Viral video: ಗಿಟಾರ್‌ ನಲ್ಲಿ ಇಳಯರಾಜನ ಹಾಡು ನುಡಿಸಿದ ಆಸೀಸ್‌ ಮಾಜಿ ಆಟಗಾರ ವಾಟ್ಸನ್


Team Udayavani, Oct 24, 2023, 3:03 PM IST

Viral video: ಗಿಟಾರ್‌ ನಲ್ಲಿ ಇಳಯರಾಜನ ಹಾಡು ನುಡಿಸಿದ ಆಸೀಸ್‌ ಮಾಜಿ ಆಟಗಾರ ವಾಟ್ಸನ್

ಚೆನ್ನೈ: ಆಸ್ಟ್ರೇಲಿಯಾದ ಮಾಜಿ  ಶೇನ್‌ ವಾಟ್ಸನ್ ಮತ್ತೊಮ್ಮೆ ಚೆನ್ನೈ ಜನರ ಮನ ಗೆದ್ದಿದ್ದಾರೆ. ಆದರೆ ಈ ಬಾರಿ ಆಟಗಾರನಾಗಿ ಅಲ್ಲ.  ಹಾಡನ್ನು ನುಡಿಸಿ ಪ್ರತಿಭೆಯನ್ನು ತೋರಿಸುವ ಮೂಲಕ.

ಕ್ರಿಕೆಟ್‌ ನಿಂದ ನಿವೃತ್ತಿಯಾದ ಬಳಿಕ ವೀಕ್ಷಕ ವಿವರಣಗಾರರಾಗಿ ಗುರುತಿಸಿಕೊಂಡಿರುವ ಆಸೀಸ್‌ ನ ಮಾಜಿ ಸ್ಪೋಟಕ ಆಟಗಾರ ಶೇನ್‌ ವಾಟ್ಸನ್‌ ರಾಜಸ್ಥಾನ್‌, ಆರ್‌ ಸಿಬಿ ಬಳಿಕ ಚೆನ್ನೈ ಸೂಪರ್‌ ಕಿಂಗ್ಸ್‌ ನಲ್ಲಿ ಕೆಲ ವರ್ಷ ಐಪಿಎಲ್‌ ಪಂದ್ಯವನ್ನಾಡಿದ್ದರು.

ಚೆನ್ನೈ ತಂಡದಲ್ಲಿರುವ ವೇಳೆ ಅವರ ಆಟದಿಂದ ಚೆನ್ನೈ ಅಭಿಮಾನಿಗಳ ಪ್ರೀತಿಯನ್ನು ಗಳಿಸಿದ್ದರು. ಇತ್ತೀಚೆಗೆ  ಸ್ಟಾರ್ ಸ್ಪೋರ್ಟ್ಸ್ ತಮಿಳು ವಾಹಿನಿಯ ಪ್ರಚಾರದ ವಿಡಿಯೋದಲ್ಲಿ ಶೇನ್‌ ವಾಟ್ಸನ್‌ ಅವರು ದಿಗ್ಗಜ ಇಳಯರಾಜ ಅವರ ಹಾಡೊಂದನ್ನು ಗಿಟಾರ್‌ ನಲ್ಲಿ ನುಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಶೇನ್ ವಾಟ್ಸನ್ ಅವರು ವಿಶ್ವಕಪ್ 2023 ರ ವೀಕ್ಷಕ ವಿವರಣಗಾರರಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗೆ ಅವರು ಸ್ಟಾರ್ ಸ್ಪೋರ್ಟ್ಸ್ ತಮಿಳಿನ ಪ್ರಚಾರ ಸಂದರ್ಶನಕ್ಕಾಗಿ ಯೂಟ್ಯೂಬರ್ ಮದನ್ ಗೌರಿ ಅವರೊಂದಿಗೆ ವಿಡಿಯೋವೊಂದನ್ನು ಮಾಡಿದ್ದಾರೆ.

ನಿಮ್ಮಲ್ಲಿ ಏನಾದರೂ ವಿಶೇಷ ಪ್ರತಿಭೆಯಿದೆಯೇ ಎಂದು ಸಂದರ್ಶಕ ಕೇಳಿದ್ದಾರೆ. ಇದಕ್ಕೆ ವಾಟ್ಸನ್‌ ಅವರು ಗಿಟಾರ್‌ ತೆಗೆದುಕೊಂಡು ಇಳಯರಾಜ ಅವರ ‘ಎನ್ ಇನಿಯ ಪೊನ್ ನಿಲವೆ’ ಹಾಡನ್ನು ನುಡಿಸಿದ್ದಾರೆ.

ವಾಟ್ಸನ್‌ ಅವರ ತಮಿಳು ಪ್ರೇಮವನ್ನು ಅಭಿಮಾನಿಗಳು ಕೊಂಡಾಡಿದ್ದಾರೆ. ‘ಏನ್ ಇನಿಯ ಪೊನ್ ನಿಲವೆ’ ಇಳಯರಾಜ ಸಂಯೋಜಿಸಿದ ಮತ್ತು ಕೆಜೆ ಯೇಸುದಾಸ್ ಹಾಡಿರುವ ಹಾಡು. ಈ ಹಾಡು ‘ಮೂಡು ಪಾನಿ’ ಎಂಬ ತಮಿಳು ಚಿತ್ರದದ ಹಾಡಾಗಿದೆ. 1980 ರಲ್ಲಿ ರಿಲೀಸ್‌ ಆದ ಈ ಸಿನಿಮಾದಲ್ಲಿ ಪ್ರತಾಪ್ ಪೋಥೆನ್ ಮತ್ತು ಶೋಭಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

 

View this post on Instagram

 

A post shared by Madan Gowri (@madangowri)

ಟಾಪ್ ನ್ಯೂಸ್

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.