ಲಂಕಾ ಎದುರು ವಿರಾಟ್‌ ಕೊಹ್ಲಿ ಸ್ಫೋಟಕ ಶತಕ 


Team Udayavani, Aug 31, 2017, 4:41 PM IST

655.jpg

ಕೊಲಂಬೊ: ಇಲ್ಲಿ ಗುರುವಾರ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ  ಭಾರತ  ತಂಡದ  ನಾಯಕ ವಿರಾಟ್‌ ಕೊಹ್ಲಿ ಭರ್ಜರಿ ನ್ಪೋಟಕ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 

ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಭಾರತ ತಂಡ ಆರಂಭದಲ್ಲೇ ಶಿಖರ್‌ ಧವನ್‌ ಅವರನ್ನು ಕಳೆದುಕೊಂಡು ಆಘಾತಕ್ಕೆ ಸಿಲುಕಿತು. ಧವನ್‌ 4 ರನ್‌ಗೆ ನಿರ್ಗಮಿಸಿದರು. ಆ ಬಳಿಕ ಸ್ಫೋಟಕ ಆಟವಾಡಿದ ಕೊಹ್ಲಿ 77 ಎಸೆತಗಳಲ್ಲಿ ಶತಕ ಪೂರೈಸಿದರು. ಕೊಹ್ಲಿ 131  ರನ್‌ಗಳಿಸಿ ಔಟಾದರು. ಇದು ಕೊಹ್ಲಿ ಅವರ ಏಕದಿನ ಕ್ರಿಕೆಟ್‌ನ 29 ನೇ ಶತಕವಾಗಿದೆ. 

ಜಯಸೂರ್ಯ ದಾಖಲೆ ಹಿಂದಿಕ್ಕಿದ ಕೊಹ್ಲಿ 

29 ನೇ ಶತಕ ಸಿಡಿಸುವ ಮೂಲಕ 28 ಶತಕಗಳನ್ನು ಸಿಡಿಸಿದ್ದ ಸನತ್‌ ಜಯಸೂರ್ಯ ದಾಖಲೆಯನ್ನು ಹಿಂದಿಕ್ಕಿ 3 ನೇ ಸ್ಥಾನಕ್ಕೆ ಬಂದಿದ್ದಾರೆ. 30 ಶತಕಗಳನ್ನು ಸಿಡಿಸಿರುವ ಆಸೀಸ್‌ನ ರಿಕಿ ಪಾಂಟಿಂಗ್‌ 2 ನೇ ಸ್ಥಾನದಲ್ಲಿದ್ದು , 49 ಶತಕ ಸಿಡಿಸಿರುವ ಸಚಿನ್‌ ತೆಂಡುಲ್ಕರ್‌ ಅಗ್ರ ಸ್ಥಾನಿಯಾಗಿದ್ದಾರೆ. 

30 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 230 ರನ್‌ ಗಳಿಸಿದ್ದು,  ರೋಹಿತ್‌ ಶರ್ಮಾ 90 ರನ್‌ಗಳಿಸಿ ಕ್ರೀಸ್‌ನಲ್ಲಿದ್ದಾರೆ. 

ಆರಂಭದ ಮೂರು ಪಂದ್ಯಗಳಲ್ಲಿ ಅಮೋಘ ಗೆಲುವು ದಾಖಲಿಸಿರುವ ಭಾರತ 
ಈಗಾಗಲೇ ಏಕದಿನ ಸರಣಿ ಗೆದ್ದಿದೆ. 

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.