West Indies 3-0 ಪರಾಕ್ರಮ: ದಕ್ಷಿಣ ಆಫ್ರಿಕಾಕ್ಕೆ ವೈಟ್‌ವಾಶ್‌


Team Udayavani, May 27, 2024, 11:05 PM IST

1-aasasas

ಕಿಂಗ್‌ಸ್ಟನ್‌: ಟಿ20 ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಆತಿಥೇಯ ನಾಡಾದ ವೆಸ್ಟ್‌ ಇಂಡೀಸ್‌ ಅತ್ಯುತ್ತಮ ತಾಲೀಮು ಮಾಡಿದೆ. ಪ್ರವಾಸಿ ದಕ್ಷಿಣ ಆಫ್ರಿಕಾ ಎದುರಿನ 3 ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ.

ಕಿಂಗ್‌ಸ್ಟನ್‌ನಲ್ಲಿ ಆಡಲಾದ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ವೆಸ್ಟ್‌ ಇಂಡೀಸ್‌ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು. ದಕ್ಷಿಣ ಆಫ್ರಿಕಾ 7 ವಿಕೆಟಿಗೆ 163 ರನ್‌ ಮಾಡಿದರೆ, ಕೆರಿಬಿಯನ್‌ ಪಡೆ ಕೇವಲ 13.5 ಓವರ್‌ಗಳಲ್ಲಿ ಎರಡೇ ವಿಕೆಟಿಗೆ 165 ರನ್‌ ಬಾರಿಸಿತು.

ನಾಯಕ ಬ್ರ್ಯಾಂಡನ್‌ ಕಿಂಗ್‌ (44) ಮತ್ತು ಜಾನ್ಸನ್‌ ಚಾರ್ಲ್ಸ್‌ (69) ಆರಂಭಿಕ ವಿಕೆಟಿಗೆ 6.4 ಓವರ್‌ಗಳಲ್ಲಿ 92 ರನ್‌ ಪೇರಿಸಿ ಭದ್ರ ಬುನಾದಿ ನಿರ್ಮಿಸಿದರು. ಕೈಲ್‌ ಮೇಯರ್ 36 ರನ್‌ ಮಾಡಿ ಅಜೇಯರಾಗಿ ಉಳಿದರು. ಚಾರ್ಲ್ಸ್‌ 5, ಕಿಂಗ್‌ ಮತ್ತು ಮೇಯರ್ ತಲಾ 4 ಸಿಕ್ಸರ್‌ ಸಿಡಿಸಿ ದಕ್ಷಿಣ ಆಫ್ರಿಕಾ ಬೌಲಿಂಗ್‌ ದಾಳಿಯನ್ನು ಧೂಳೀಪಟ ಮಾಡಿದರು. ಆರಂಭಿಕರಿಂದ ಒಟ್ಟು 11 ಬೌಂಡರಿ ಬಿತ್ತು.ದಕ್ಷಿಣ ಆಫ್ರಿಕಾ ಪರ ನಾಯಕ ವಾನ್‌ ಡರ್‌ ಡುಸೆನ್‌ 51, ವಿಯಾನ್‌ ಮುಲ್ಡರ್‌ 36 ರನ್‌ ಮಾಡಿದರು.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ಆಫ್ರಿಕಾ-7 ವಿಕೆಟಿಗೆ 163 (ಡುಸೆನ್‌ 51, ಮುಲ್ಡರ್‌ 36, ಡಿ ಕಾಕ್‌ 19, ಮೆಕಾಯ್‌ 39ಕ್ಕೆ 3, ಮೋಟಿ 21ಕ್ಕೆ 2, ಶಮರ್‌ ಜೋಸೆಫ್ 26ಕ್ಕೆ 2). ವೆಸ್ಟ್‌ ಇಂಡೀಸ್‌-13.5 ಓವರ್‌ಗಳಲ್ಲಿ 2 ವಿಕೆಟಿಗೆ 165 (ಚಾರ್ಲ್ಸ್‌ 69, ಕಿಂಗ್‌ 44, ಮೇಯರ್ ಔಟಾಗದೆ 36, ಪೀಟರ್‌ 27ಕ್ಕೆ 1). ಪಂದ್ಯಶ್ರೇಷ್ಠ: ಜಾನ್ಸನ್‌ ಚಾರ್ಲ್ಸ್‌. ಸರಣಿಶ್ರೇಷ್ಠ: ಗುಡಕೇಶ್‌ ಮೋಟಿ.

Ad

ಟಾಪ್ ನ್ಯೂಸ್

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

Saina Nehwal: 7 ವರ್ಷದ ವೈವಾಹಿಕ ಜೀವನಕ್ಕೆ ಸೈನಾ ನೆಹ್ವಾಲ್‌ – ಕಶ್ಯಪ್‌ ದಂಪತಿ ವಿದಾಯ

ಭಾರತ-ಇಂಗ್ಲೆಂಡ್‌ 3ನೇ ಟೆಸ್ಟ್‌: ಕುತೂಹಲ ಘಟ್ಟದಲ್ಲಿ ಲಾರ್ಡ್ಸ್‌ ಟೆಸ್ಟ್‌

ಭಾರತ-ಇಂಗ್ಲೆಂಡ್‌ 3ನೇ ಟೆಸ್ಟ್‌: ಕುತೂಹಲ ಘಟ್ಟದಲ್ಲಿ ಲಾರ್ಡ್ಸ್‌ ಟೆಸ್ಟ್‌

ಪಾಕ್‌ ಕ್ರಿಕೆಟ್‌ನಲ್ಲಿ ಲಕ್ಷಾಂತರ ರೂ. ಅವ್ಯವಹಾರ: ಲೆಕ್ಕ ಪರಿಶೋಧಕರು

ಪಾಕ್‌ ಕ್ರಿಕೆಟ್‌ನಲ್ಲಿ ಲಕ್ಷಾಂತರ ರೂ. ಅವ್ಯವಹಾರ: ಲೆಕ್ಕ ಪರಿಶೋಧಕರು

ಬಾಕ್ಸಿಂಗ್‌ ಸಂಸ್ಥೆಯ ಚುನಾವಣೆ ವಿಳಂಬ: ಕಾರಣ ಪತ್ತೆಗೆ ಸಮಿತಿ

ಬಾಕ್ಸಿಂಗ್‌ ಸಂಸ್ಥೆಯ ಚುನಾವಣೆ ವಿಳಂಬ: ಕಾರಣ ಪತ್ತೆಗೆ ಸಮಿತಿ

3rd Test: ಆಸ್ಟ್ರೇಲಿಯಾ ವಿರುದ್ಧ 209 ರನ್‌ ಹಿನ್ನಡೆಯಲ್ಲಿ ವಿಂಡೀಸ್‌

3rd Test: ಆಸ್ಟ್ರೇಲಿಯಾ ವಿರುದ್ಧ 209 ರನ್‌ ಹಿನ್ನಡೆಯಲ್ಲಿ ವಿಂಡೀಸ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

10

Karkala ಪೇಟೆ ರಸ್ತೆ: ಗುಂಡಿಗಳದ್ದೇ ಕಾರುಬಾರು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

7

Surathkal: ನಿಂತಿದ್ದ ನರ್ಮ್ ಬಸ್‌ಗಳ ಮರು ಸಂಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.