ಕೈಕೊಟ್ಟ ಅದೃಷ್ಟ: ಅಜೇಯರಾದರೂ ಶತಕ ವಂಚಿತ ವಾಷಿಂಗ್ಟನ್, ಭಾರತಕ್ಕೆ ಉತ್ತಮ ಮುನ್ನಡೆ


Team Udayavani, Mar 6, 2021, 11:18 AM IST

ಕೈಕೊಟ್ಟ ಅದೃಷ್ಟ: ಅಜೇಯರಾದರೂ ಶತಕ ವಂಚಿತ ವಾಷಿಂಗ್ಟನ್, ಭಾರತಕ್ಕೆ ಉತ್ತಮ ಮುನ್ನಡೆ

ಅಹಮದಾಬಾದ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಕೊನೆಯ ಪಂದ್ಯದಲ್ಲಿ ಭಾರತ ಉತ್ತಮ ಮುನ್ನಡೆ ಸಾಧಿಸಿದೆ. ಅಜೇಯರಾಗಿ ಉಳಿದರೂ ಬಾಲಗೋಂಚಿಗಳು ಕೈಕೊಟ್ಟ ಕಾರಣ ವಾಷಿಂಗ್ಟನ್ ಸುಂದರ್ ಶತಕ ವಂಚಿತರಾದರು.

ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ತಂಡ 365 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿದೆ. ಇದರೊಂದಿಗೆ 160 ರನ್ ಗಳ ಬೃಹತ್ ಮುನ್ನಡೆ ಸಾಧಿಸಿದೆ.

ಏಳು ವಿಕೆಟ್ ನಷ್ಟಕ್ಕೆ 297 ರನ್ ಗಳಿಸಿದ್ದಲ್ಲಿಂದ ಮೂರನೇ ದಿನದಾಟ ಆರಂಭಿಸಿದ ಟೀಂ ಇಂಡಿಯಾಗೆ ಆಲ್ ರೌಂಡರ್ ಗಳಾದ ವಾಷಿಂಗ್ಟನ್ ಸುಂದರ್ ಮತ್ತು ಅಕ್ಷರ್ ಪಟೇಲ್ ನೆರವಾದರು. ಇವರಿಬ್ಬರೂ 106 ರನ್ ಗಳ ಜೊತೆಯಾಟ ನಡೆಸಿದರು. ಅಕ್ಷರ್ ಪಟೇಲ್ 43 ರನ್ ಗಳಸಿ ರನ್ ಔಟಾದರು.

ಇದನ್ನೂ ಓದಿ:ಪರದಾಡುತ್ತಿದ್ದ ಭಾರತಕ್ಕೆ ಪಂತ್‌ ಶತಕದಾಸರೆ : ಇಂಗ್ಲೆಂಡ್‌ ಲೆಕ್ಕಾಚಾರ ಬುಡಮೇಲು

96 ರನ್ ಗಳಿಸಿ ಚೊಚ್ಚಲ ಟೆಸ್ಟ್ ಶತಕದ ಆಸೆಯಲ್ಲಿದ್ದ ವಾಷಿಂಗ್ಟನ್ ಸುಂದರ್ ಗೆ ನಿರಾಸೆಯಾಯಿತು. ಅಕ್ಷರ್ ಪಟೇಲ್ ರನ್ ಔಟ್ ಆದರೆ, ಬೆನ್ನು ಬೆನ್ನಲ್ಲೇ ಇಶಾಂತ್ ಶರ್ಮಾ ಮತ್ತು ಸಿರಾಜ್ ಔಟಾದ ಕಾರಣ ತಂಡ ಆಲ್ ಔಟಾಯಿತು. ಕ್ರೀಸ್ ನ ಮತ್ತೊಂದು ತುದಿಯಲ್ಲಿ ನಿಂತಿದ್ದ ವಾಷಿಂಗ್ಟನ್ ಶತಕ ವಂಚಿತರಾಗಿ ನಿರಾಸೆಯಿಂದ ಪೆವಿಲಿಯನ್ ಕಡೆಗೆ ಹೆಜ್ಜೆ ಹಾಕಿದರು.

ಇಂಗ್ಲೆಂಡ್ ಪರ ಸ್ಟೋಕ್ಸ್ ನಾಲ್ಕು ವಿಕೆಟ್ ಕಬಳಿಸಿದರೆ, ಆ್ಯಂಡರ್ಸನ್ ಮೂರು, ಲೀಚ್ ಎರಡು ವಿಕೆಟ್ ಪಡೆದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.