ಟಿ20 ವಿಶ್ವಕಪ್‌: ವಿರಾಟ್‌ ಕೊಹ್ಲಿ ಸಾವಿರ ರನ್‌ ಸರದಾರ


Team Udayavani, Oct 30, 2022, 10:58 PM IST

kohli

ಪರ್ತ್‌: ರವಿವಾರದ ದಕ್ಷಿಣ ಆಫ್ರಿಕಾ ಎದುರಿನ ಟಿ20 ವಿಶ್ವಕಪ್‌ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ನೂತನ ಮೈಲುಗಲ್ಲು ನೆಟ್ಟರು. ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಒಂದು ಸಾವಿರ ರನ್‌ ಪೂರ್ತಿಗೊಳಿಸಿದ ವಿಶ್ವದ ಕೇವಲ ದ್ವಿತೀಯ ಹಾಗೂ ಭಾರತದ ಮೊದಲ ಬ್ಯಾಟರ್‌ ಎಂಬ ಹಿರಿಮೆಗೆ ಪಾತ್ರರಾದರು. ಶ್ರೀಲಂಕಾದ ಮಾಹೇಲ ಜಯವರ್ಧನೆ ಮೊದಲ ಸಾಧಕ.

ಸತತ 2 ಅರ್ಧ ಶತಕ ಬಾರಿಸಿ ಮಿಂಚಿದ ವಿರಾಟ್‌ ಕೊಹ್ಲಿ, ದಕ್ಷಿಣ ಆಫ್ರಿಕಾ ಎದುರು ಗಳಿಸಿದ್ದು 12 ರನ್‌ ಮಾತ್ರ. ಅಷ್ಟರಲ್ಲಿ ಸಾವಿರ ರನ್‌ ಸರದಾರನೆನಿಸಿದರು. ಅವರ ಒಟ್ಟು ಗಳಿಕೆಯೀಗ 1,001 ರನ್‌ ಆಗಿದೆ. ಇದು ಅವರ 24ನೇ ಟಿ20 ವಿಶ್ವಕಪ್‌ ಪಂದ್ಯಗಳ 22ನೇ ಇನ್ನಿಂಗ್ಸ್‌. ಸರಾಸರಿ 83.41.

ಮಾಹೇಲ ಜಯವರ್ಧನೆ ಅವ ರೇನೂ ಕೊಹ್ಲಿಗಿಂತ ಭಾರೀ ಮುಂದಿಲ್ಲ. 31 ಪಂದ್ಯಗಳಿಂದ 1,016 ರನ್‌ ಬಾರಿಸಿದ್ದಾರೆ. ಇದೇ ಪಂದ್ಯಾವಳಿ ಯಲ್ಲಿ ವಿರಾಟ್‌ ಕೊಹ್ಲಿ ಲಂಕಾ ಕ್ರಿಕೆಟಿಗನ ದಾಖಲೆ ಮುರಿದು ನೂತನ ಎತ್ತರ ತಲುಪುವುದರಲ್ಲಿ ಅನುಮಾನವಿಲ್ಲ.

919 ರನ್‌ ಮಾಡಿರುವ ರೋಹಿತ್‌ ಶರ್ಮ ಅವರಿಗೆ ತೃತೀಯ ಸ್ಥಾನ. ಅವರೀಗ ಟಿ20 ವಿಶ್ವಕಪ್‌ನಲ್ಲಿ ಸಾವಿರ ರನ್‌ ಬಾರಿಸಿದ ಭಾರತದ ದ್ವಿತೀಯ ಬ್ಯಾಟರ್‌ ಎನಿಸಿಕೊಳ್ಳುವತ್ತ ಮುನ್ನಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.