ದಿ ಗ್ರೇಟ್‌ ಕುಸ್ತಿ ಖಲಿ ಭೇಟಿಯಾದ ಭಾರತ ನಾಯಕ ವಿರಾಟ್‌ ಕೊಹ್ಲಿ


Team Udayavani, Aug 8, 2017, 12:07 PM IST

08-SPORTS-10.jpg

ನವದೆಹಲಿ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಡಬ್ಲ್ಯೂಡಬ್ಲ್ಯೂಇ ಮಾಜಿ ಚಾಂಪಿಯನ್‌ ದಿ ಗ್ರೇಟ್‌ ಖಲಿಯನ್ನು ಭೇಟಿ ಮಾಡಿದ್ದಾರೆ. ಖಲಿ ಜತೆಗಿರುವ ಫೋಟೋವನ್ನು ಕೊಹ್ಲಿ ಟ್ವೀಟರ್‌ನಲ್ಲಿ ಅಪ್‌ಲೋಡ್‌ ಮಾಡಿದ್ದಾರೆ.

ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಇದಕ್ಕೆ ಲೈಕ್ಸ್‌, ಕಾಮೆಂಟ್‌ ನೀಡಿದ್ದಾರೆ. ಚಿತ್ರದ ಜತೆಗೆ “ಗ್ರೇಟ್‌ ಖಲಿಯ ಭೇಟಿ ಶ್ರೇಷ್ಠ ಭೇಟಿ, ಎಂತಹ ಅದ್ಭುತ ವ್ಯಕ್ತಿ’ ಎಂದು ಕೊಹ್ಲಿ ಬರೆದುಕೊಂಡಿದ್ದಾರೆ. ಖಲಿ, ಕೊಹ್ಲಿ ಜತೆಗಿರುವ ಫೋಟೋದಲ್ಲಿ ಖಲಿಯ ಭುಜದ ಎತ್ತರಕ್ಕೆ ಕೊಹ್ಲಿ ಬರುತ್ತಾರೆ. ಕೊಹ್ಲಿ ಕಣ್ಣಿನ ಹುಬ್ಬನ್ನು ಏರಿಸಿ ಅಚ್ಚರಿಯ ಸೂಚನೆ ನೀಡಿದ್ದಾರೆ. ಅದೇ ರೀತಿ ಭಾರತ ತಂಡದ ವೇಗಿ ಉಮೇಶ್‌ ಯಾದವ್‌ ಕೂಡ ಖಲಿಯನ್ನು ಭೇಟಿ ಮಾಡಿ ಫೋಟೋ ತೆಗೆಸಿ ಕೊಂಡಿದ್ದಾರೆ.

ಶ್ರೀಲಂಕಾ ಸರಣಿ ಗೆದ್ದ ಖುಷಿಗೆಈಜುಕೊಳಕ್ಕೆ ಜಿಗಿದ ಕೊಹ್ಲಿ ಪಡೆ
ಕೊಲಂಬೊ:
ವಿರಾಟ್‌ ಕೊಹ್ಲಿ ನೇತೃತ್ವದ ಭಾರತ ತಂಡ ಶ್ರೀಲಂಕಾ ವಿರುದ್ಧ 2-0 ದಿಂದ ಸರಣಿ ಗೆದ್ದಿದೆ. ಇದೇ ಖುಷಿಯಲ್ಲಿ ಆಟಗಾರರು ಹೋಟೆಲ್‌ನ ಈಜು ಕೊಳಕ್ಕೆ ಜಿಗಿದು ಸಂಭ್ರಮಿಸಿದ್ದಾರೆ. ಆಟಗಾರರು ಈಜುಕೊಳದಲ್ಲಿ ಸಂಭ್ರಮಿಸುತ್ತಿರುವ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದೆ. ಇದಕ್ಕೆ ಭಾರೀ ಸಂಖ್ಯೆಯಲ್ಲಿ ಅಭಿಮಾನಿಗಳು ಲೈಕ್‌ ಮತ್ತು ಕಾಮೆಂಟ್‌ ನೀಡಿದ್ದಾರೆ. ಭಾರತ 2ನೇ ಟೆಸ್ಟ್‌ನಲ್ಲಿ ಲಂಕಾ ವಿರುದ್ಧ ಇನಿಂಗ್ಸ್‌ ಮತ್ತು 53 ರನ್‌ಗಳಿಂದ ಜಯ ಸಾಧಿಸಿದೆ. ಎರಡೂ ಟೆಸ್ಟ್‌ನಲ್ಲಿ ಭಾರತ ಭರ್ಜರಿ ಪ್ರದರ್ಶನ ನೀಡಿದೆ. ರವಿಶಾಸ್ತ್ರಿ ಕೋಚ್‌ ಆದ ಮೇಲೆ ಇದು ಭಾರತಕ್ಕೆ ಸರಣಿಯಾಗಿತ್ತು. ಮೊದಲ ಸರಣಿಯಲ್ಲಿಯೇ ಕೋಚ್‌ ರವಿಶಾಸ್ತ್ರಿ ಮತ್ತು ನಾಯಕ ವಿರಾಟ್‌ ಕೊಹ್ಲಿ ಜೋಡಿ ಯಶಸ್ಸು ಸಾಧಿಸಿದೆ.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.