ತಿರುವನಂತಪುರಂನಲ್ಲಿ ವಿರಾಟ್-ಗಿಲ್ ಶತಕದಬ್ಬರ: ಲಂಕಾಗೆ ಕಠಿಣ ಗುರಿ


Team Udayavani, Jan 15, 2023, 5:37 PM IST

ತಿರುವನಂತಪುರಂನಲ್ಲಿ ವಿರಾಟ್-ಗಿಲ್ ಶತಕದಬ್ಬರ: ಲಂಕಾಗೆ ಕಠಿಣ ಗುರಿ

ತಿರುವನಂತಪುರಂ: ಮತ್ತೆ ಅದ್ಭುತ ಫಾರ್ಮ್ ಗೆ ಮರಳಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ ಸರಣಿಯಲ್ಲಿ ಮತ್ತೊಂದು ಶತಕ ಸಿಡಿಸಿದ್ದಾರೆ. ಲಂಕಾ ಬೌಲರ್ ಗಳ ಎಸೆತಗಳನ್ನು ಗ್ರೀನ್ ಫೀಲ್ಡ್ ಅಂಗಳದ ಮೂಲೆ ಮೂಲೆಗೆ ಹೊಡೆದ ವಿರಾಟ್ ಕೊಹ್ಲಿ ಭರ್ಜರಿ ಶತಕ ಬಾರಿಸಿದ್ದಾರೆ. ಅಲ್ಲದೆ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಕೂಡಾ ಶತಕ ಬಾರಿಸಿದರು.

ಇವರಿಬ್ಬರ ಶತಕದ ನೆರವಿನಿಂದ ಭಾರತ ತಂಡ ಐದು ವಿಕೆಟ್ ನಷ್ಟಕ್ಕೆ 390 ರನ್ ಗಳಿಸಿದೆ. ಈಗಾಗಲೇ ಸರಣಿ ಕಳೆದುಕೊಂಡಿರುವ ಲಂಕಾ ಮರ್ಯಾದೆ ಉಳಿಸಿಕೊಳ್ಳಲು 391 ರನ್ ಗಳಿಸಬೇಕಾಗಿದೆ.

ಟಾಸ್ ಗೆದ್ದ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತ್ತು. ಗಿಲ್ ಮತ್ತು ರೋಹಿತ್ ಮೊದಲ ವಿಕೆಟ್ ಗೆ 95 ರನ್ ಗಳಿಸಿದರು. ರೋಹಿತ್ 42 ರನ್ ಗಳಿಸಿ ಔಟಾದರು. ಉತ್ತಮ ಇನ್ನಿಂಗ್ಸ್ ಕಟ್ಟಿದ ಗಿಲ್ 97 ಎಸೆತದಲ್ಲಿ 14 ಬೌಂಡರಿ ಎರಡು ಸಿಕ್ಸರ್ ನೆರವಿನಿಂದ 116 ರನ್ ಗಳಿಸಿದರು. ಅಯ್ಯರ್ 38 ರನ್ ಮಾಡಿದರು.

ಆದರೆ ವಿರಾಟ್ ಕೊಹ್ಲಿ ತಾನೇಕೇ ಈ ಜನರೇಶನ್ ನ ಬೆಸ್ಟ್ ಬ್ಯಾಟರ್ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದರು. 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ನಂತರ ಮನಸೋಇಚ್ಚೆ ಬ್ಯಾಟ್ ಬೀಸಿದರು. ಒಟ್ಟು 110 ಎಸೆತ ಎದುರಿಸಿದ ವಿರಾಟ್ ಕೊಹ್ಲಿ ಅಜೇಯ 166 ರನ್ ಗಳಿಸಿದರು. ವಿರಾಟ್ ಇನ್ನಿಂಗ್ಸ್ ನಲ್ಲಿ 13 ಬೌಂಡರಿ ಮತ್ತು ಎಂಟು ಸಿಕ್ಸರ್ ಗಳು ಸೇರಿತ್ತು.

ಇದೊಂದಿಗೆ ವಿರಾಟ್ ಏಕದಿನ ಕ್ರಿಕೆಟ್ ನಲ್ಲಿ 46ನೇ ಶತಕ ಬಾರಿಸಿದರು. ಸಚಿನ್ ತೆಂಡೂಲ್ಕರ್ ಅವರು 49 ಶತಕ ಬಾರಿಸಿ ಮೊದಲ ಸ್ಥಾನದಲ್ಲಿದ್ದಾರೆ. ಇದೇ ವೇಳೆ ವಿರಾಟ್ ಲಂಕಾ ವಿರುದ್ಧ ಹತ್ತನೇ ಶತಕ ಬಾರಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.