ಧೋನಿಗಾಗಿ ಐಪಿಎಲ್‌ ಗೆದ್ದು ತರಬಲ್ಲಸಮರ್ಥ ತಂಡ ನಮ್ಮ ಬಳಿ ಇದೆ: ರೈನಾ


Team Udayavani, May 26, 2018, 7:00 AM IST

suresh-88.jpg

ಚೆನ್ನೈ: ಎರಡು ವರ್ಷಗಳ ನಿಷೇಧ ಕಳಚಿಕೊಂಡು 2018ರ ಐಪಿಎಲ್‌ಗೆ ಮರಳಿದ ಮಹೇಂದ್ರ ಸಿಂಗ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡ ಪ್ರಶಸ್ತಿ ಸಮರಕ್ಕೆ ಅಣಿಯಾಗಿದೆ. 4 ದಿನ ಮೊದಲೇ ತಂಡ ಫೈನಲ್‌ ಪ್ರವೇಶಿಸಿದ್ದರಿಂದ ಆಟಗಾರರೆಲ್ಲ ಪ್ರಶಸ್ತಿ ಕಾದಾಟಕ್ಕೆ ಮಾನಸಿಕವಾಗಿ ಅಣಿಯಾಗಿದ್ದಾರೆ. ಯಾವ ಎದುರಾಳಿ ಬಂದರೂ ಒಂದು ಕೈ ನೋಡಿಯೇ ಬಿಡುವ ಉಮೇದಿನಲ್ಲಿದ್ದಾರೆ. ಕ್ರಿಕೆಟ್‌ ಪಂಡಿತರ ದೃಷ್ಟಿಯಲ್ಲೂ ಚೆನ್ನೈ ಈ ಬಾರಿಯ ಫೇವರಿಟ್‌ ತಂಡವಾವಗಿದೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿರುವ ತಂಡದ ಹಿರಿಯ ಸದಸ್ಯ ಸುರೇಶ್‌ ರೈನಾ, ಧೋನಿಗಾಗಿ ಐಪಿಎಲ್‌ ಗೆದ್ದು ತರಬಲ್ಲ ಸಮರ್ಥ ತಂಡ ನಮ್ಮ ಬಳಿ ಇದೆ ಎಂದು ಹೇಳಿದ್ದಾರೆ.

“ಚೆನ್ನೈ ತಂಡ ಫೈನಲ್‌ ಕಾಣುತ್ತಿರುವುದು ಇದು ಏಳನೇ ಸಲ. 2 ವರ್ಷಗಳ ನಿಷೇಧದ ಬಳಿಕ ತಂಡ ಪ್ರಶಸ್ತಿ ಸುತ್ತು ತಲುಪಿದ್ದರಿಂದಲೋ ಏನೋ, ನಾಯಕ ಧೋನಿ ಹೆಚ್ಚು ಭಾವುಕರಾಗಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಚೆನ್ನೈ ತಂಡದ ಯಶಸ್ಸಿನ ಬಗ್ಗೆ ಬಹಳ ನಿಗಾ ವಹಿಸುತ್ತಲೇ ಬಂದಿದ್ದಾರೆ. ತಂಡವನ್ನು 2 ಸಲ ಚಾಂಪಿಯನ್‌ ಪಟ್ಟಕ್ಕೆ ಏರಿಸಿದ್ದಾರೆ. 3ನೇ ಸಲ ತಂಡಕ್ಕೆ ಪ್ರಶಸ್ತಿ ತಂದುಕೊಡಬೇಕೆಂಬುದು ಅವರ ಹೆಬ್ಬಯಕೆ. ಅವರಿಗಾಗಿ ಐಪಿಎಲ್‌ ಗೆದ್ದು ತರಬಲ್ಲ ಸಮರ್ಥ ಪಡೆ ಚೆನ್ನೈ ಬಳಿ ಇದೆ…’ ಎಂಬುದಾಗಿ ತಂಡದ ಅನುಭವಿ ಎಡಗೈ ಬ್ಯಾಟ್ಸ್‌ಮನ್‌ ಸುರೇಶ್‌ ರೈನಾ ವಿಶ್ವಾಸ ವ್ಯಕ್ತಪಡಿಸಿದರು.

ಟೀಕೆಗಳಿಗೆ ಜಗ್ಗದ ಕ್ರಿಕೆಟಿಗ
“ಧೋನಿ ಯಾವುದೇ ರೀತಿಯ ಟೀಕೆಗಳಿಗೂ ಜಗ್ಗದ ಆಟಗಾರ. ಇದಕ್ಕೆಲ್ಲ ಅವರು ತಮ್ಮ ಸಾಧನೆಯ ಮೂಲಕವೇ ಉತ್ತರ ನೀಡುತ್ತ ಬಂದಿದ್ದಾರೆ. ಕೆಲವೊಮ್ಮೆ ನಾವು ಇದನ್ನು ಭಾವನಾತ್ಮಕ ದೃಷ್ಟಿಕೋನದಿಂದಲೂ ನೋಡಬೇಕಾಗುತ್ತದೆ. ಅವರು ಅಸಹಾಯಕರಾದಾಗಲೆಲ್ಲ ನಾವು ವಿಶೇಷವಾದುದನ್ನು ಸಾಧಿಸಬೇಕಾಗುತ್ತದೆ. ಈ ಕಾರಣಕ್ಕಾಗಿ ಧೋನಿಗೆ ಈ ಸಲದ ಕಪ್‌ ಗೆದ್ದು ಕೊಡಬೇಕಾಗಿದೆ…’ ಎಂದು ಸುರೇಶ್‌ ರೈನಾ ಹೇಳಿದರು.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.