ಮಿಂಚಿದ ಮಿಥುನ್, ಮಯಾಂಕ್: ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ಚಾಂಪಿಯನ್
Team Udayavani, Oct 25, 2019, 4:18 PM IST
ಬೆಂಗಳೂರು: ತಮಿಳುನಾಡು ವಿರುದ್ದ ನಡೆದ ವಿಜಯ್ ಹಜಾರೆ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಗೆದ್ದು ಚಾಂಪಿಯನ್ ಆಗಿ ಮೂಡಿ ಬಂದಿದೆ.
ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್ ಗೆ ಆಲ್ ಔಟ್ ಆಯಿತು. ಅಭಿಮನ್ಯು ಮಿಥುನ್ ಹ್ಯಾಟ್ರಿಕ್ ಸಹಿತ ಮೂರು ವಿಕೆಟ್ ಪಡೆದರು.
ಗುರಿ ಬೆನ್ನತ್ತಿದ ಕರ್ನಾಟಕ ಒಂದು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದ ವೇಳೆ ಮಳೆ ಅಡ್ಡಿಯಾಯಿತು. ರಾಹುಲ್ 52, ಮಯಾಂಕ್ 69 ರನ್ ಗಳಿಸಿ ಅಡುತ್ತಿದ್ದರು. ಮಳೆ ನಿಲ್ಲದ ಕಾರಣ ವಿಜೆಡಿ ನಿಯಮದ ಪ್ರಕಾರ ಕರ್ನಾಟಕ ತಂಡ 60 ರನ್ ಅಂತರದಿಂದ ಗೆಲುವು ಸಾಧಿಸಿದೆ ಎಂದು ಘೋಷಿಸಲಾಯಿತು.
ಇದರೊಂದಿಗೆ ಕರ್ನಾಟಕ ನಾಲ್ಕು ಬಾರಿ ವಿಜಯ್ ಹಜಾರೆ ಚಾಂಪಿಯನ್ ಶಿಪ್ ಗೆದ್ದ ದಾಖಲೆ ಬರೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ