ವಿರಾಟ್‌ ಕೊಹ್ಲಿ ದೇಶದ ಶ್ರೀಮಂತ ಕ್ರೀಡಾಪಟು


Team Udayavani, Dec 23, 2017, 10:06 AM IST

23-15.jpg

ನವದೆಹಲಿ: ಮೊನ್ನೆಯಷ್ಟೇ ದೇಶದ ತಾರೆಯರ ಬ್ರ್ಯಾಂಡ್‌ ಮೌಲ್ಯದಲ್ಲಿ ಶಾರುಖ್‌ ಖಾನ್‌, ಸಲ್ಮಾನ್‌ ಖಾನ್‌ ಅವರನ್ನೂ ಹಿಂದಿಕ್ಕಿ ನಂ.1 ಎನಿಸಿಕೊಂಡ ವಿರಾಟ್‌ ಕೊಹ್ಲಿ, ಈಗ ವರ್ಷದ ಶ್ರೀಮಂತ ಕ್ರೀಡಾಪಟು ಎನಿಸಿಕೊಂಡಿದ್ದಾರೆ. ಈ ವರ್ಷ ಗರಿಷ್ಠ ಗಳಿಕೆ ಮಾಡಿದ ಭಾರತೀಯ ಕ್ರೀಡಾಪಟುಗಳ ಪಟ್ಟಿಯೊಂದನ್ನು ಫೋರ್ಬ್ಸ್ ಬಿಡುಗಡೆ ಮಾಡಿದ್ದು, 100.72 ಕೋಟಿ ರೂ. ಗಳಿಸಿರುವ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಪಟ್ಟಿಯಲ್ಲಿ ಒಟ್ಟಾರೆ 4ನೇ ಸ್ಥಾನ ಪಡೆದಿರುವ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಮಹಿಳಾ ಸಾಧಕಿಯರ ಪೈಕಿ ನಂ.1 ಪಟ್ಟ ಗಿಟ್ಟಿಸಿಕೊಂಡಿದ್ದಾರೆ.

ಸಚಿನ್‌ ತೆಂಡುಲ್ಕರ್‌ ಶ್ರೀಮಂತ ಕ್ರೀಡಾಪಟುಗಳ ಪೈಕಿ 2ನೇ ಸ್ಥಾನದಲ್ಲಿದ್ದಾರೆ. 63.77 ಕೋಟಿ ರೂ. ಗಳಿಸಿದ ಎಂ.ಎಸ್‌ .ಧೋನಿ 3ನೇ ಸ್ಥಾನ ಪಡೆದಿದ್ದಾರೆ. ಇನ್ನೂ ಗಮನಾರ್ಹ ಸಂಗತಿಯೆಂದರೆ ರೋಹಿತ್‌ ಶರ್ಮ (30.82 ಕೋಟಿ ರೂ.), ರವೀಂದ್ರ ಜಡೇಜ (34.58 ಕೋಟಿ ರೂ.), ಆರ್‌.ಅಶ್ವಿ‌ನ್‌ (34.52 ಕೋಟಿ ರೂ.) ಅವರಂತಹ ಕ್ರಿಕೆಟ್‌ ತಾರೆಯರನ್ನು ಮೀರಿಸಿ ಪಿ.ವಿ.ಸಿಂಧು ಹಣ ಗಳಿಕೆ ಮಾಡುತ್ತಿರುವುದು!

180 ರಿಂದ 63 ಕೋಟಿ ಗಿಳಿದ ಧೋನಿ ಒಂದು ಕಾಲದಲ್ಲಿ ಭಾರತದ ಕ್ರೀಡಾಪಟುಗಳ ಪೈಕಿ ಅತ್ಯಂತ ಶ್ರೀಮಂತ ಗುಲಾಬಿ ಉಡುಗೊರೆ 
ಎನಿಸಿಕೊಂಡಿದ್ದ ಧೋನಿ ವಿಶ್ವದಲ್ಲೇ 22ನೇ ಶ್ರೀಮಂತ ಕ್ರೀಡಾಪಟು ಎಂಬ ಮಟ್ಟಕ್ಕೇರಿದ್ದರು. ಆಗ ಅವರ ಗಳಿಕೆ 180 ಕೋಟಿ ರೂ. ಆಸುಪಾಸು. ಆ ಮಟ್ಟಿಗೆ ಇಲ್ಲಿಯವರೆಗೆ ಭಾರತದ ಯಾವುದೇ ಕ್ರೀಡಾಪಟು ಹಣಗಳಿಸಿ. ಅಂತಹ ಧೋನಿಯ ವಾರ್ಷಿಕ ಗಳಿಕೆಯೀಗ 63 ಕೋಟಿ ರೂ.ಗಿಳಿದಿದೆ! ಇವರು ಕಳೆದುಕೊಂಡಿದ್ದನ್ನೆಲ್ಲ ಕೊಹ್ಲಿ ಗಳಿಸುತ್ತಿದ್ದಾರೆ ಎನ್ನುವುದು ಗಮನಾರ್ಹ.

ಇನ್ನೂ ಕುಸಿದಿಲ್ಲ ಸಚಿನ್‌ ಮಾರುಕಟ್ಟೆ
ಸಚಿನ್‌ ತೆಂಡುಲ್ಕರ್‌ ತಮ್ಮ ಕ್ರಿಕೆಟ್‌ ಜೀವನದ ಉತ್ತುಂಗದಲ್ಲಿ ಗರಿಷ್ಠ ಹಣ ಗಳಿಸುವ ಭಾರತೀಯ ಆಟಗಾರರಾಗಿದ್ದರು. ಮುಂದೆ ಆ ಸ್ಥಾನವನ್ನು
ಧೋನಿ ತುಂಬಿದರು. ಇದೀಗ ತೆಂಡುಲ್ಕರ್‌ ನಿವೃತ್ತಿಯಾಗಿ 4 ವರ್ಷ ಕಳೆದಿದೆ. ಆದರೂ ಅವರ ಜನಪ್ರಿಯತೆ ಕುಸಿದಿಲ್ಲ. ಅವರ ಗಳಿಕೆ 82.50
ಕೋಟಿ ರೂ. ಇದು ಧೋನಿಗಿಂತ ಬಹಳ ಜಾಸ್ತಿ

ಕೊಹ್ಲಿ-ಅನುಷ್ಕಾಗೆಮೋದಿ ಗುಲಾಬಿ ಉಡುಗೊರೆ
ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ-ಬಾಲಿವುಡ್‌ ನಟಿ ಅನುಷ್ಕಾ ಶರ್ಮ ಆರತಕ್ಷತೆ ದಿಲ್ಲಿಯ ಸ್ಟಾರ್‌ ಹೋಟೆಲ್‌ವೊಂದರಲ್ಲಿ ಶುಕ್ರವಾರ ನಡೆಯಿತು. ಇದರಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕೊಹ್ಲಿ-ಅನುಷ್ಕಾಗೆ ತಲಾ ಒಂದೊಂದು ಗುಲಾಬಿ ನೀಡಿ ಮಾದರಿಯಾದರು. ಈ ಹಿಂದೊಮ್ಮೆ ದೊಡ್ಡ ಬೊಕೆಗಳನ್ನು ನೀಡಿ ವ್ಯರ್ಥ ಮಾಡುವುದರ ಬದಲು ಪುಸ್ತಕ ನೀಡಿ ಅಥವಾ ಒಂದೊಂದು ಗುಲಾಬಿ ನೀಡಿ
ಸಾಕು ಎಂದು ಮೋದಿ ಹೇಳಿದ್ದರು. ಸ್ವತಃ ತಾವು ಅದನ್ನು ಪಾಲಿಸುವುದರ ಮೂಲಕ ಮಾದರಿಯಾಗಿದ್ದಾರೆ. ಮೋದಿ ಭರ್ಜರಿ ಉಡುಗೊರೆ ನೀಡುತ್ತಾರೆ ಎಂದು ಎಲ್ಲರು ತದೇಕಚಿತ್ತದಿಂದ ಕಾಯುತ್ತಿದ್ದ ವೇಳೆ ಅವರು ನೀಡಿದ ಈ ಕೊಡುಗೆ ವಧೂವರರಿಗೂ ಸೇರಿ ಎಲ್ಲರಿಗೂ ಅಚ್ಚರಿ ಮೂಡಿಸಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.