ಕೊಹ್ಲಿಗೆ 5ನೇ ಸಲ ಪಾಲಿ ಉಮ್ರಿಗರ್‌ ಪ್ರಶಸ್ತಿ


Team Udayavani, Jun 8, 2018, 6:00 AM IST

cc-50.jpg

ಹೊಸದಿಲ್ಲಿ: ಬಿಸಿಸಿಐ ವಾರ್ಷಿಕ ಪ್ರಶಸ್ತಿಗಳ ಘೋಷಣೆ ಯಾಗಿದ್ದು, ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ 5ನೇ ಸಲ “ಅತ್ಯುತ್ತಮ ಅಂತಾರಾಷ್ಟ್ರೀಯ’ ಆಟಗಾರನಾಗಿ “ಪಾಲಿ ಉಮ್ರಿಗರ್‌ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. 2016-17 ಹಾಗೂ 2017-18ನೇ ಸಾಲಿನ ಆಟಗಾರರ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಯಾದಿಯನ್ನು ಅಂತಿಮಗೊಳಿಸಲಾಗಿದೆ. ಕೊಹ್ಲಿ ಈ ಎರಡೂ ಋತುಗಳ ಪ್ರಶಸ್ತಿಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.  2017-18ರ ಏಕದಿನದಲ್ಲಿ ಕೊಹ್ಲಿ 1,111 ರನ್‌ (ಸರಾಸರಿ 101.00), ಟೆಸ್ಟ್‌ನಲ್ಲಿ 896 ರನ್‌ (ಸರಾಸರಿ 89.60) ಬಾರಿಸಿದ್ದರು. ಇದೇ ವೇಳೆ ಶ್ರೀಲಂಕಾ ವಿರುದ್ಧ ಹೊಸದಿಲ್ಲಿ ಟೆಸ್ಟ್‌ನಲ್ಲಿ ಜೀವನಶ್ರೇಷ್ಠ 243 ರನ್‌ ಹೊಡೆದಿದ್ದರು.

ವನಿತಾ ಸಾಧಕಿಯರು
ಬಿಸಿಸಿಐ ಇದೇ ಮೊದಲ ಬಾರಿಗೆ ವನಿತಾ ಸಾಧಕಿಯರನ್ನೂ ಗುರುತಿಸಿ “ವರ್ಷದ ಆಟಗಾರ್ತಿ’ ಪ್ರಶಸ್ತಿ ಘೋಷಿಸಿದೆ. 2016-17ರ ಸಾಲಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌, 2017-18ರ ಸಾಲಿನಲ್ಲಿ ಸ್ಮತಿ ಮಂಧನಾ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಜೀವಮಾನ ಸಾಧನೆಗಾಗಿ ನೀಡಲಾಗುವ “ಕರ್ನಲ್‌ ಸಿ.ಕೆ. ನಾಯ್ಡು ಪ್ರಶಸ್ತಿ’ಗೆ ಆಯ್ಕೆಯಾದವರು ಭಾರತದ ಮಾಜಿ ಆರಂಭಕಾರ ಅಂಶುಮನ್‌ ಗಾಯಕ್ವಾಡ್‌. ವನಿತಾ ಕ್ರಿಕೆಟ್‌ ವಿಭಾಗದಲ್ಲಿ ಈ ಪ್ರಶಸ್ತಿ ಸುಧಾ ಶಾ ಪಾಲಾಗಿದೆ. ಮಾಜಿ ಕೀಪರ್‌ ಬುಧಿ ಕುಂದರನ್‌ “ಬಿಸಿಸಿಐ ವಿಶೇಷ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆಗೈದ ವನಿತೆಯರಿಗಾಗಿ ನೀಡ ಲಾಗುವ ಪ್ರಶಸ್ತಿಗೆ ದೀಪ್ತಿ ಶರ್ಮ ಮತ್ತು ಜೆಮಿಮಾ ರೋಡ್ರಿಗಸ್‌ ಅವರನ್ನು ಆರಿಸಲಾಗಿದೆ.

ರಣಜಿಯಲ್ಲಿ ಸರ್ವಾಧಿಕ ರನ್‌ ಗಳಿಸಿದ ಮಾಯಾಂಕ್‌ ಅಗರ್ವಾಲ್‌, ಅತ್ಯಧಿಕ ವಿಕೆಟ್‌ ಕಿತ್ತ ಹಾಗೂ ಆಲ್‌ರೌಂಡ್‌ ಸಾಧನೆಗೈದ ಜಲಜ್‌ ಸಕ್ಸೇನಾ ಅವರನ್ನು ಮಾಧವರಾವ್‌ ಸಿಂಧಿಯಾ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.  ಅತ್ಯುತ್ತಮ ರಾಜ್ಯ ಕ್ರೀಡಾ ಮಂಡಳಿ ಪ್ರಶಸ್ತಿ “ಕ್ರಿಕೆಟ್‌ ಅಸೋಸಿ ಯೇಶನ್‌ ಆಫ್ ಬೆಂಗಾಲ್‌’ಗೆ ಒಲಿದಿದೆ. 9 ಪ್ರಶಸ್ತಿ ವಿಭಾಗಗಳ ಬಹು ಮಾನವನ್ನು ಈ ಬಾರಿ ಒಂದು ಲಕ್ಷ ರೂ.ನಿಂದ 1.5 ಲಕ್ಷ ರೂ.ಗೆ ಏರಿಸಲಾಗಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.