ಶ್ರೀಕಾಂತ್,ಗೋಪಿಚಂದ್ಗೆ ಸಮ್ಮಾನ
Team Udayavani, Jul 2, 2017, 3:45 AM IST
ಹೊಸದಿಲ್ಲಿ: ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಭಾರೀ ಯಶಸ್ಸು ಸಾಧಿಸಿರುವ ಖ್ಯಾತ ಶಟ್ಲರ್ ಕಿದಂಬಿ ಶ್ರೀಕಾಂತ್ ಮತ್ತು ಅವರ ಕೋಚ್ ಪುಲ್ಲೇಲ ಗೋಪಿಚಂದ್ ಅವರನ್ನು ಹೊಸದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಕ್ರೀಡಾ ಸಚಿವ ವಿಜಯ್ ಗೋಯೆಲ್ ಸ್ಮರಣಿಕೆ ನೀಡಿ ಸಮ್ಮಾನಿಸಿದರು.
ಇಂಡೋನೇಶ್ಯ ಮತ್ತು ಆಸ್ಟ್ರೇಲಿಯದಲ್ಲಿ ನಡೆದ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಕೂಟದ ಪ್ರಶಸ್ತಿ ಜಯಿಸಿದ ಶ್ರೀಕಾಂತ್ ಅವರ ಸಾಧನೆಗೆ ಗೋಯೆಲ್ ಮೆಚ್ಚುಗೆ ವ್ಯಕ್ತಪಡಿಸಿದರು. ಭಾರತೀಯ ಬ್ಯಾಡ್ಮಿಂಟನ್ ತಾರೆಯರು ಇತ್ತೀಚೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನಾರ್ಹ ನಿರ್ವಹಣೆ ನೀಡಲು ಕಾರಣಕರ್ತರಾದ ಮುಖ್ಯ ರಾಷ್ಟ್ರೀಯ ಕೋಚ್ ಗೋಪಿಚಂದ್ ಅವರನ್ನೂ ಗೋಯೆಲ್ ಸಮ್ಮಾನಿಸಿದರು.
ನಮ್ಮನ್ನು ಆಹ್ವಾನಿಸಿ ಸಮ್ಮಾನಿಸಿರುವುದಕ್ಕೆ ಕೃತಜ್ಞತೆಗಳು ಸರ್. ಭಾರತೀಯ ಕ್ರೀಡೆಗೆ ನೀವು ಕೊಡುತ್ತಿರುವ ಬೆಂಬಲದಿಂದ ಮುಂದಿನ ದಿನಗಳಲ್ಲಿ ಪ್ರತಿಯೊಂದು ಕ್ರೀಡೆಯೂ ಒಳ್ಳೆಯ ರೀತಿಯಲ್ಲಿ ಬೆಳಗಲಿದೆ ಎಂದು ಶ್ರೀಕಾಂತ್ ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು