ಮತ್ತೆ ಟೆನಿಸ್‌ ಆಡುವ ಬಗ್ಗೆ ಅನುಮಾನವಿತ್ತು: ಸಾನಿಯಾ ಮಿರ್ಜಾ

ಎಲ್ಲ ತಾಯಂದಿರಿಗೆ ಒಂದು ಪತ್ರದಲ್ಲಿ ತೆರೆಯಿತು ಖ್ಯಾತ ಟೆನಿಸ್‌ ಆಟಗಾರ್ತಿಯ ಅಂತರಂಗ

Team Udayavani, Nov 26, 2020, 10:00 PM IST

ಮತ್ತೆ ಟೆನಿಸ್‌ ಆಡುವ ಬಗ್ಗೆ ಅನುಮಾನವಿತ್ತು: ಸಾನಿಯಾ ಮಿರ್ಜಾ

ಮುಂಬೈ: ಭಾರತದ ಪ್ರಖ್ಯಾತ ಟೆನಿಸ್‌ ಆಟಗಾರ್ತಿ ಸಾನಿಯಾ ಮಿರ್ಜಾಗೆ ಈಗ 34 ವರ್ಷ. ತಮ್ಮ ವೃತ್ತಿಬದುಕಿನ ಏರುಕಾಲದಲ್ಲಿ ಅವರು ಆಟದೊಂದಿಗೆ ಸೌಂದರ್ಯದಿಂದಲೂ ಜನಪ್ರಿಯರಾಗಿದ್ದರು. ಅಂತಹ ಆಟಗಾರ್ತಿಗೆ ಮಗುವಿಗೆ ಜನ್ಮ ನೀಡಿದ ನಂತರ, ತಮ್ಮ ಮುಂದಿನ ಟೆನಿಸ್‌ ಭವಿಷ್ಯದ ಬಗ್ಗೆಯೇ ಗೊಂದಲವುಂಟಾಗಿತ್ತಂತೆ! ತಾನು ಮತ್ತೆ ಅಂಗಣಕ್ಕಿಳಿಯುತ್ತೇನೋ ಇಲ್ಲವೋ ಎಂದು ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ.

ಅವರ ಅಂತರಂಗದ ಮಾತುಗಳು ಹೊರಹೊಮ್ಮಿದ್ದು ಸೆರೆನಾ ವಿಲಿಯಮ್ಸ್‌ ಕುರಿತ ಬೀಯಿಂಗ್‌ ಸೆರೆನಾ ಎಂಬ ಸಾಕ್ಷ್ಯಚಿತ್ರ ನೋಡಿದ ನಂತರ. ಅವರು “ಎಲ್ಲ ತಾಯಂದರಿಗೆ ಒಂದು ಪತ್ರ’ ಬರೆದಿದ್ದಾರೆ. ಅದರಲ್ಲಿ ತಾನು ತಾಯಿಯಾಗಿ ಬಹಳ ಆನಂದ ಅನುಭವಿಸಿದ್ದೇನೆ. ಗರ್ಭಿಣಿಯಾಗಿ ಮಗು ಹೆತ್ತ ನಂತರ ಇನ್ನೂ ಯೋಗ್ಯಳಾಗಿ ಬೆಳೆದಿದ್ದೇನೆ. ಗರ್ಭವತೀಯಾಗುವುದು ಒಬ್ಬ ವ್ಯಕ್ತಿಯಾಗಿ ನಿಮ್ಮನ್ನು ಬದಲಿಸುತ್ತದೆ ಎಂದು ಸಾನಿಯಾ ಹೇಳಿದ್ದಾರೆ. ಒಂದು ಮಗುವಿನ ತಾಯಿಯಾಗಿ ಮರಳಿ ಅದೇ ರೂಪ ಪಡೆಯುವುದು, ದೈಹಿಕ ಸಾಮರ್ಥ್ಯ ಗಳಿಸುವುದು ಒಂದು ಸವಾಲು. ನಾನು ಸೆರೆನಾ ವಿಲಿಯಮ್ಸ್‌ಗೆ ನನ್ನನ್ನು ಹೋಲಿಸಿಕೊಂಡಿದ್ದೇನೆ. ಆದರೆ ನಮ್ಮ ಶರೀರ ನಂತರ ಹೇಗೆ ಪ್ರತಿಕ್ರಿಯಿಸುತ್ತದೆ ಎನ್ನುವುದು ಗೊತ್ತಾಗುವುದಿಲ್ಲ. ಗರ್ಭಿಣಿಯಾಗಿದ್ದಾಗ 23 ಕೆಜಿ ತೂಕ ಹೆಚ್ಚಾಗಿತ್ತು. ಅನಂತರ ಕಠಿಣ ಪರಿಶ್ರಮದಿಂದ 26 ಕೆಜಿ ತೂಕ ಇಳಿಸಿಕೊಂಡೆ ಎಂದು ಸಾನಿಯಾ ಹೇಳಿದ್ದಾರೆ.

ಸಾನಿಯಾ 2010ರಲ್ಲಿ ಪಾಕಿಸ್ತಾನಿ ಕ್ರಿಕೆಟಿಗ ಶೋಯಿಬ್‌ ಮಲಿಕ್‌ರನ್ನು ವಿವಾಹವಾಗಿದ್ದರು. 2018 ಅಕ್ಟೋಬರ್‌ನಲ್ಲಿ ಇಝಾನ್‌ಗೆ ಜನ್ಮನೀಡಿದ್ದರು. 2020 ಜನವರಿಯಲ್ಲಿ ಟೆನಿಸ್‌ಗೆ ಮರಳಿದ್ದ ಅವರು, ಹೋಬರ್ಟ್‌ ಮಹಿಳಾ ಡಬಲ್ಸ್‌ ಪ್ರಶಸ್ತಿಯನ್ನು ಉಕ್ರೇನ್‌ ಜೊತೆಗಾತಿ ನಾಡಿಯಾ ಕಿಚೆನಾಕ್‌ ಜೊತೆ ಸೇರಿ ಗೆದ್ದಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.