ಜರ್ಮನಿಯಲ್ಲಿ ಸಿಕ್ಕಿಹಾಕಿಕೊಂಡ ಚೆಸ್‌ಪಟು ವಿಶ್ವನಾಥನ್‌ ಆನಂದ್‌


Team Udayavani, Mar 17, 2020, 2:33 AM IST

ಜರ್ಮನಿಯಲ್ಲಿ ಸಿಕ್ಕಿಹಾಕಿಕೊಂಡ ಚೆಸ್‌ಪಟು ವಿಶ್ವನಾಥನ್‌ ಆನಂದ್‌

ಚೆನ್ನೈ: ಅಂತಾ ರಾಷ್ಟ್ರೀಯ ಚೆಸ್‌ ಕೂಟಕ್ಕೆಂದು ತೆರಳಿದ್ದ 5 ಬಾರಿಯ ವಿಶ್ವ ಚಾಂಪಿಯನ್‌ ವಿಶ್ವನಾಥನ್‌ ಆನಂದ್‌ ಕೊರೊನಾ ಹಿನ್ನೆಲೆ ಯಲ್ಲಿ ಜರ್ಮನಿಯಲ್ಲೇ ಸಿಕ್ಕಿಹಾಕಿ ಕೊಂಡಿದ್ದಾರೆ. “ಯಾವುದೇ ಆತಂಕ ಬೇಡ, ಅವರು ಆರಾಮ ವಾಗಿದ್ದಾರೆ’ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

“ಸರಕಾರ ಪ್ರಯಾಣ ನಿರ್ಬಂಧ ಗಳನ್ನು ಹೇರಿರುವುದರಿಂದ ವಿಶಿಗೆ ಸದ್ಯ ಭಾರತಕ್ಕೆ ಮರಳಲು ಸಾಧ್ಯವಾಗುವುದಿಲ್ಲ, ಶೀಘ್ರವಾಗಿ ಕುಟುಂಬದ ಜತೆ ಸೇರಿಕೊಳ್ಳಲಿದ್ದಾರೆ. ಬುಂಡೆಸ್ಲಿಗಾ ಚೆಸ್‌ ಲೀಗ್‌ನಲ್ಲಿ ಪಾಲ್ಗೊಂಡ ಬಳಿಕ ಅವರು ಭಾರತಕ್ಕೆ ವಾಪಸ್‌ ಆಗಬೇಕಿತ್ತು. ಆದರೆ ಕೊರೊನಾ ವೈರಸ್‌ ಭೀತಿಯಿಂದಾಗಿ ಎಲ್ಲೆಡೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ವಿದೇಶಕ್ಕೆ ಹೋಗುವುದು, ಬರುವುದನ್ನು ನಿಷೇಧಿಸಲಾಗಿದೆ. ಇದರಿಂದಾಗಿ ಜರ್ಮನಿಯ ಫ್ರಾಂಕ್‌ಫ‌ರ್ಟ್‌ನಲ್ಲಿ ಆನಂದ್‌ ಉಳಿದುಕೊಂಡಿದ್ದಾರೆ’ ಎಂದು ಪತ್ನಿ ಅರುಣಾ ತಿಳಿಸಿದ್ದಾರೆ.

ಆನಂದ್‌ ಕಮೆಂಟ್ರಿ!
ರಶ್ಯದಲ್ಲಿ ನಡೆಯಲಿರುವ ಕ್ಯಾಂಡಿಡೇಟ್ಸ್‌ ಚೆಸ್‌ ಕೂಟದಲ್ಲಿ ವಿಶ್ವನಾಥನ್‌ ಆನಂದ್‌ ಕಾಮೆಂಟ್ರಿ ಮಾಡಲಿದ್ದಾರೆ ಎಂಬುದು ಇನ್ನೊಂದು ಸುದ್ದಿ.
ಈ ಬಗ್ಗೆ ಮಾಹಿತಿ ನೀಡಿದ ಅರುಣಾ, “ಇದೇ ಮೊದಲ ಬಾರಿಗೆ ವೃತ್ತಿ ಜೀವನದ ಇನ್ನೊಂದು ಮಜಲನ್ನು ಏರುತ್ತಿರುವ ವಿಶ್ವನಾಥನ್‌ ಆನಂದ್‌, ಸದ್ಯ ತಾವಿರುವ ಜಾಗದಿಂದಲೇ ಮಂಗಳವಾರದಿಂದ ವೆಬ್‌ಸೈಟ್‌ಗೆ
ಕಾಮೆಂಟ್ರಿ ಹೇಳಲಿದ್ದಾರೆ. ಇದರಿಂದ ಅವರ ಏಕಾಂಗಿತನ ಸ್ವಲ್ಪ ಕಡಿಮೆಯಾಗಬಹುದು, ಜತೆಗೆ ಸಮಯ ಸಿಕ್ಕಾಗಲೆಲ್ಲ ಮಗನ ಜತೆಗೆ ಚಾಟ್‌, ವೀಡಿಯೋ ಕಾಲ್‌ ಮೂಲಕ ಮಾತನಾಡುತ್ತಿದ್ದಾರೆ. ವಿಶಿಗೆ ಕೆಲವು ದಿನಗಳು ಉಳಿದುಕೊಳ್ಳುವಂತೆ ಸೂಚನೆ ಇದೆ. ಸದ್ಯ ಅವರು ಏಕಾಂಗಿಯಾಗಿದ್ದಾರೆ. ಕೊರೊನಾ ಹರಡುವ ಭೀತಿಯಿಂದ ಜನಸಂಪರ್ಕ ಮಾಡುತ್ತಿಲ್ಲ’ ಎಂದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.