಟಿಸಲಾಗಿಲ್ಲ.

ಬೆಂಗಳೂರು, ಮುಂಬಯಿ, ಬರೋಡ, ಕೋಲ್ಕತಾ, ಇಂದೋರ್‌ನಲ್ಲಿ ಲೀಗ್‌ ಪಂದ್ಯಗಳು ನಡೆಯುವ ಸಾಧ್ಯತೆ ಇದೆ. ಬೆನ್ನು, ಬೆನ್ನಿಗೆ 2 ಟೆಸ್ಟ್‌ ಪಂದ್ಯಗಳನ್ನು ಆಯೋಜಿಸಿದ ಕಾರಣ ಚೆನ್ನೈಯನ್ನು ಹೊರಗಿಡಲಾಗಿದೆ. ಇದರ ಬದಲು ಕೇರಳದ ಕೇಂದ್ರವೊಂದರಲ್ಲಿ ಇದನ್ನುಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ಬಹುಶಃ ತಿರುವನಂತಪುರ ಅಥವಾ ಕೊಚ್ಚಿಯನ್ನು ಆಯ್ಕೆ ಮಾಡಬಹುದು.

ಇದನ್ನೂ ಓದಿ:  ಸಿಂಘು ಗಡಿಯಲ್ಲಿ ಪೊಲೀಸರಿಂದ ದೇಶಭಕ್ತಿ ಗೀತೆ ಪ್ರಸಾರ; ಪ್ರತಿಭಟನಾ ನಿರತ ರೈತರಿಂದ ಆಕ್ಷೇಪ

ನಾಕೌಟ್‌ ಪಂದ್ಯಗಳನ್ನು ಅಹ್ಮದಾಬಾದ್‌ ಹೊರತುಪಡಿಸಿ ಉಳಿದ ಕೇಂದ್ರವೊಂದರಲ್ಲಿ ನಡೆಸುವುದು ಬಿಸಿಸಿಐ ಯೋಜನೆಯಾಗಿದೆ. ಇಲ್ಲಿ ಭಾರತ-ಇಂಗ್ಲೆಂಡ್‌ ನಡುವಿನ 2 ಟೆಸ್ಟ್‌ ಪಂದ್ಯಗಳು ನಡೆಯಲಿರುವುದರಿಂದ ಆಹ್ಮದಾಬಾದನ್ನು ದೂರ ಇರಿಸಲಾಗಿದೆ.

ವನಿತಾ ಏಕದಿನ ಸರಣಿ

ವಿಜಯ್‌ ಹಜಾರೆ ಟ್ರೋಫಿ ಪಂದ್ಯಾವಳಿಯಂತೆ ವನಿತಾ ಏಕದಿನ ಸರಣಿಯನ್ನೂ ಬಿಸಿಸಿಐ ಆಯೋಜಿಸಲಿದ್ದು, ಇದು ಕೂಡ ಫೆ. 18ರಿಂದಲೇ ಆರಂಭವಾಗಲಿದೆ. ವಿಜಯವಾಡ, ಹೈದರಾಬಾದ್‌ ಮತ್ತು ಪುಣೆಯಲ್ಲಿ ಪಂದ್ಯಗಳು ನಡೆಯಲಿವೆ.

ಇದನ್ನೂ ಓದಿ: ಹಿಮಪಾತದಿಂದ ರಸ್ತೆ ಬಂದ್; ಸೇನಾ ವಾಹನದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.