ಕೊನೆಗೂ ತೀರಿತು ವಿರಾಟ್ ಟೆಸ್ಟ್ ಶತಕದ ಬರ; ಆಸೀಸ್ ವಿರುದ್ಧ ಕೊಹ್ಲಿ ಅಬ್ಬರ


Team Udayavani, Mar 12, 2023, 12:51 PM IST

ಕೊನೆಗೂ ತೀರಿತು ವಿರಾಟ್ ಟೆಸ್ಟ್ ಶತಕದ ಬರ; ಆಸೀಸ್ ವಿರುದ್ಧ ಕೊಹ್ಲಿ ಅಬ್ಬರ

ಅಹಮದಾಬಾದ್: ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯ ಶತಕದ ಬರ ಕೊನೆಗೂ ನೀಗಿದೆ. ಟಿ20, ಏಕದಿನ ಕ್ರಿಕೆಟ್ ನಲ್ಲಿ ಫಾರ್ಮ್ ಗೆ ಮರಳಿ ಶತಕ ಸಿಡಿಸಿದ್ದ ವಿರಾಟ್ ಅಹಮದಾಬಾದ್ ನಲ್ಲಿ ಟೆಸ್ಟ್ ನಲ್ಲಿ ಶತಕ ಬಾರಿಸಿ ತಾನೇಕೆ ವಿಶ್ವಶ್ರೇಷ್ಠ ಬ್ಯಾಟರ್ ಎಂದು ತೋರಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ನ 28ನೇ ಶತಕ ಬಾರಿಸಿದ ವಿರಾಟ್ ಕೊಹ್ಲಿ ಶತಕದ ಸಂಭ್ರಮವನ್ನು ವಿಶಿಷ್ಟವಾಗಿ ಆಚರಿಸಿದರು. ತನ್ನ ಕತ್ತಿನ ಸರದಲ್ಲಿದ ಉಂಗುರಕ್ಕೆ ಮುತ್ತಿಕ್ಕಿದ ವಿರಾಟ್ ಭಾವನಾತ್ಮಕವಾಗಿ ಸಂಭ್ರಮಾಚರಿಸಿದರು.

2019ರ ನವೆಂಬರ್ ಬಳಿಕ ವಿರಾಟ್ ಮೊದಲ ಶತಕ ಬಾರಿಸಿದರು. ಅಂದು ಬಾಂಗ್ಲಾ ವಿರುದ್ಧ ಶತಕ ಬಾರಿಸಿದ್ದ ವಿರಾಟ್, ಬರೋಬ್ಬರಿ 1205 ದಿನಗಳ ಬಳಿಕ ಟೆಸ್ಟ್ ಶತಕ ಹೊಡೆದರು. ಇದು ವಿರಾಟ್ ವೃತ್ತಿಜೀವನದ 75ನೇ ಅಂತಾರಾಷ್ಟ್ರೀಯ ಶತಕ.

ಇದನ್ನೂ ಓದಿ:ಗೊಂದಲದ ನಡುವೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಚಿವ ನಾರಾಯಣಗೌಡ

ಈ ಶತಕ ಪೂರೈಸಲು ವಿರಾಟ್ ಬರೋಬ್ಬರಿ 241 ಎಸೆತ ಎದುರಿಸಿದರು. ಇದು ಅವರ ಎರಡನೇ ಅತ್ಯಂತ ನಿಧಾನಗತಿಯ ಶತಕವಾಗಿದೆ. ಪೂಜಾರ, ಜಡೇಜಾ ಮತ್ತು ಕೆಎಸ್ ಭರತ್ ಜೊತೆ ವಿರಾಟ್ ಅರ್ಧಶತಕದ ಜೊತೆಯಾಟವಾಡಿದರು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನ 480 ರನ್ ಗಳಿಗೆ ಉತ್ತರಿಸುತ್ತರುವ ಭಾರತ ತಂಡವು 143 ಓವರ್ ಗಳ ಬಳಿಕ ಐದು ವಿಕೆಟ್ ನಷ್ಟಕ್ಕೆ 412 ರನ್ ಮಾಡಿ ಸುಸ್ಥಿತಿಯಲ್ಲಿದೆ.

ಮೂರು ವಿಕೆಟ್ ಗೆ 289 ರನ್ ಗಳಿಸಿದ್ದಲ್ಲಿಂದ ಇಂದಿನ ದಿನದಾಟ ಆರಂಭಿಸಿದ ಭಾರತ ತಂಡವು ರವೀಂದ್ರ ಜಡೇಜಾ ಅವರ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. 28 ರನ್ ಗಳಿಸಿದ ಜಡೇಜಾ ಮರ್ಫಿ ಎಸೆತದಲ್ಲಿ ಔಟಾದರು. ಬಳಿಕ ವಿರಾಟ್ ಜೊತೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೆಎಸ್ ಭರತ್ 44 ರನ್ ಗಳ ಕಾಣಿಕೆ ನೀಡಿದರು. ಉತ್ತಮ ಡಿಫೆನ್ಸ್ ಮತ್ತು ಅಗ್ರೆಶನ್ ನ ಸಮತೋಲಿತ ಬ್ಯಾಟಿಂಗ್ ಪ್ರದರ್ಶನ ನೀಡಿದ ಭರತ್ ಮೂರು ಸಿಕ್ಸರ್ ಬಾರಿಸಿದರು.

ಬೆನ್ನು ನೋವಿನ ಕಾರಣದಿಂದ ಶ್ರೇಯಸ್ ಅವರು ಬ್ಯಾಟಿಂಗ್ ಗೆ ಇಳಿದಿಲ್ಲ. ಅವರು ಸ್ಕ್ಯಾನಿಂಗ್ ಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

Asian Games: Indian shooting team aims for another gold with world record

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ

ICC World Cup 2023: Ashwin makes entry in to India’s WC squad

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

1-wsadasd

Asian Games ಇಂದಿನಿಂದ ಆ್ಯತ್ಲೆಟಿಕ್ಸ್‌ ಸ್ಪರ್ಧೆ; ಭಾರತಕ್ಕೆ ಗರಿಷ್ಠ ಪದಕಗಳ ನಿರೀಕ್ಷೆ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.