ಇಂಗ್ಲೆಂಡಿಗೆ ಸರಣಿ ಕ್ಲೀನ್‌ ಸ್ವೀಪ್‌: ವೆಸ್ಟ್‌ ಇಂಡೀಸ್‌ ನಿಕೃಷ್ಟ ಮೊತ್ತಕ್ಕೆ ಕುಸಿತ


Team Udayavani, Dec 23, 2022, 10:32 PM IST

ಇಂಗ್ಲೆಂಡಿಗೆ ಸರಣಿ ಕ್ಲೀನ್‌ ಸ್ವೀಪ್‌: ವೆಸ್ಟ್‌ ಇಂಡೀಸ್‌ ನಿಕೃಷ್ಟ ಮೊತ್ತಕ್ಕೆ ಕುಸಿತ

ಬ್ರಿಡ್ಜ್ಟೌನ್‌: ವೆಸ್ಟ್‌ಇಂಡೀಸ್‌ ವನಿತೆಯರು ಗುರುವಾರ ನಡೆದ ಐದನೇ ಟಿ20 ಪಂದ್ಯದಲ್ಲಿ ಕೇವಲ 43 ರನ್ನಿಗೆ ಆಲೌಟಾಗಿದ್ದು ಪಂದ್ಯವನ್ನು 8 ವಿಕೆಟ್‌ಗಳಿಂದ ಕಳೆದುಕೊಂಡಿದ್ದಾರೆ. ಇದು ವೆಸ್ಟ್‌ಇಂಡೀಸ್‌ನ ನಿಕೃಷ್ಟ ಮೊತ್ತವೂ ಆಗಿದೆ.

43 ರನ್ನಿಗೆ ಆಲೌಟ್‌
ಗೆಲ್ಲುವ ಉದ್ದೇಶದಿಂದ ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ಇಂಡೀಸ್‌ ತಂಡವು ಇಂಗ್ಲೆಂಡಿನ ಬಿಗು ದಾಳಿಗೆ ರನ್‌ ಗಳಿಸಲು ಒದ್ದಾಡಿತು. ಆಗಾಗ್ಗೆ ವಿಕೆಟ್‌ ಕಳೆದುಕೊಂಡ ವೆಸ್ಟ್‌ಇಂಡೀಸ್‌ 16.2 ಓವರ್‌ಗಳಲ್ಲಿ ಕೇವಲ 43 ರನ್ನಿಗೆ ಆಲೌಟಾಯಿತು.

ಇದಕ್ಕುತ್ತರವಾಗಿ ಇಂಗ್ಲೆಂಡ್‌ ತಂಡವು 5.3 ಓವರ್‌ಗಳಲ್ಲಿ ಎರಡು ವಿಕೆಟ್‌ ಕಳೆದುಕೊಂಡು 44 ರನ್‌ ಗಳಿಸಿ ಜಯ ಸಾಧಿಸಿತು.

ಡ್ಯಾನಿ ವೈಟ್‌ ಮತ್ತು ಸೋಫಿಯಾ ಡಂಕ್ಲೆ ಇನ್ನಿಂಗ್ಸ್‌ ಆರಂಭಿಸಿ ಮೊದಲ ವಿಕೆಟಿಗೆ 33 ರನ್‌ ಪೇರಿಸಿದರು. ಆಬಳಿಕ ನ್ಯಾಟ್‌ ಸಿವೆರ್‌ 12 ಎಸೆತಗಳಿಂದ 20 ರನ್‌ ಗಳಿಸಿ ತಂಡದ ಜಯ ಸಾರಿದರು. ಈ ಮೂಲಕ ಇಂಗ್ಲೆಂಡ್‌ ಐದು ಪಂದ್ಯಗಳ ಸರಣಿಯನ್ನು ಕ್ಲೀನ್‌ಸಿÌàಪ್‌ ಮೂಲಕ ಗೆದ್ದುಕೊಂಡಿತು.

ಫ್ರೆಯಾ ಡೆವೀಸ್‌ ಪಂದ್ಯಶ್ರೇಷ್ಠ
ಫ್ರೆಯಾ ಡೆವೀಸ್‌ ಮತ್ತು ಅಲಿಸ್‌ ಡ್ಯಾವಿಡ್ಸನ್‌ ರಿಚರ್ಡ್ಸ್‌ ತಲಾ ಮೂರು ವಿಕೆಟ್‌ ಪಡೆದರೆ ಚಾರ್ಲಿ ಡೀನ್‌ ಎರಡು ವಿಕೆಟ್‌ ಪಡೆದರು. 2.2 ಓವರ್‌ ಎಸೆದ ಡೆವೀಸ್‌ ಕೇವಲ ಎರಡು ರನ್‌ ನೀಡಿ ಮೂರು ವಿಕೆಟ್‌ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದರು.

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.