ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌: ಸೌರಾಷ್ಟ್ರ, ಸರ್ವೀಸಸ್‌ ಸೆಮಿ ಪ್ರವೇಶ


Team Udayavani, Dec 23, 2021, 5:10 AM IST

ವಿಜಯ್‌ ಹಜಾರೆ ಟ್ರೋಫಿ ಕ್ರಿಕೆಟ್‌: ಸೌರಾಷ್ಟ್ರ, ಸರ್ವೀಸಸ್‌ ಸೆಮಿ ಪ್ರವೇಶ

ಜೈಪುರ: ಸೌರಾಷ್ಟ್ರ ಮತ್ತು ಸರ್ವೀಸಸ್‌ ತಂಡಗಳು ವಿಜಯ್‌ ಹಜಾರೆ ಟ್ರೋಫಿ ಏಕದಿನ ಪಂದ್ಯಾವಳಿಯ ಸೆಮಿಫೈನಲ್‌ ಪ್ರವೇಶಿಸಿವೆ. ಬುಧವಾರದ ಪಂದ್ಯಗಳಲ್ಲಿ ಈ ತಂಡಗಳು ಕ್ರಮವಾಗಿ ವಿದರ್ಭ ಹಾಗೂ ಕೇರಳವನ್ನು 7 ವಿಕೆಟ್‌ಗಳಿಂದ ಮಣಿಸಿದವು.

ಶುಕ್ರವಾರದ ಸೆಮಿಫೈನಲ್‌ ಪಂದ್ಯಗಳಲ್ಲಿ ಹಿಮಾಚಲ ಪ್ರದೇಶ-ಸರ್ವೀಸಸ್‌ ಮತ್ತು ತಮಿಳುನಾಡು-ಸೌರಾಷ್ಟ್ರ ಸೆಣಸಲಿವೆ.

ಸಣ್ಣ ಮೊತ್ತಕ್ಕೆ ಆಲೌಟ್‌
ಎರಡೂ ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ತಂಡಗಳು ಸಣ್ಣ ಮೊತ್ತಕ್ಕೆ ಕುಸಿದವು. “ಸವಾಯ್‌ ಮಾನ್‌ಸಿಂಗ್‌ ಸ್ಟೇಡಿಯಂ’ನಲ್ಲಿ ನಡೆದ ಮುಖಾಮುಖಿಯಲ್ಲಿ ವಿದರ್ಭ 40.3 ಓವರ್‌ಗಳಲ್ಲಿ 150 ರನ್ನಿಗೆ ಆಲೌಟಾದರೆ, ಸೌರಾಷ್ಟ್ರ 29.5 ಓವರ್‌ಗಳಲ್ಲಿ 3 ವಿಕೆಟಿಗೆ 151 ರನ್‌ ಬಾರಿಸಿ ಸುಲಭ ಜಯ ಸಾಧಿಸಿತು.

ಸೌರಾಷ್ಟ್ರ ಸಂಘಟಿತ ಬೌಲಿಂಗ್‌ ದಾಳಿಯ ಮೂಲಕ ಮೇಲುಗೈ ಸಾಧಿಸಿತು. ಬೌಲಿಂಗಿಗೆ ಇಳಿದ ಎಲ್ಲ 6 ಮಂದಿ ಯಶಸ್ಸು ಕಂಡರು. ನಾಯಕ ಜೈದೇವ್‌ ಉನಾದ್ಕತ್‌, ಚಿರಾಗ್‌ ಜಾನಿ, ಧರ್ಮೇಂದ್ರಸಿನ್ಹ ಜಡೇಜ ಮತ್ತು ಯುವರಾಜ್‌ ಚುಡಾಸಮ ತಲಾ 2 ವಿಕೆಟ್‌ ಕಿತ್ತು ವಿದರ್ಭಕ್ಕೆ ಕಡಿವಾಣ ಹಾಕಿದರು. ವಿದರ್ಭ ಸರದಿಯಲ್ಲಿ ಅಪೂರ್ವ್‌ ವಾಂಖೇಡೆ ಅವರದು ಏಕಾಂಗಿ ಹೋರಾಟವಾಗಿತ್ತು (72).

ಇದನ್ನೂ ಓದಿ:ಪ್ರೊ ಕಬಡ್ಡಿ: ಬುಲ್ಸ್‌ ಗೆ ತಿವಿದ ಯು ಮುಂಬಾ

ಸರ್ವೀಸಸ್‌ ಸಾಹಸ
“ಕೆ.ಎಲ್‌. ಸೈನಿ ಗ್ರೌಂಡ್‌’ನಲ್ಲಿ ಸರ್ವೀಸಸ್‌ ಕೂಡ ಸಂಘಟಿತ ಬೌಲಿಂಗ್‌ ಮೂಲವೇ ಯಶಸ್ಸು ಕಂಡಿತು. ಎಲ್ಲ 5 ಮಂದಿ ವಿಕೆಟ್‌ ಉರುಳಿಸಿದರು. ಕೇರಳ 40.4 ಓವರ್‌ಗಳಲ್ಲಿ 175ಕ್ಕೆ ಸರ್ವಪತನ ಕಂಡಿತು. ಇದರಲ್ಲಿ ಆರಂಭಕಾರ ರೋಹನ್‌ ಕುನ್ನುಮ್ಮಾಳ್‌ ಗಳಿಕೆಯೇ 85 ರನ್‌. ವಿ. ಮನೋಹರನ್‌ 41 ರನ್‌ ಮಾಡಿದರು. ಜವಾಬಿತ್ತ ಸರ್ವೀಸಸ್‌ 30.5 ಓವರ್‌ಗಳಲ್ಲಿ 3 ವಿಕೆಟಿಗೆ 176 ರನ್‌ ಹೊಡೆಯಿತು. ಓಪನರ್‌ ರವಿ ಚೌಹಾಣ್‌ 95 ರನ್‌ ಬಾರಿಸಿದರು.
ಸರ್ವೀಸಸ್‌ ಬೌಲಿಂಗ್‌ನಲ್ಲಿ ಮಿಂಚಿದವರು ದಿವೇಶ್‌ ಪಠಾಣಿಯ (19ಕ್ಕೆ 3). ಅಭಿಷೇಕ್‌ ತಿವಾರಿ ಮತ್ತು ಪುಲ್ಕಿತ್‌ ನಾರಂಗ್‌ ತಲಾ 2 ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

OTT: ಮಾಲಿವುಡ್‌ನಲ್ಲಿ ಸದ್ದು ಮಾಡಿದ ಫಹಾದ್‌ ಫಾಸಿಲ್‌ ʼಆವೇಶಮ್‌ʼ ಈ ದಿನ ಓಟಿಟಿಗೆ ಎಂಟ್ರಿ?

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ

The Safest Online Gaming Sites: Shielding Your Gaming Experience

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.