ಟಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಇವರಿಬ್ಬರಿಗೆ ಜಾಗವಿಲ್ಲ: ಲಕ್ಷ್ಮಣ್ ಹೀಗೆ ಹೇಳಿದ್ಯಾಕೆ?
Team Udayavani, Jan 9, 2020, 11:35 AM IST
ಇಂಧೋರ್: ಟಿ ಟ್ವೆಂಟಿ ವಿಶ್ವಕಪ್ ಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಂತೆ ತಂಡ ಕಟ್ಟುವ ಕೆಲಸ ಆರಂಭವಾಗಿದೆ. ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ತನ್ನ 15 ಜನರ ತಂಡ ಪ್ರಕಟಿಸಿದ್ದು, ಅಚ್ಚರಿಯ ಆಯ್ಕೆ ಮಾಡಿದ್ದಾರೆ.
ಲಂಕಾ ವಿರುದ್ಧದ ಎರಡನೇ ಟಿ ಟ್ವೆಂಟಿ ಪಂದ್ಯದ ನಂತರ ಅಧಿಕೃತ ನೇರಪ್ರಸಾರದ ವಾಹಿನಿಯೊಂದಿಗೆ ಮಾತನಾಡುತ್ತಾ ಲಕ್ಷ್ಮಣ್ ತನ್ನ ತಂಡ ಪ್ರಕಟಿಸಿದರು.
ವಿವಿಎಸ್ ಪ್ರಕಟಿಸಿದ ತಂಡದಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಆರಂಭಿಕ ಆಟಗಾರ ಶಿಖರ್ ಧವನ್ ಗೆ ಜಾಗವಿಲ್ಲ. ಅವರಿಬ್ಬರ ಜಾಗದಲ್ಲಿ ಕ್ರಮವಾಗಿ ರಿಷಭ್ ಪಂತ್ ಮತ್ತು ಕೆ ಎಲ್ ರಾಹುಲ್ ವಿಶ್ವಕಪ್ ಆಡಲಿದ್ದಾರೆ.
ಮಹೇಂದ್ರ ಸಿಂಗ್ ಕೆಲ ತಿಂಗಳುಗಳಿಂದ ಭಾರತ ತಂಡದಿಂದ ಹೊರಗಿದ್ದಾರೆ. ಏಕದಿನ ವಿಶ್ವಕಪ್ ಬಳಿಕ ಧೋನಿ ವಿಶ್ರಾಂತಿಯಲ್ಲಿದ್ದಾರೆ. ಕಳಪೆ ಫಾರ್ಮಿನಲ್ಲಿದ್ದ ಶಿಖರ್ ಧವನ್ ಗಾಯಾಳಾಗಿ ತಂಡದಿಂದ ಹೊರಬಿದ್ದಿದ್ದರು. ಅವರ ಜಾಗಕ್ಕೆ ಆಗಮಿಸಿದ್ದ ಕೆ ಎಲ್ ರಾಹುಲ್ ಉತ್ತಮ ಪ್ರದರ್ಶನದಿಂದ ಜಾಗ ಗಟ್ಟಿ ಮಾಡಿಕೊಂಡಿದ್ದಾರೆ.
ವಿವಿಎಸ್ ಲಕ್ಷ್ಮಣ್ ತಂಡ
ವಿರಾಟ್ ಕೊಹ್ಲಿ( ನಾ), ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಮನೀಶ್ ಪಾಂಡೆ, ಶಿವಂ ದುಬೆ, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್
MUST WATCH
ಹೊಸ ಸೇರ್ಪಡೆ
Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ
B. Y. Raghavendra: “ಕಾಂಗ್ರೆಸ್ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ