ದಕ್ಷಿಣ ಆಫ್ರಿಕಾದಲ್ಲಿ ಸರಣಿ ಗೆಲ್ಲಬೇಕಾದರೆ ಈ ಸೂತ್ರ ಪಾಲಿಸಿ: ವಾಸಿಂ ಜಾಫರ್ ಸಲಹೆ


Team Udayavani, Dec 24, 2021, 2:32 PM IST

wasim jaffer

ಮುಂಬೈ: ವಿದೇಶಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿರುವ ಟೀಂ ಇಂಡಿಯಾ ಇದೀಗ ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಗೆ ಸಿದ್ದತೆ ನಡೆಸುತ್ತಿದೆ. ಆಸ್ಟ್ರೇಲಿಯಾ, ಇಂಗ್ಲೆಂಡ್, ನ್ಯೂಜಿಲ್ಯಾಂಡ್ ಗಳಲ್ಲಿ ಉತ್ತಮ ಪ್ರದರ್ಶನ ತೋರಿರುವ ವಿರಾಟ್ ಕೊಹ್ಲಿ ಬಳಗ ಇದೇ ಮೊದಲ ಬಾರಿಗೆ ಹರಿಣಗಳ ನಾಡಿನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಹುಮ್ಮಸ್ಸಿನಲ್ಲಿದೆ.

2018ರ ಸರಣಿಯಲ್ಲಿ ಭಾರತ ತಂಡ ಉತ್ತಮ ಪ್ರದರ್ಶನದ ಹೊರತಾಗಿಯೂ ಸರಣಿ ಗೆಲ್ಲಲು ವಿಫಲವಾಗಿತ್ತು. ಈ ಬಾರಿ ಟೆಸ್ಟ್ ಸರಣಿಯನ್ನು ಗೆದ್ದೇ ಗೆಲ್ಲಬೇಕು ಎಂದು ಪಣತೊಟ್ಟಿರುವ ಕೊಹ್ಲಿ ಬಳಗ, ಸದ್ಯ ಸೆಂಚೂರಿಯನ್ ನಲ್ಲಿ ಅಭ್ಯಾಸ ನಡೆಸುತ್ತಿದೆ.

ಇದನ್ನೂ ಓದಿ:ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಬೇಕಿತ್ತು.: ನಾಯಕತ್ವ ಬದಲಾವಣೆ ಕುರಿತು ಶಾಸ್ತ್ರಿ ಮಾತು

ಟೀಂ ಇಂಡಿಯಾ ಮಾಜಿ ಆಟಗಾರ ವಾಸಿಂ ಜಾಫರ್ ಅವರು ವಿರಾಟ್ ಕೊಹ್ಲಿ ಬಳಗಕ್ಕೆ ಸಲಹೆ ನೀಡಿದ್ದಾರೆ. “2018 ರಲ್ಲಿ ಭಾರತವು ದಕ್ಷಿಣ ಆಫ್ರಿಕಾದಲ್ಲಿ ಆರು ಇನ್ನಿಂಗ್ಸ್‌ಗಳಲ್ಲಿ ಒಮ್ಮೆ ಮಾತ್ರ 250+ ರನ್ ಗಳಿಸಿದೆ. ಅದಕ್ಕಾಗಿಯೇ ನಾವು ಎಲ್ಲಾ ಮೂರು ಟೆಸ್ಟ್‌ಗಳಲ್ಲಿ 20 ವಿಕೆಟ್‌ಗಳನ್ನು ಪಡೆದರೂ ಸರಣಿಯನ್ನು ಕಳೆದುಕೊಂಡಿದ್ದೇವೆ. ದ.ಆಫ್ರಿಕಾದಲ್ಲಿ ಹೆಚ್ಚುವರಿ ಬ್ಯಾಟರ್ ಅತ್ಯಗತ್ಯವಾಗಿರುತ್ತದೆ. ನಾನು ಬುಮ್ರಾ, ಶಮಿ, ಸಿರಾಜ್ ಮತ್ತು ಅಶ್ವಿನ್ 4 ಬೌಲರ್‌ಗಳೊಂದಿಗೆ 7+4 ಕಾಂಬಿನೇಶನ್ ನಲ್ಲಿ ಆಡಬೇಕು” ಎಂದು ವಾಸಿಂ ಜಾಫರ್ ‘ಕೂ’ ಮಾಡಿದ್ದಾರೆ.

ಭಾರತ ತಂಡದಲ್ಲಿ ಅನುಭವಿ ಅಜಿಂಕ್ಯ ರಹಾನೆ ಮತ್ತು ಯುವ ಆಟಗಾರ ಶ್ರೇಯಸ್ ಅಯ್ಯರ್ ನಡುವೆ ಒಂದು ಸ್ಥಾನಕ್ಕಾಗಿ ಪೈಪೋಟಿಯಿದೆ. ಕಳಪೆ ಪ್ರದರ್ಶನದ ಕಾರಣದಿಂದ ರಹಾನೆ ಈಗಾಗಲೇ ಉಪನಾಯಕ ಸ್ಥಾನ ಕಳೆದುಕೊಂಡಿದ್ದಾರೆ. ನ್ಯೂಜಿಲ್ಯಾಂಡ್ ವಿರುದ್ಧ ಪದಾರ್ಪಣೆ ಪಂದ್ಯದಲ್ಲೇ ಉತ್ತಮ ಪ್ರದರ್ಶನ ತೋರಿದ ಶ್ರೇಯಸ್ ಅಯ್ಯರ್ ಕೂಡಾ ಆಡುವ ಬಳಗದಲ್ಲಿ ಸ್ಥಾನ ಪಡೆಯುವ ನಿರೀಕ್ಷಯಲ್ಲಿದ್ದಾರೆ.

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.