ವಿರಾಟ್‌ ಕೊಹ್ಲಿ ಇನ್ನೊಂದು ದಾಖಲೆ


Team Udayavani, Jul 18, 2018, 6:00 AM IST

22.jpg

ಹೆಡಿಂಗ್ಲೆ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ದಾಖಲೆ ಮುರಿಯುವ ಕಾಯಕ ಮುಂದುವರಿಯುತ್ತಿದೆ. ಸದ್ಯ ಸಾಗುತ್ತಿರುವ ಇಂಗ್ಲೆಂಡ್‌ ಪ್ರವಾಸದ ವೇಳೆ ಅವರು ಈಗಾಗಲೇ ಎರಡು ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಹೆಡಿಂಗ್ಲೆಯಲ್ಲಿ ಮಂಗಳವಾರ ನಡೆದ ಮೂರನೇ ಪಂದ್ಯದಲ್ಲಿ ಇನ್ನೊಂದು ದಾಖಲೆ ಮಾಡಿ ಸಂಭ್ರಮಿಸಿದ್ದಾರೆ. ನಾಯಕನಾಗಿ ಅತೀ ವೇಗವಾಗಿ 3 ಸಾವಿರ ರನ್‌ ಪೂರ್ತಿಗೊಳಿಸಿದ ಆಟಗಾರರಾಗಿ ಮೂಡಿಬಂದಿದ್ದಾರೆ.

ಕೊಹ್ಲಿ ಅವರು ಕೇವಲ 49 ಇನ್ನಿಂಗ್ಸ್‌ಗಳಲ್ಲಿ ಅತೀ ವೇಗದ 3 ಸಾವಿರ ರನ್‌ ಪೂರ್ತಿಗೊಳಿಸಿದ ಸಾಧನೆ ಮಾಡಿದರು. ಈ ಸಾಧನೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಎಬಿ ಡಿ’ವಿಲಿಯರ್ ಅವರಿಗಿಂತ 11 ಇನ್ನಿಂಗ್ಸ್‌ ಮುಂಚಿತವಾಗಿ ಕೊಹ್ಲಿ 3 ಸಾವಿರ ರನ್‌ ತಲುಪಿದ್ದರು. ಡಿ’ವಿಲಿಯರ್ 60, ಎಂಎಸ್‌ ಧೋನಿ 70, ಸೌರವ್‌ ಗಂಗೂಲಿ 74, ಗ್ರೇಮ್‌ ಸ್ಮಿತ್‌ ಮತ್ತು ಮಿಸ್ಬಾ ಉಲ್‌ ಹಕ್‌ ತಲಾ 83 ಹಾಗೂ ಸನತ್‌ ಜಯಸೂರ್ಯ ಮತ್ತು ರಿಕಿ ಪಾಂಟಿಂಗ್‌ ತಲಾ 84 ಇನ್ನಿಂಗ್ಸ್‌ ಆಡಿ 3 ಸಾವಿರ ರನ್‌ ತಲುಪಿದ್ದರು. 3ನೇ ಏಕದಿನ ಪಂದ್ಯದ 10ನೇ ಓವರಿನಲ್ಲಿ ಡೇವಿಡ್‌ ವಿಲ್ಲಿ ಅವರ ಎಸೆತದಲ್ಲಿ ಒಂಟಿ ರನ್‌ ತೆಗೆಯುವ ಮೂಲಕ ಕೊಹ್ಲಿ ಈ ಸಾಧನೆ ಮಾಡಿದರು. 

ಟ್ವೆಂಟಿ20 ಸರಣಿ ವೇಳೆ ಕೊಹ್ಲಿ ಅವರು ಟ್ವೆಂಟಿ20ಯಲ್ಲಿ ಅತೀ ವೇಗವಾಗಿ 2 ಸಾವಿರ ರನ್‌ ಪೂರ್ತಿಗೊಳಿಸಿದ (56 ಇನ್ನಿಂಗ್ಸ್‌) ಸಾಧನೆ ಮಾಡಿದ ಭಾರತದ ಮೊದಲ ಆಟಗಾರ ಎಂದೆನಿಸಿಕೊಂಡಿದ್ದರು. ಈ ಅಪರೂಪದ ಸಾಧನೆಯನ್ನು ಕೇವಲ ಮೂವರು ಮಾಡಿದ್ದಾರೆ. ಅಗ್ರಸ್ಥಾನದಲ್ಲಿರುವ ನ್ಯೂಜಿಲ್ಯಾಂಡಿನ ಮಾರ್ಟಿನ್‌ ಗಪ್ಟಿಲ್‌ 73 ಇನ್ನಿಂಗ್ಸ್‌ಗಳಿಂದ 2,271 ರನ್‌ ಗಳಿಸಿದ್ದರೆ ಬ್ರೆಂಡನ್‌ ವೆ‌ುಕಲಮ್‌ 71 ಇನ್ನಿಂಗ್ಸ್‌
ಗಳಿಂದ 2,140 ರನ್‌ ಗಳಿಸಿದ್ದಾರೆ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.