ಭಾರತವನ್ನು ಸೋಲಿಸಬಲ್ಲೆವು: ಡಿ’ಸಿಲ್ವ


Team Udayavani, Jul 3, 2019, 5:52 AM IST

dananjay

ಲಂಡನ್‌: ಶ್ರೀಲಂಕಾ ಈಗಾಗಲೇ ವಿಶ್ವ ಕಪ್‌ನಿಂದ ಹೊರ ಬಿದ್ದಿರಬಹುದು. ಆದರೆ ಶನಿವಾರ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಜಯ ಸಾಧಿಸಿ ತಮ್ಮ ಅಭಿಯಾನ ಅಂತ್ಯಗೊಳಿಸುವ ನಂಬಿಕೆ ನಮ್ಮದು ಎಂದು ತಂಡದ ಆಫ್ ಸ್ಪಿನ್ನರ್‌ ಧನಂಜಯ ಡಿ’ಸಿಲ್ವ ಹೇಳಿದ್ದಾರೆ.

ಸೋಮವಾರ ನಡೆದ ಪಂದ್ಯದಲ್ಲಿ ಶ್ರೀಲಂಕಾ ತಂಡವು ಬೃಹತ್‌ ಮೊತ್ತದ ಸೆಣಸಾಟದಲ್ಲಿ ವೆಸ್ಟ್‌ಇಂಡೀಸ್‌ ತಂಡ ವನ್ನು 23 ರನ್ನುಗಳಿಂದ ಸೋಲಿಸಿ ಸಮಾಧಾನಪಟ್ಟುಕೊಂಡಿದೆ. ಈ ಮೊದಲು ಇದೇ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವು ದಕ್ಷಿಣ ಆಫ್ರಿಕಾಕ್ಕೆ 9 ವಿಕೆಟ್‌ಗಳಿಂದ ಶರಣಾಗಿತ್ತು.

ಇದು ಈ ವಿಶ್ವಕಪ್‌ನಲ್ಲಿ ಶ್ರೀಲಂಕಾದ 3ನೇ ಗೆಲುವು ಆಗಿದೆ. ಇಂಗ್ಲೆಂಡನ್ನು ಸದೆಬಡಿದಿದ್ದ ಶ್ರೀಲಂಕಾ ತಂಡವು ಹೆಡಿಂಗ್ಲೆಯಲ್ಲಿ ವಿರಾಟ್‌ ಕೊಹ್ಲಿ ಪಡೆಯನ್ನು ಉರುಳಿಸಲು ಎದುರು ನೋಡುತ್ತಿದೆ ಎಂದು ಡಿ’ಸಿಲ್ವ ತಿಳಿಸಿದ್ದಾರೆ.

ಭಾರತ-ಶ್ರೀಲಂಕಾ ನಡುವೆ ಈ ಹಿಂದೆ ನಡೆದ 8 ಏಕದಿನ ಪಂದ್ಯ ಗಳಲ್ಲಿ ಶ್ರೀಲಂಕಾ ಒಂದರಲ್ಲಿ ಮಾತ್ರ ಜಯ ಗಳಿಸಿದೆ. ಓವಲ್‌ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಲಂಕಾ ಭಾರತವನ್ನು 7 ವಿಕೆಟ್‌ಗಳಿಂದ ಮಣಿಸಿತ್ತು.

ಶನಿವಾರದ ಪಂದ್ಯವು 2011ರ ವಿಶ್ವಕಪ್‌ ಕೂಟದ ಫೈನಲ್‌ ಪಂದ್ಯದ ಪುನರಾವರ್ತನೆಯಾಗಲಿದೆ. ಈ ಫೈನಲ್‌ನಲ್ಲಿ ಭಾರತ ಜಯಭೇರಿ ಬಾರಿಸಿತ್ತು.

ಐದನೇ ಸ್ಥಾನ ?
ಐಸಿಸಿಯ ಇತರ ಕೂಟಗಳಲ್ಲಿ ನಾವು ಭಾರತ ವಿರುದ್ಧ ಉತ್ತಮ ನಿರ್ವಹಣೆ ದಾಖಲಿಸಿದ್ದೇವೆ. ನಾವು ಈಗಷ್ಟೇ ವಿಂಡೀಸ್‌ ತಂಡವನ್ನು ಸೋಲಿಸಿದ್ದೇವೆ. ಅದೇ ಉತ್ಸಾಹದಲ್ಲಿ ಆಡಿದರೆ ಭಾರತವನ್ನು ಮತ್ತೆ ಸೋಲಿಸಲು ಸಾಧ್ಯ ಎಂದು ಡಿ’ಸಿಲ್ವ ತಿಳಿಸಿದರು.

ಪ್ರತಿಯೊಂದು ಪಂದ್ಯವನ್ನು ಗೆಲ್ಲಲು ನಾವು ಪ್ರಯತ್ನಿಸಿದ್ದೇವೆ. ಒಂದು ವೇಳೆ ಭಾರತ ತಂಡವನ್ನು ಸೋಲಿಸಿದರೆ ನಾವು 5ನೇ ಸ್ಥಾನದಲ್ಲಿ ಸ್ಪರ್ಧೆ ಮುಗಿಸಲಿದ್ದೇವೆ ಎಂದು ಡಿ’ಸಿಲ್ವ ವಿವರಿಸಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.