ಖೇಲ್‌ರತ್ನಕ್ಕೆ ಕೊಹ್ಲಿ ಹೆಸರು ಶಿಫಾರಸು


Team Udayavani, Apr 27, 2018, 7:20 AM IST

Kohlis.jpg

ಕೋಲ್ಕತಾ: ಭಾರತ ತಂಡದ ಮಾಜಿ ನಾಯಕ ರಾಹುಲ್‌ ದ್ರಾವಿಡ್‌ ಅವರನ್ನು ಪ್ರತಿಷ್ಠಿತ ದ್ರೋಣಾಚಾರ್ಯ ಪ್ರಶಸ್ತಿಗೆ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಶಿಫಾರಸು ಮಾಡಿದೆ. ಇದೇ ವೇಳೆ ರಾಜೀವ್‌ ಗಾಂಧಿ ಖೇಲ್‌ ರತ್ನ ಗೌರವಕ್ಕೆ ವಿರಾಟ್‌ ಕೊಹ್ಲಿ ಅವರ ಹೆಸರನ್ನು ಮತ್ತೂಮ್ಮೆ ಶಿಫಾರಸು ಮಾಡಿದೆ. ಲೆಜೆಂಡರಿ ಆರಂಭಿಕ ಸುನೀಲ್‌ ಗಾವಸ್ಕರ್‌ ಅವರ ಹೆಸರನ್ನು ಧ್ಯಾನ್‌ ಚಂದ್‌ ಜೀವಮಾನ ಸಾಧನೆ ಪ್ರಶಸ್ತಿಗೆ ಸೂಚಿಸಲಾಗಿದೆ.

ಹೌದು, ನಾವು ವಿವಿಧ ವಿಭಾಗಗಳಲ್ಲಿ ಆಟಗಾರರ ಹೆಸರನ್ನು ಸರಕಾರಕ್ಕೆ ಶಿಫಾರಸು ಮಾಡಿದ್ದೇವೆ. ದ್ರೋಣಾಚಾರ್ಯ ಪ್ರಶಸ್ತಿಗೆ ರಾಹುಲ್‌ ದ್ರಾವಿಡ್‌ ಅವರ ಹೆಸರನ್ನು ಬಿಸಿಸಿಐ ಸೂಚಿಸಿದೆ ಎಂದು ಆಡಳಿತಗಾರರ ಸಮಿತಿಯ ಮುಖ್ಯಸ್ಥ ವಿನೋದ್‌ ರೈ ಖಚಿತಪಡಿಸಿದ್ದಾರೆ.

ಈ ವರ್ಷ ಅಂಡರ್‌-19 ವಿಶ್ವಕಪ್‌ ಪ್ರಶಸ್ತಿ ಗೆಲ್ಲಲು ತಂಡಕ್ಕೆ ಒಳ್ಳೆಯ ರೀತಿಯಲ್ಲಿ ಮಾರ್ಗದರ್ಶನ ನೀಡಿದ ಆಧಾರದಲ್ಲಿ ದ್ರಾವಿಡ್‌ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ. ದ್ರಾವಿಡ್‌ ಅವರ ಪ್ರೋತ್ಸಾಹ, ಬೆಂಬಲ, ಮಾರ್ಗದರ್ಶನದಡಿ 2016ರಲ್ಲಿ ಕಿರಿಯ ಆಟಗಾರರು ಫೈನಲಿಗೇರಿದ್ದರು. ಭಾರತ “ಎ’ ತಂಡದ ಜತೆಯೂ ಅವರು ಕೆಲಸ ಮಾಡಿದ್ದಾರೆ ಎಂದು ರೈ ವಿವರಿಸಿದರು.

ಆಟಗಾರರ ಯಶಸ್ಸಿಗೆ ನಾವು ಕಾರಣರಾಗಿದ್ದೇವೆ ಎಂದು ಹಲವು ಕೋಚ್‌ಗಳು ಹೇಳುತ್ತಿರುವ ಕಾರಣ ಬಿಸಿಸಿಐ ದ್ರೋಣಾಚಾರ್ಯ ಪ್ರಶಸ್ತಿಗೆ ಹೆಸರನ್ನು ಶಿಫಾರಸು ಮಾಡುವುದನ್ನು ನಿಲ್ಲಿಸಿತ್ತು. ಆದರೆ ರಾಜ್‌ಕುಮಾರ್‌ ಶರ್ಮ (ಕೊಹ್ಲಿ ಅವರ ಕೋಚ್‌) ದ್ರೋಣಾಚಾರ್ಯ ಪ್ರಶಸ್ತಿ ಪಡೆದಾಗ ದ್ರಾವಿಡ್‌ ಅವರಂತಹ ಸಮರ್ಥ ಕೋಚ್‌ಗೆ  ಈ ಪ್ರಶಸ್ತಿ ತಪ್ಪಬಾರದು ಎಂಬ ಕಾರಣಕ್ಕೆ ನಮ್ಮ ನಿಲುವು ಬದಲಿಸಿ ಅವರ ಹೆಸರನ್ನು ಶಿಫಾರಸು ಮಾಡಲು ನಿರ್ಧರಿಸಿದೆವು ಎಂದು ಬಿಸಿಸಿಐಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕೊಹ್ಲಿ ಕೋಚ್‌ ಹೆಸರನ್ನು ಬಿಸಿಸಿಐ ಸೂಚಿಸಿಲ್ಲ ಬದಲಾಗಿ ವೈಯಕ್ತಿಕವಾಗಿ ಶಿಫಾರಸು ಮಾಡಲಾಗಿತ್ತು.

ಕೊಹ್ಲಿ ಅವ ಹೆಸರನ್ನು ಎರಡನೇ ಬಾರಿ ಖೇಲ್‌ ರತ್ನಕ್ಕೆ ಶಿಫಾರಸು ಮಾಡಲಾಗಿದೆ. 2016ರಲ್ಲಿ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಆದರೆ ಒಲಿಂಪಿಕ್‌ ವರ್ಷವಾಗಿದ್ದರಿಂದ ರಿಯೋದ ತಾರೆಗಳಾದ ಪಿವಿ ಸಿಂಧು, ಸಾಕ್ಷಿ ಮಲಿಕ್‌ ಮತ್ತು ದೀಪಾ ಕರ್ಮಾಕರ್‌ ಅವರಿಗೆ ಖೇಲ್‌ ರತ್ನ ಗೌರವ ನೀಡಲಾಗಿತ್ತು.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.