ಈ ಕೆಟ್ಟ ನಿರ್ಧಾರ ಯಾರದ್ದು? ಕೋಚ್- ಕ್ಯಾಪ್ಟನ್ ಮಾಡುವುದೇನು? LSG ವಿರುದ್ಧ ಸೆಹವಾಗ್ ಟೀಕೆ


Team Udayavani, May 9, 2023, 10:46 AM IST

Virender Sehwag slams LSG After Defeat Against GT

ಹೊಸದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2023 ರ ಪಂದ್ಯದಲ್ಲಿ ಭಾನುವಾರದಂದು ಗುಜರಾತ್ ಟೈಟಾನ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 56 ರನ್‌ ಗಳ ಸೋಲನ್ನು ಅನುಭವಿಸಿತು. ಪಂದ್ಯದ ಬಳಿಕ ಮಾಜಿ ಆಟಗಾರ ವೀರೆಂದ್ರ ಸೆಹವಾಗ್ ಅವರು ಎಲ್ಎಸ್ ಜಿ ತಂಡದ ನಾಯಕ ಮತ್ತು ಕೋಚ್ ಗಳ ಮೇಲೆ ಪ್ರಶ್ನೆ ಮಾಡಿದ್ದಾರೆ.

228 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಎಲ್ಎಸ್ ಜಿ ಉತ್ತಮ ಆರಂಭ ಪಡೆದಿತ್ತು. ತಂಡವು 12.1 ಓವರ್‌ಗಳಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 114 ರನ್‌ ಕಲೆ ಹಾಕಿತ್ತು. ಆದರೆ ನಂತರ ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ ಎಲ್ಲರೂ ದೊಡ್ಡ ರನ್ ಕಲೆ ಹಾಕುವಲ್ಲಿ ವಿಫಲರಾಗುವುದರೊಂದಿಗೆ ರನ್ ಗಳಿಸುವ ವೇಗವು ಬೇಗನೆ ಕುಸಿಯಿತು.

ಪಂದ್ಯದ ನಂತರ, ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹವಾಗ್ ಅವರು ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ಕೃನಾಲ್ ಪಾಂಡ್ಯ ಅವರ ಬ್ಯಾಟಿಂಗ್ ಕ್ರಮಾಂಕದ ನಿರ್ಧಾರವನ್ನು ಒಳಗೊಂಡಂತೆ ತಂಡದ ನಿರ್ವಹಣೆಯ ಬಗ್ಗೆ ಪ್ರಶ್ನೆ ಮಾಡಿದರು.

“10 ಓವರ್‌ ಗಳ ನಂತರ ಅವರು 102/1 ಹಂತದಲ್ಲಿದ್ದರು. ಅದರ ನಂತರ ಅವರು ಇಷ್ಟು ಅಂತರದಿಂದ ಸೋಲಬಾರದಿತ್ತು. ಆ ಮೊದಲ ವಿಕೆಟ್ ನಂತರ, ಇನ್-ಫಾರ್ಮ್ ಬ್ಯಾಟರ್ ಬರಬೇಕಿತ್ತು ಎಂದು ನಾನು ನಂಬುತ್ತೇನೆ; ಅದು ಪೂರನ್, ಮಾರ್ಕಸ್ ಸ್ಟೊಯಿನಿಸ್ ಆಗಿರಬಹುದು, ಕೃನಾಲ್ ಪಾಂಡ್ಯ ಅವರೇ ಅಥವಾ ಆಯುಷ್ ಬದೋನಿ ಬರಬಹುದಿತ್ತು. ಆದರೆ ಬಂದವರುಯಾರು? ಹೂಡಾ!” ಎಂದು ಸೆಹವಾಗ್ ಹೇಳಿದರು.

“ಅದೇ ಕ್ಷಣದಲ್ಲಿ ಲಕ್ನೋ ಪಂದ್ಯ ಸೋತಿತು. ಅಲ್ಲೇ ಎಲ್ ಸಿಜಿ ತಪ್ಪು ಮಾಡಿತು. ಒಂದು ವೇಳೆ ಆ ಕ್ಷಣದಲ್ಲಿ ಪೂರನ್ ಬಂದಿದ್ದರೆ ಅವರು ಬ್ಯಾಟಿಂಗ್ ಮಾಡುವ ರೀತಿಗೆ ಪಂದ್ಯದ ಫಲಿತಾಂಶ ಬದಲಾಗುತ್ತಿತ್ತು” ಎಂದು ಸೆಹವಾಗ್ ಹೇಳಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.