ನಾನು ಓದಿಲ್ಲ ಎಂದು ಹೇಳಿ ನಂತರ ಟಾಪರ್ ಆಗುವ ಮಕ್ಕಳಂತೆ ಕಿವೀಸ್ ತಂಡ..! ವಾಸಿಂ ಜಾಫರ್


Team Udayavani, Nov 11, 2021, 1:17 PM IST

ನಾನು ಓದಿಲ್ಲ ಎಂದು ಹೇಳಿ ಟಾಪರ್ ಆಗುವ ಮಕ್ಕಳಂತೆ ಕಿವೀಸ್ ತಂಡ..! ವಾಸಿಂ ಜಾಫರ್

ಮುಂಬೈ: ಐಸಿಸಿ ಟಿ20 ವಿಶ್ವಕಪ್ ನ ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಪಡೆ ರೋಚಕ ಜಯ ಸಾಧಿಸಿ ಫೈನಲ್ ಪ್ರವೇಶ ಮಾಡಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವೆ ಬುಧವಾರ ನಡೆದ ರೋಚಕ ಪಂದ್ಯವನ್ನು ವೀಕ್ಷಿಸಿದ ಭಾರತೀಯ ಕ್ರಿಕೆಟಿಗರು ಅದೊಂದು ಅದ್ಭುತ ಆಟ ಎಂದು ಉದ್ಗರಿಸಿದ್ದಾರೆ.

ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಎಲ್ಲ ಬ್ಯಾಟಿಂಗ್ ಒತ್ತಡವನ್ನು ಯಶಸ್ವಿಯಾಗಿ ಎದುರಿಸಿ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ, ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತು.

ಇದನ್ನೂ ಓದಿ:ಫಸ್ಟ್ ನೈಟ್-ರೊಮ್ಯಾನ್ಸ್ ಬಗ್ಗೆ ಹೇಳಿ, ನೆಟ್ಟಿಗರಿಂದ ಟ್ರೋಲ್ ಆದ ರಚಿತಾ ರಾಮ್

ಮಾಜಿ ಕ್ರಿಕೆಟಿಗ ವಾಸಿಂ ಜಾಫರ್, ‘ನ್ಯೂಜಿಲ್ಯಾಂಡ್ ತಂಡವು ತರಗತಿಯಲ್ಲಿ ‘ಬ್ರೋ ನಾನು ಈ ಪರೀಕ್ಷೆಗೆ ಓದಿಲ್ಲ’ ಎಂದು ಹೇಳಿ ನಂತರ ಟಾಪರ್‌ ಗಳಲ್ಲಿ ಒಬ್ಬನಾಗುವ ಮಗುವಿನಂತೆ’ ಎಂದು ಚಟಾಕಿ ಹಾರಿಸಿದ್ದಾರೆ.

ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಚೇತೇಶ್ವರ್ ಪೂಜಾರ, ‘ಎಂತಹ ಆಟ! ಪಂದ್ಯವು ಒಂದು ಕಡೆಯಿಂದ ಇನ್ನೊಂದು ಕಡೆಗೆ ತಿರುಗಿತು, ಆದರೆ ಸೂಪರ್ ಪ್ರಭಾವಶಾಲಿ ಕಿವೀಸ್ ಶಾಂತವಾಗಿತ್ತು ಮತ್ತು ಪ್ರಭಾವಶಾಲಿ ಒತ್ತಡದಲ್ಲಿ ಆಡಿದರು. 2ನೇ ಸೆಮಿಫೈನಲ್‌ಗಾಗಿ ಕಾತುರನಾಗಿದ್ದೇನೆ’ ಎಂದು ಹೇಳಿದ್ದಾರೆ.

Koo App

What a game of cricket!

The match swung from one side to the other, but the super impressive Kiwis kept calm and played impressive cricket under pressure.

Cant wait for the 2nd semi finals!

#EngVsNz #t20worldcup #sabsebadastadium

Cheteshwar Pujara (@cheteshwarpujara) 10 Nov 2021

ಕ್ರಿಕೆಟಿಗ ರಾಬಿನ್ ಉತ್ತಪ್ಪ , ‘ಅದ್ಭುತ 1ನೇ ಸೆಮಿಫೈನಲ್! ನ್ಯೂಜಿಲ್ಯಾಂಡ್ ಅಸಮಾಧಾನದಿಂದ ಆಡಬಹುದು ಎಂದು ನಾನು ಭಾವಿಸಿದ್ದೆ. ಆದರೆ, ಅವರು ತಮ್ಮ ಶೈಲಿಯಲ್ಲಿ ಆಡಿದರು! ಮಿಚೆಲ್‌ನಿಂದ ಪಂದ್ಯದ ಗೆಲುವಿನ ಬಾಗಿಲು ತಟ್ಟಿತು, ಆದರೆ ನೀಶಮ್ ಅವರ ಆಟದ ಮೌಲ್ಯವನ್ನು ಕಡಿಮೆ ಅಂದಾಜು ಮಾಡಲಾಗದು. ನಿಜವಾಗಿಯೂ ಅರ್ಹರು!’ ಎಂದಿದ್ದಾರೆ.

Koo App

A brilliant 1st semi final!
I thought NZ might pull off an upset, and they did so in style!
Match winning knock by Mitchell, but don’t underestimate the value of the knock by Neesham.

Truly well deserved!

#t20worldcup #NzVsEng #semifinals
#sabsebadastadium

Robin Uthappa (@robinuthappa) 10 Nov 2021

ಸಂಜಯ್ ಮಂಜೇಕರ್

ಕ್ರಿಕೆಟಿಗ ಹನುಮಾನ್ ವಿಹಾರಿ

ಕ್ರಿಕೆಟಿಗ ಪಿಯೂಷ್ ಚಾವ್ಲಾ

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.