ಜಿಂಬಾಬ್ವೆ ಸರಣಿಯಿಂದ ಹೊರಬಿದ್ದ ವಾಷಿಂಗ್ಟನ್ ಸುಂದರ್: ತಂಡ ಸೇರಿದ ಆರ್ ಸಿಬಿ ಸ್ಟಾರ್


Team Udayavani, Aug 16, 2022, 4:36 PM IST

washington sundar ruled out of zimbabwe series

ಮುಂಬೈ: ವೆಸ್ಟ್ ಇಂಡೀಸ್ ತಂಡದ ವಿರುದ್ಧ ಏಕದಿನ ಮತ್ತು ಟಿ20 ಸರಣಿಯನ್ನು ಜಯಿಸಿದ ಭಾರತ ತಂಡವು ಇದೀಗ ಜಿಂಬಾಬ್ವೆ ವಿರುದ್ಧದ ಸರಣಿಗೆ ತಯಾರಾಗಿದೆ. ಜಿಂಬಾಬ್ವೆ ವಿರುದ್ಧ ಭಾರತ ತಂಡ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದ್ದು, ಈ ಪಂದ್ಯಗಳು ಹರಾರೆಯಲ್ಲಿ ನಡೆಯಲಿದೆ.

ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ಈಗಾಗಲೇ ಜಿಂಬಾಬ್ವೆ ತಲುಪಿದ್ದು, ಅಭ್ಯಾಸದಲ್ಲಿ ತೊಡಗಿದೆ. ಆದರೆ ಬಹಳ ಕಾಲದ ಬಳಿಕ ತಂಡಕ್ಕೆ ಮರಳಿದ್ದ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಮತ್ತೆ ಗಾಯಗೊಂಡಿದ್ದು, ಸರಣಿಯಿಂದ ಹೊರಬಿದ್ದಿದ್ದಾರೆ.

ಕಳೆದೊಂದು ವರ್ಷದಿಂದ ಗಾಯದಿಂದ ಬಳಲುತ್ತಿರುವ ವಾಷಿಂಗ್ಟನ್ ಸುಂದರ್ ಅವರು ಇಂಗ್ಲೆಂಡ್ ನ ಕೌಂಟಿ ಕೂಟದಲ್ಲಿ ಆಡುತ್ತಿದ್ದರು. ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾದ ಸುಂದರ್ ಅವರು ಮತ್ತೆ ಬ್ಲೂ ಜೆರ್ಸಿಯಲ್ಲಿ ತೊಡಲು ಕಾತರರಾಗಿದ್ದರು. ಆದರೆ ಆದರೆ ಇಂಗ್ಲೆಂಡ್ ನ ಲಂಕಾಶೈರ್ ಪರ ಆಡುತ್ತಿದ್ದ ವಾಷಿಂಗ್ಟನ್ ಸುಂದರ್ ಎಡ ಭುಜಕ್ಕೆ ಗಾಯ ಮಾಡಿಕೊಂಡಿದ್ದಾರೆ. ಇದರಿಂದಾಗಿ ಜಿಂಬಾಬ್ವೆ ಪ್ರವಾಸವನ್ನು ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ:ಕೋಲಾರದಲ್ಲಿ ಲಿಮ್ಕಾ ದಾಖಲೆ ಬರೆದ ಬೃಹತ್‌ ರಾಷ್ಟ್ರಧ್ವಜ

ವಾಷಿಂಗ್ಟನ್ ಸುಂದರ್ ಬದಲಿಗೆ ಆರ್ ಸಿಬಿ ಆಲ್ ರೌಂಡರ್ ಶಹಬಾಜ್ ಅಹಮದ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. 27 ವರ್ಷದ ಯುವ ಆಟಗಾರ ಶಹಬಾಜ್ ಅಹಮದ್ ಗೆ ಇದು ಮೊದಲ ರಾಷ್ಟ್ರೀಯ ತಂಡದ ಕರೆಯಾಗಿದೆ.

ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿ ಆಗಸ್ಟ್ 18ರಿಂದ 22ರವರೆಗೆ ನಡೆಯಲಿದೆ. ಎಲ್ಲಾ ಮೂರು ಪಂದ್ಯಗಳು ಹರಾರೆ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನಡೆಯಲಿದೆ.

ಭಾರತ ತಂಡ: ಕೆಎಲ್ ರಾಹುಲ್ (ನಾ), ಶಿಖರ್ ಧವನ್ (ಉ.ನಾ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ರಾಹುಲ್ ತ್ರಿಪಾಠಿ, ದೀಪಕ್ ಹೂಡಾ, ಶಹಬಾಜ್ ಅಹಮದ್, ಅಕ್ಸರ್ ಪಟೇಲ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್ , ದೀಪಕ್ ಚಾಹರ್.

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.