ಮತ್ತೆ ಮೈದಾನದಲ್ಲಿ ಮುಖಾಮುಖಿಯಾದ ಗಂಭೀರ್‌ – ಅಫ್ರಿದಿ: ಈ ಬಾರಿ ಆದದ್ದು ಮಾತ್ರ..


Team Udayavani, Mar 11, 2023, 10:23 AM IST

TDY-4

ದೋಹಾ: ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಶುಕ್ರವಾರದಿಂದ ಕತಾರ್‌ ನ ದೋಹಾದಲ್ಲಿ ಆರಂಭವಾಗಿದೆ. ಮೂರು ಲೆಜೆಂಡ್ಸ್‌ ತಂಡಗಳನ್ನು ಒಳಗೊಂಡಿರುವ ಲೀಗ್‌ ನ ಆರಂಭಿಕ ಪಂದ್ಯದಲ್ಲಿ ಗೌತಮ್‌ ಗಂಭೀರ್‌ ನಾಯಕತ್ವದ ಇಂಡಿಯಾ ಮಹಾರಾಜಸ್‌ ಹಾಗೂ ಶಾಹಿದ್‌ ಅಫ್ರಿದಿ ನಾಯಕತ್ವದ ಏಷ್ಯಾ ಲಯನ್ಸ್‌ ತಂಡಗಳು ಮುಖಾಮುಖಿಯಾಗಿದೆ.

12  ಓವರ್‌ ನಲ್ಲಿ ಅಬ್ದುಲ್‌ ರಜಾಕ್‌ ಎಸೆದ ಎಸೆತ ಗೌತಮ್‌ ಗಂಭೀರ್‌ ಅವರ  ಹೆಲ್ಮೆಟ್‌ ಗೆ ಬಡಿಯಿತು. ಕೂಡಲೇ ಶಾಹಿದ್‌ ಅಫ್ರಿದಿ ಗಂಭೀರ್‌ ಅವರ ಬಳಿ ತೆರಳಿ ಅವರ ಹೆಗಲು ಮುಟ್ಟಿ ಏಟಾಯಿತೇ? ಎಂದು ಕೇಳಿ ಅವರನ್ನು ವಿಚಾರಿಸಿದ್ದಾರೆ.

ಈ ಕ್ಷಣ ಮಾತ್ರದ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕಾರಣ ಕ್ರಿಕೆಟ್‌ ಲೋಕದಲ್ಲಿ ಗಂಭೀರ್‌ – ಅಫ್ರಿದಿ ಅವರ ಬಗ್ಗೆ ಅನೇಕ ವಿವಾದತ್ಮಕ ವಿಚಾರಗಳು ನಡೆದಿದೆ. 2007 ರಲ್ಲಿ ಭಾರತ – ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಗಂಭೀರ್‌ – ಅಫ್ರಿದಿ ಇಬ್ಬರೂ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದರು. ಇದಾದ ಬಳಿಕ ಯಾವಾಗೆಲ್ಲ ಗಂಭೀರ್‌ – ಅಫ್ರಿದಿ ಎದುರಾದರೆ ಮೈದಾನದಲ್ಲಿ ಕೆಲ ಹೊತ್ತು ಕಿಚ್ಚು ಏಳುವ ಸನ್ನಿವೇಶಗಳು ಆಗುತ್ತಿತ್ತು.

ನಿನ್ನೆ ನಡೆದ ಲೆಜೆಂಡ್ಸ್‌ ಲೀಗ್‌ ಕ್ರಿಕೆಟ್‌ ಟಾಸ್‌ ನ ಸಂದರ್ಭದಲ್ಲಿ ಗಂಭೀರ್‌ ಅಫ್ರಿದಿ ಅವರಿಗೆ ಹಸ್ತಲಾಘವ ಮಾಡುವ ವೇಳೆ ಕೊಟ್ಟ ರಿಯಕ್ಷನ್‌ ಕೂಡ ವೈರಲ್‌ ಆಗಿದೆ.

ಈ ಮುಖಾಮುಖಿಯಲ್ಲಿ ಅಫ್ರಿದಿ ಅವರ ತಂಡ 9 ರನ್‌ ಗಳ ಅಂತರದಿಂದ ಗೆದ್ದುಕೊಂಡಿದೆ. ಪಂದ್ಯ ರೋಮಂಚನಕಾರಿಯಾಗಿ ಸಾಗಿತ್ತು. ಮೊದಲು ಏಷ್ಯಾ ಲಯನ್ಸ್‌  20 ಓವರ್‌ ನಲ್ಲಿ 165 ರನ್‌ ಗಳಿಸಿತು. ಸವಾಲು ಪಡೆದು ಬ್ಯಾಟಿಂಗ್‌ ಗಳಿದ ಇಂಡಿಯಾ ಮಹಾರಾಜಸ್‌ ರಾಬಿನ್‌ ಉತ್ತಪ್ಪ, ಮುರಳಿ ವಿಜಯ್‌, ಯೂಸೂಫ್‌ ಪಠಾಣ್‌, ಕೈಫ್‌ ನಂತಹ ಅನುಭವಿ ಆಟಗಾರರನ್ನು ಬಹುಬೇಗನೇ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು.

ಆದರೆ ನಾಯಕ ಗಂಭೀರ್‌ 39 ಎಸೆತಗಳಲ್ಲಿ 54 ರನ್‌ ಗಳನ್ನು ಸಿಡಿಸಿ ತಂಡಕ್ಕೆ ಚೇತರಿಕೆಯ ಆಟವನ್ನು ನೀಡಿದರೂ ಅವರ ಜೊತೆಯಾಗಿ ಬೇರೊಬ್ಬ ಆಟಗಾರ ನಿಲ್ಲದೇ ತಂಡ 8 ವಿಕೆಟ್‌ ಕಳೆದುಕೊಂಡು 156 ರನ್‌ ಗಳಿಸಿ ಸೋಲಿಗೆ ಶರಣಾಯಿತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.