ಸೋಲಿಗೆ ಕ್ಷಮೆಯಿಲ್ಲ: ಗಿಬ್ಸನ್‌


Team Udayavani, Feb 15, 2018, 6:50 AM IST

South-Africa,-Ottis-Gibson,.jpg

ಪೋರ್ಟ್‌ ಎಲಿಜಬೆತ್‌: ಭಾರತದ ವಿರುದ್ಧ ಸರಣಿ ಕಳೆದುಕೊಂಡು ತೀವ್ರ ನಿರಾಶೆಯಲ್ಲಿರುವ ದಕ್ಷಿಣ ಆಫ್ರಿಕಾ ತಂಡದ ಕೋಚ್‌ ಓಟಿಸ್‌ ಗಿಬ್ಸನ್‌, ಈ ಸೋಲಿಗೆ ಕ್ಷಮೆಯಿಲ್ಲ ಎಂದಿದ್ದಾರೆ. “ಭಾರತದೆದುರು ನಾವು ಸದ್ಯ 4-1 ಅಂತರದಿಂದ ಸರಣಿ ಕಳೆದುಕೊಂಡಿದ್ದೇವೆ. ವೈಟ್‌ವಾಶ್‌ ಆಗಲಿಲ್ಲವಲ್ಲ ಎಂದು ಸಮಜಾಯಿಶಿ ನೀಡಿ ಈ ಸೋಲಿನಿಂದ ಜಾರಿಕೊಳ್ಳುವಂತಿಲ್ಲ’ ಎಂದು ಹತಾಶೆಯಿಂದ ಹೇಳಿದ್ದಾರೆ.

ಪಂದ್ಯದ ಬಳಿಕ ಮಾತನಾಡಿದ ಗಿಬ್ಸನ್‌, “ಯಾವುದೇ ತಂಡದಲ್ಲಿನ ಮೂವರು ಶ್ರೇಷ್ಠ ಬ್ಯಾಟ್ಸ್‌ಮನ್‌ಗಳು ಲಭ್ಯರಾಗದೇ ಹೋದಾಗ ತಂಡ ಸಂಕಷ್ಟವನ್ನು ಅನುಭವಿಸುತ್ತದೆ. ಭಾರತದಂಥ ಬಲಿಷ್ಠ ತಂಡದ ವಿರುದ್ಧ ನಮಗೆ ಇಂಥದೇ ಅನುಭವವಾಗಿದೆ. ವೈಟ್‌ವಾಶ್‌ ಆಗಲಿಲ್ಲವಲ್ಲ ಎಂದು ನಾವು ಸುಲಭವಾಗಿ ಜಾರಿಕೊಳ್ಳಲು ಅವಕಾಶವಿದೆ. ಆದರೆ ನಾವು ಹಾಗೆ ಜಾರಿಕೊಳ್ಳುವವರಲ್ಲ. ಪಂದ್ಯ ಸೋತರೆ ಅದಕ್ಕೆ ಕ್ಷಮೆಯಿಲ್ಲ. ನೀವು ಗೆಲುವಿಗೆ ಶಕ್ತಿಮೀರಿ ಪ್ರಯತ್ನಿಸಬೇಕಿದೆ ಎಂದು ಪಂದ್ಯಕ್ಕೂ ಮುನ್ನ ತಂಡದ ಆಟಗಾರರಿಗೆ ಡ್ರೆಸ್ಸಿಂಗ್‌ ರೂಮಿನಲ್ಲಿ ಹೇಳಿದ್ದೆ…’ ಎಂದರು.

“ನಾವು ವಿಶ್ವಕಪ್‌ನತ್ತ ದೃಷ್ಟಿ ಹರಿಸಬೇಕಿದೆ ಎಂದು ಗೊತ್ತಿದೆ. ಆದರೆ ಇಂದಿನ ಪಂದ್ಯದ ತಂಡ ಪ್ರದರ್ಶನವನ್ನೇ ಅಲ್ಲಿಗೂ ಒಯ್ಯಬೇಕು ಎಂದು ನನಗನ್ನಿಸುವುದಿಲ್ಲ. ನಾವು ಇನ್ನಷ್ಟು ಬಲಗೊಳ್ಳಬೇಕಿದೆ’ ಎಂದು ಗಿಬ್ಸನ್‌ ಹೇಳಿದರು.

ಸರಣಿ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಭಾರತದ ಸ್ಪಿನ್‌ ಜೋಡಿ ಚಾಹಲ್‌-ಕುಲದೀಪ್‌ ಕುರಿತು ಪ್ರತಿಕ್ರಿಯಿಸಿದ ಗಿಬ್ಸನ್‌, ಮುಂದಿನ ವರ್ಷದ ಇಂಗ್ಲೆಂಡ್‌ ವಿಶ್ವಕಪ್‌ನಲ್ಲಿ ಈ ಜೋಡಿಯ ಸ್ಪಿನ್‌ ದಾಳಿ ಪ್ರಯೋಜನಕ್ಕೆ ಬರುತ್ತದೆ ಎಂದು ಭಾವಿಸಲಾರೆ ಎಂದರು.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.