ಟೀಂ ಇಂಡಿಯಾವನ್ನು ಮತ್ತೆ ಕುಟುಕಿದ ಮೈಕಲ್ ವಾನ್! ಸರಿಯಾಗಿ ತಿರುಗೇಟು ಕೊಟ್ಟ ಜಾಫರ್


Team Udayavani, Mar 13, 2021, 9:04 AM IST

ಟೀಂ ಇಂಡಿಯಾವನ್ನು ಮತ್ತೆ ಕುಟುಕಿದ ಮೈಕಲ್ ವಾನ್! ಸರಿಯಾಗಿ ತಿರುಗೇಟು ಕೊಟ್ಟ ಜಾಫರ್

ಅಹಮದಾಬಾದ್ : ಪ್ರವಾಸಿ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಶುಕ್ರವಾರ ಆರಂಭವಾಗಿದೆ. ಅಹಮದಾಬಾದ್ ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ಟೀಂ ಇಂಡಿಯಾ ಸೋಲನುಭವಿಸಿದೆ. ಈ ಸರಣಿಯುದ್ದಕ್ಕೂ ಟೀಂ ಇಂಡಿಯಾವನ್ನು ಟೀಕಿಸುತ್ತಿರುವ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ನಿನ್ನೆಯೂ ನಾಲಿಗೆ ಹರಿಬಿಟ್ಟಿದ್ದು, ಇದಕ್ಕೆ ವಾಸೀಂ ಜಾಫರ್ ತಕ್ಕ ತಿರುಗೇಟು ನೀಡಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಿಲಿಲ್ಲ. ತಂಡ 20 ಓವರ್ ಗಳಲ್ಲಿ ಗಳಿಸಿದ್ದು ಕೇವಲ 124 ರನ್ ಮಾತ್ರ. ಇದಕ್ಕೆ ವ್ಯಂಗ್ಯವಾಡಿದ ವಾನ್, “ಟೀಂ ಇಂಡಿಯಾಕ್ಕಿಂತ ಮುಂಬೈ ಇಂಡಿಯನ್ಸ್ ತಂಡ ಉತ್ತಮವಾಗಿದೆ’ ಎಂದು ಟ್ವೀಟದ ಮಾಡಿದ್ದರು.

ವಾನ್ ಟೀಕೆಗೆ ಪ್ರತಿಕ್ರಿಯೆ ನೀಡಿದ ಟೀಂ ಇಂಡಿಯಾ ಮಾಜಿ ಆಟಗಾರ ವಾಸೀಂ ಜಾಫರ್, ಎಲ್ಲಾ ತಂಡಗಳೂ ನಾಲ್ಕು ವಿದೇಶಿ ಆಟಗಾರರನ್ನು ಆಡಿಸುವಷ್ಟು ಅದೃಷ್ಟ ಹೊಂದಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.

ಇಂಗ್ಲೆಂಡ್ ತಂಡದಲ್ಲಿ ಆರು ಮಂದಿ ಆಟಗಾರರು ವಿದೇಶಿಗರಾಗಿದ್ದಾರೆ. ನಾಯಕ ಇಯಾನ್ ಮಾರ್ಗನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಕ್ರಿಸ್ ಜೋರ್ಡಾನ್, ಜೇಸನ್ ರಾಯ್ ಮತ್ತು ಬೆನ್ ಸ್ಟೋಕ್ಸ್ ಬೇರೆ ದೇಶವರಾದರೂ ಇಂಗ್ಲೆಂಡ್ ಪರ ಆಡುತ್ತಾರೆ.

ಮೊದಲ ಟಿ20 ಪಂದ್ಯದಲ್ಲಿ ನಾಯಕ ವಿರಾಟ್, ರಾಹುಲ್ ಧವನ್ ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯ ತಂಡಕ್ಕೆ ಮುಳುವಾಯಿತು. ಭಾರತ ತಂಡ ನೀಡಿದ 125 ರನ್ ಗುರಿಯನ್ನು ಇಂಗ್ಲೆಂಡ್ ಕೇವಲ 15.3 ಓವರ್ ನಲ್ಲಿ ತಲುಪಿತು.

ಟಾಪ್ ನ್ಯೂಸ್

10–fusion-anger

UV Fusion: ಅತಿಯಾದ ಕೋಪ ಹಾನಿಕರ

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

9–fusion-rain

UV Fusion: ಮಳೆಯೇ ಮಾಯ

tdy-8

AAINA  Mahal: ಐನಾ ಮಹಲ್‌ ಎಂಬ ಅಚ್ಚರಿ!

7-sirsi

Sirsi:ಸೇತುವೆಯ ರಕ್ಷಣಾ ಗೋಡೆಗೆ ಢಿಕ್ಕಿ ಹೊಡೆದ ವಾಹನ; ಒಂದು ಜಾನುವಾರು ಸಾವು; ಇಬ್ಬರಿಗೆ ಗಾಯ

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Games 2023 Day 1: India secures 5 medals

Asian Games 2023; ಮೊದಲ ದಿನವೇ ಪದಕ ಬೇಟೆ ಆರಂಭಿಸಿದ ಭಾರತ; 5 ಮೆಡಲ್ ಭಾರತದ ಪಾಲಿಗೆ

tdy-1

Asian Games: ಬಾಂಗ್ಲಾ ವಿರುದ್ಧ ಸುಲಭ ಜಯ: ಸ್ವರ್ಣ ಬೇಟೆಯ ಸಮೀಪ ತಲುಪಿದ ಭಾರತದ ವನಿತಾ ತಂಡ

1–add

World Cup Cricket ; ಮತ್ತೆ ಇಂಗ್ಲೆಂಡ್‌ ಆತಿಥ್ಯ, ಮತ್ತೆ ವಿಂಡೀಸ್‌ ಚಾಂಪಿಯನ್‌

1-sadad

IND vs AUS : ಇಂದು ಇಂದೋರ್‌ ಹೋರಾಟ; ಪಂದ್ಯಕ್ಕೆ ಮಳೆ ಭೀತಿ

TT

Asian Games ಎಟಿಟಿ: ಭಾರತ ತಂಡಗಳ ಮುನ್ನಡೆ

MUST WATCH

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

ಹೊಸ ಸೇರ್ಪಡೆ

tdy-11

Chiranjeevi Singh: ಪಿ.ಬಿ.ಶ್ರೀನಿವಾಸ್‌ ಅವರ ಹಾಡು ಕೇಳುತ್ತಾ ಕನ್ನಡ ಕಲಿತೆ!

10–fusion-anger

UV Fusion: ಅತಿಯಾದ ಕೋಪ ಹಾನಿಕರ

Relationship: ರೀ… ನನ್ನನ್ನು ಕ್ಷಮಿಸಿ…:

Relationship: ರೀ… ನನ್ನನ್ನು ಕ್ಷಮಿಸಿ…:

aditi prabhudeva alexa movie

Aditi Prabhudeva; ಬಾಲ್ಯದ ಕನಸು ಸಿನಿಮಾದಲ್ಲಿ ನನಸು:’ಅಲೆಕ್ಸ’ದಲ್ಲಿ ಅದಿತಿ ಖಡಕ್‌ಪೊಲೀಸ್‌

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.