281 ಆ್ಯಂಡ್‌ ಬಿಯಾಂಡ್‌; ಮುಖಪುಟ ಅನಾವರಣ


Team Udayavani, Nov 4, 2018, 6:20 AM IST

vvs.jpg

ಹೊಸದಿಲ್ಲಿ: ಭಾರತದ ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್‌ ಅವರ ಬಹು ನಿರೀಕ್ಷಿತ ಆತ್ಮಚರಿತ್ರೆ “281 ಆ್ಯಂಡ್‌ ಬಿಯಾಂಡ್‌’ ಪುಸಕ್ತದ ಮುಖಪುಟ “ಸ್ಟಾರ್‌ ನ್ಪೋರ್ಟ್ಸ್’ನ ಸಹಯೋಗದಲ್ಲಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ನೇರ ಪ್ರಸಾರದ ಮೂಲಕ ಬಿಡುಗಡೆಯಾಗಿದೆ.

ಈ ಪುಸ್ತಕ ನ. 16ರಂದು ಬಿಡುಗಡೆಗೊಳ್ಳಲಿದೆ. ಕ್ರೀಡಾ ಪತ್ರಕರ್ತ ಆರ್‌. ಕೌಶಿಕ್‌ ಜತೆಗೂಡಿ ಲಕ್ಷ್ಮಣ್‌ ತಮ್ಮ ಜೀವ ನದ ಅವಿಸ್ಮರಣೀಯ ನೆನಪುಗಳನ್ನು ಪದಗಳ ರೂಪಕ್ಕಿಳಿಸಿ ದ್ದಾರೆ.

“ಈ ಪುಸ್ತಕ ದೇಶದ ಕ್ರೀಡಾಪಟುವಿನ ವಿಶಿಷ್ಟ ಹಾಗೂ ಅಸಾಮಾನ್ಯ ಕತೆಯನ್ನು ಹೇಳುತ್ತದೆ. ನನ್ನ ಜೀವನದ ಬಹು ದೊಡ್ಡ ತಿರುವೆಂದರೆ, 2001ರಲ್ಲಿ ಆಸ್ಟ್ರೇಲಿಯ ವಿರುದ್ಧದ ಫಾಲೋಆನ್‌ ಟೆಸ್ಟ್‌ನಲ್ಲಿ ಬಾರಿಸಿದ 281 ರನ್‌ಗಳು. ಈ ಪಂದ್ಯವನ್ನಾಡಲು ಕಾರಣ ,ಅಂದಿನ ಫಿಟ್‌ನೆಸ್‌, ರಾಹುಲ್‌ ದ್ರಾವಿಡ್‌ ಅವರೊಂದಿಗಿನ ಜತೆಯಾಟ, ಹೇಗೆ ನಾವು ಸುದೀರ್ಘ‌ ಜತೆಯಾಟ ನಡೆಸಿದೆವು ಎಂಬ ವಿಚಾರಗಳನ್ನು ತಿಳಿಸಿದ್ದೇನೆ. ಈ ಟೆಸ್ಟ್‌ ಪಂದ್ಯ ನನಗೆ ಸಾಕಷ್ಟು ವಿಚಾರಗಳನ್ನು ತಿಳಿಸಿದೆ.

ಆ ಟೆಸ್ಟ್‌  ನಮಗೆ ಆಕ್ರಮಣಕಾರಿ ಮನಃಸ್ಥಿತಿ, ಜಗತ್ತಿನ ಯಾವುದೇ ತಂಡದೊಂದಿಗೆ ಹೋರಾಡುವ ನೈತಿಕ ಶಕ್ತಿ ನೀಡಿತ್ತು’ಎಂದು ಲಕ್ಷ್ಮಣ್‌ ಮುಖಪುಟ ಬಿಡುಗಡೆ ಮಾಡುತ್ತ ತಮ್ಮ ನೆನಪಿನ ಬುತ್ತಿಯನ್ನು ತೆರದರು.

ಈ ಪುಸ್ತಕ ಲಕ್ಷ್ಮಣ್‌ ಡ್ರೆಸ್ಸಿಂಗ್‌ ರೂಮ್‌ ನೆನಪು,ವಿಭಿನ್ನ ಪಿಚ್‌ಗ ಳಲ್ಲಿ ವಿವಿಧ ಹಂತಗಳಲ್ಲಿ ಲಕ್ಷ್ಮಣ್‌ ಅವರ ಬ್ಯಾಟಿಂಗ್‌ ಶೈಲಿ, ಕೋಚ್‌ ಜಾನ್‌ ರೈಟ್‌ ಅವರಿಂದ ಕಲಿತ ವಿಚಾರ… ಹೀಗೆ ಅನೇಕ ಸಂಗತಿಗಳಿಂದ ಕೂಡಿದೆ ಎಂದು  ಪುಸ್ತಕ ಪ್ರಕಾಶಕ ಸಂಸ್ಥೆ ವೆಸ್ಟ್‌ಲ್ಯಾಂಡ್‌ ತಿಳಿಸಿದೆ.

2012ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ಲಕ್ಷ್ಮಣ್‌ 134ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 45.97ರ ಸರಾಸರಿಯ ಲ್ಲಿ 8, 781 ರನ್‌  ಬಾರಿಸಿದ್ದಾರೆ. ಇದು 17 ಶತಕ, 56 ಅರ್ಧ ಶತಕಗಳನ್ನು ಒಳಗೊಂಡಿದೆ. ಏಕ ದಿನ ಕ್ರಿಕೆಟ್ ನಲ್ಲಿ ಲಕ್ಷ್ಮಣ್‌ 86 ಪಂದ್ಯಗಳಿಂದ 2,338 ರನ್‌ ಪೇರಿಸಿದ್ದಾರೆ.

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.