ಕೊನೆಗೂ ತೀರಿತು ವಿರಾಟ್ ಟೆಸ್ಟ್ ಶತಕದ ಬರ; ಆಸೀಸ್ ವಿರುದ್ಧ ಕೊಹ್ಲಿ ಅಬ್ಬರ


Team Udayavani, Mar 12, 2023, 12:51 PM IST

ಕೊನೆಗೂ ತೀರಿತು ವಿರಾಟ್ ಟೆಸ್ಟ್ ಶತಕದ ಬರ; ಆಸೀಸ್ ವಿರುದ್ಧ ಕೊಹ್ಲಿ ಅಬ್ಬರ

ಅಹಮದಾಬಾದ್: ಟೆಸ್ಟ್ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿಯ ಶತಕದ ಬರ ಕೊನೆಗೂ ನೀಗಿದೆ. ಟಿ20, ಏಕದಿನ ಕ್ರಿಕೆಟ್ ನಲ್ಲಿ ಫಾರ್ಮ್ ಗೆ ಮರಳಿ ಶತಕ ಸಿಡಿಸಿದ್ದ ವಿರಾಟ್ ಅಹಮದಾಬಾದ್ ನಲ್ಲಿ ಟೆಸ್ಟ್ ನಲ್ಲಿ ಶತಕ ಬಾರಿಸಿ ತಾನೇಕೆ ವಿಶ್ವಶ್ರೇಷ್ಠ ಬ್ಯಾಟರ್ ಎಂದು ತೋರಿಸಿದ್ದಾರೆ.

ಟೆಸ್ಟ್ ಕ್ರಿಕೆಟ್ ನ 28ನೇ ಶತಕ ಬಾರಿಸಿದ ವಿರಾಟ್ ಕೊಹ್ಲಿ ಶತಕದ ಸಂಭ್ರಮವನ್ನು ವಿಶಿಷ್ಟವಾಗಿ ಆಚರಿಸಿದರು. ತನ್ನ ಕತ್ತಿನ ಸರದಲ್ಲಿದ ಉಂಗುರಕ್ಕೆ ಮುತ್ತಿಕ್ಕಿದ ವಿರಾಟ್ ಭಾವನಾತ್ಮಕವಾಗಿ ಸಂಭ್ರಮಾಚರಿಸಿದರು.

2019ರ ನವೆಂಬರ್ ಬಳಿಕ ವಿರಾಟ್ ಮೊದಲ ಶತಕ ಬಾರಿಸಿದರು. ಅಂದು ಬಾಂಗ್ಲಾ ವಿರುದ್ಧ ಶತಕ ಬಾರಿಸಿದ್ದ ವಿರಾಟ್, ಬರೋಬ್ಬರಿ 1205 ದಿನಗಳ ಬಳಿಕ ಟೆಸ್ಟ್ ಶತಕ ಹೊಡೆದರು. ಇದು ವಿರಾಟ್ ವೃತ್ತಿಜೀವನದ 75ನೇ ಅಂತಾರಾಷ್ಟ್ರೀಯ ಶತಕ.

ಇದನ್ನೂ ಓದಿ:ಗೊಂದಲದ ನಡುವೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಚಿವ ನಾರಾಯಣಗೌಡ

ಈ ಶತಕ ಪೂರೈಸಲು ವಿರಾಟ್ ಬರೋಬ್ಬರಿ 241 ಎಸೆತ ಎದುರಿಸಿದರು. ಇದು ಅವರ ಎರಡನೇ ಅತ್ಯಂತ ನಿಧಾನಗತಿಯ ಶತಕವಾಗಿದೆ. ಪೂಜಾರ, ಜಡೇಜಾ ಮತ್ತು ಕೆಎಸ್ ಭರತ್ ಜೊತೆ ವಿರಾಟ್ ಅರ್ಧಶತಕದ ಜೊತೆಯಾಟವಾಡಿದರು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನ 480 ರನ್ ಗಳಿಗೆ ಉತ್ತರಿಸುತ್ತರುವ ಭಾರತ ತಂಡವು 143 ಓವರ್ ಗಳ ಬಳಿಕ ಐದು ವಿಕೆಟ್ ನಷ್ಟಕ್ಕೆ 412 ರನ್ ಮಾಡಿ ಸುಸ್ಥಿತಿಯಲ್ಲಿದೆ.

ಮೂರು ವಿಕೆಟ್ ಗೆ 289 ರನ್ ಗಳಿಸಿದ್ದಲ್ಲಿಂದ ಇಂದಿನ ದಿನದಾಟ ಆರಂಭಿಸಿದ ಭಾರತ ತಂಡವು ರವೀಂದ್ರ ಜಡೇಜಾ ಅವರ ರೂಪದಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. 28 ರನ್ ಗಳಿಸಿದ ಜಡೇಜಾ ಮರ್ಫಿ ಎಸೆತದಲ್ಲಿ ಔಟಾದರು. ಬಳಿಕ ವಿರಾಟ್ ಜೊತೆ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೆಎಸ್ ಭರತ್ 44 ರನ್ ಗಳ ಕಾಣಿಕೆ ನೀಡಿದರು. ಉತ್ತಮ ಡಿಫೆನ್ಸ್ ಮತ್ತು ಅಗ್ರೆಶನ್ ನ ಸಮತೋಲಿತ ಬ್ಯಾಟಿಂಗ್ ಪ್ರದರ್ಶನ ನೀಡಿದ ಭರತ್ ಮೂರು ಸಿಕ್ಸರ್ ಬಾರಿಸಿದರು.

ಬೆನ್ನು ನೋವಿನ ಕಾರಣದಿಂದ ಶ್ರೇಯಸ್ ಅವರು ಬ್ಯಾಟಿಂಗ್ ಗೆ ಇಳಿದಿಲ್ಲ. ಅವರು ಸ್ಕ್ಯಾನಿಂಗ್ ಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಟಾಪ್ ನ್ಯೂಸ್

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.