ವಿಶ್ವಶ್ರೇಷ್ಠ ಬ್ಯಾಟ್ಸಮನ್ ಗಳ ಸಾಲಿನಲ್ಲಿ ತೆಂಡೂಲ್ಕರ್ ಗೆ ಐದನೇ ಸ್ಥಾನ ನೀಡಿದ ಅಕ್ರಮ್


Team Udayavani, Jun 7, 2020, 2:30 PM IST

ವಿಶ್ವಶ್ರೇಷ್ಠ ಬ್ಯಾಟ್ಸಮನ್ ಗಳ ಸಾಲಿನಲ್ಲಿ ತೆಂಡೂಲ್ಕರ್ ಗೆ ಐದನೇ ಸ್ಥಾನ ನೀಡಿದ ಅಕ್ರಮ್

ಮುಂಬೈ: ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ನಾಯಕ, ದಿಗ್ಗಜ ಎಡಗೈ ವೇಗಿ ವಾಸೀಂ ಅಕ್ರಮ್ ಕ್ರಿಕೆಟ್ ನ ಅಗ್ರ ಐದು ಬ್ಯಾಟ್ಸಮ್ ಗಳನ್ನು ಹೆಸರಿಸಿದ್ದಾರೆ.  ಅಕ್ರಮ್ ಟೆಸ್ಟ್ ಕ್ರಿಕಟ್ ನ ಐವರು ಶ್ರೇಷ್ಠ ದಾಂಡಿಗರನ್ನು ಹೆಸರಿಸಿದ್ದು, ಆದರೆ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರನ್ನು ಕೊನೆಯವರನ್ನಾಗಿ ಹೆಸರಿಸಿದ್ದಾರೆ.

ಮಾಜಿ ಸಹ ಆಟಗಾರ ಬಾಸಿತ್ ಅಲಿ ಜೊತೆ ಯೂಟ್ಯೂಬ್ ಮಾತುಕತೆಯಲ್ಲಿ ವಾಸೀಂ ಅಕ್ರಮ್ ಈ ಪಟ್ಟಿ ಮಾಡಿದ್ದಾರೆ.

ಅಕ್ರಮ್ ರ ಪಟ್ಟಿಯಲ್ಲಿ ಮೊದಲ ಸ್ಥಾನ ವಿಂಡೀಸ್ ದಿಗ್ಗಜ ವಿವಿಯನ್ ರಿಚರ್ಡ್ ಅವರಿಗೆ ನೀಡಿದ್ದಾರೆ. ಅವರ ಟೆಕ್ನಿಕ್, ಶೈಲಿಯನ್ನು ಯಾರೂ ಮೀರಿಸಲು ಸಾಧ್ಯವಿಲ್ಲ. ಜನರ ಮೇಲೆ ಅವರಷ್ಟು ಯಾರೂ ಪ್ರಭಾವ ಬೀರಿಲ್ಲ ಎಂದು ಅಕ್ರಮ್ ಹೇಳಿದ್ದಾರೆ.

ಮಾಜಿ ಕಿವೀಸ್ ಆಟಗಾರ ಮಾರ್ಟಿನ್ ಕ್ರೋವ್ ಗೆ ಅಕ್ರಮ್ ಎರಡನೇ ಸ್ಥಾನ ನೀಡಿದ್ದಾರೆ. ರಿವರ್ಸ್ ಸ್ವಿಂಗ್ ಎಸೆತಗಳನ್ನು ಎದುರಿಸುವ ಬಗ್ಗೆ ಕ್ರಿಕೆಟ್ ಜಗತ್ತಿಗೆ ಯಾವುದೇ ಐಡಿಯಾ ಇರದ ಸಮಯದಲ್ಲಿ ಕ್ರೋವ್ ನನ್ನ ಮತ್ತು ವಾಕರ್ ಯೂನಸ್ ರ ಎಸೆತಗಳನ್ನು ಲೀಲಾಜಾಲವಾಗಿ ಎದುರಿಸುತ್ತಿದ್ದರು ಎಂದು ಹೇಳಿದ್ದಾರೆ.

ಮೂರನೇ ಸ್ಥಾನದಲ್ಲಿ ಬ್ರಿಯಾನ್ ಲಾರ ಇದ್ದರೆ ನಾಲ್ಕನೇ ಸ್ಥಾನದಲ್ಲಿ ಇಂಝಮಾಮ್ ಉಲ್ ಹಕ್ ಅವರಿಗೆ ನೀಡಿದ್ದಾರೆ. ಆದರೆ ಐದನೇ ಸ್ಥಾನವನ್ನು ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಗೆ ನೀಡಿದ್ದಾರೆ.

ಸಚಿನ್ ಗೆ ಐದನೇ ಸ್ಥಾನ ನೀಡಿರುವ ಅಕ್ರಮ್, ನಾನು ಟೆಸ್ಟ್ ಮಾದರಿಯಲ್ಲಿ ಸಚಿನ್ ಗೆ ಹೆಚ್ಚು ಬಾಲ್ ಹಾಕಿಲ್ಲ. 1989ರಲ್ಲಿ ಪಾಕಿಸ್ಥಾನದ ಟೆಸ್ಟ್ ಸರಣಿಗೆ ಬಂದ ಸಚಿನ್ ನಂತರ ಬಂದಿದ್ದು 1999ರಲ್ಲಿ ಹಾಗಾಗಿ ನಾನು ಹೆಚ್ಚು ಹೇಳಲಾರೆ ಎಂದಿದ್ದಾರೆ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.