ವೆಸ್ಟ್‌ ಇಂಡೀಸ್‌ ತಂಡದಲ್ಲಿ ಸಾಮ್ಯುಯೆಲ್ಸ್‌ಗೆ ಜಾಗವಿಲ್ಲ


Team Udayavani, Feb 22, 2017, 12:26 PM IST

WEST.jpg

ಕಿಂಗ್‌ಸ್ಟನ್‌: ಮುಂಬರುವ ಇಂಗ್ಲೆಂಡ್‌ ವಿರುದ್ಧದ ತವರಿನ ಏಕದಿನ ಸರಣಿಗಾಗಿ ತಂಡವನ್ನು ಪ್ರಕಟಿಸಿರುವ ವೆಸ್ಟ್‌ ಇಂಡೀಸ್‌, ಹಿರಿಯ ಆಟಗಾರ ಮಾರ್ಲಾನ್‌ ಸಾಮ್ಯುಯೆಲ್ಸ್‌ ಅವರನ್ನು ಹೊರಗಿರಿಸಿದೆ.

ಪ್ರಧಾನ ಬ್ಯಾಟ್ಸ್‌ಮನ್‌ ಹಾಗೂ ಆಲ್‌ರೌಂಡರ್‌ ಆಗಿರುವ ಸಾಮ್ಯುಯೆಲ್ಸ್‌ ಕಳೆದ ಪಾಕಿಸ್ಥಾನ ಎದುರಿನ ಸರಣಿಯಲ್ಲಿ ಕೊನೆಯ ಸಲ ವಿಂಡೀಸ್‌ ತಂಡದಲ್ಲಿ ಕಾಣಿಸಿಕೊಂಡಿದ್ದರು. ಅನಂತರ ಜಿಂಬಾಬ್ವೆಯಲ್ಲಿ ನಡೆದ ತ್ರಿಕೋನ ಸರಣಿಯ ವೇಳೆ ತಂಡದಿಂದ ಬೇರ್ಪಟ್ಟಿದ್ದರು. 

ಅನುಮಾನಾಸ್ಪದ ಬೌಲಿಂಗ್‌ ಶೈಲಿಯಿಂದಾಗಿ ಒಂದು ವರ್ಷ ನಿಷೇಧಕ್ಕೊಳಗಾಗಿದ್ದ ಸಾಮ್ಯುಯೆಲ್ಸ್‌ ಕಳೆದ ವಾರವಷ್ಟೇ ಈ ನಿಷೇಧ ಅವಧಿಯನ್ನು ಪೂರೈಸಿದ್ದರು.

36ರ ಹರೆಯದ ಸಾಮ್ಯುಯೆಲ್ಸ್‌ ವೆಸ್ಟ್‌ ಇಂಡೀಸ್‌ ಪರ 71 ಟೆಸ್ಟ್‌ ಹಾಗೂ 187 ಏಕದಿನ ಪಂದ್ಯಗಳನ್ನಾಡಿದ್ದಾರೆ.
ವೆಸ್ಟ್‌ ಇಂಡೀಸ್‌-ಇಂಗ್ಲೆಂಡ್‌ ನಡುವಿನ ಏಕದಿನ ಪಂದ್ಯಗಳು ಮಾ. 3, 5 ಹಾಗೂ 9ರಂದು ನಡೆಯಲಿವೆ.

ವೆಸ್ಟ್‌ ಇಂಡೀಸ್‌ ತಂಡ: ಜಾಸನ್‌ ಹೋಲ್ಡರ್‌ (ನಾಯಕ), ದೇವೇಂದ್ರ ಬಿಶೂ, ಕಾರ್ಲೋಸ್‌ ಬ್ರಾತ್‌ವೇಟ್‌, ಕ್ರೆಗ್‌ ಬ್ರಾತ್‌ವೇಟ್‌, ಜೊನಾಥನ್‌ ಕಾರ್ಟರ್‌, ಮಿಗ್ಯುಯೆಲ್‌ ಕಮಿನ್ಸ್‌, ಶೇನ್‌ ಡೌರಿಚ್‌, ಶಾನನ್‌ ಗ್ಯಾಬ್ರಿಯೆಲ್‌, ಶೈ ಹೋಪ್‌, ಅಲ್ಜಾರಿ ಜೋಸೆಫ್, ಎವಿನ್‌ ಲೂಯಿಸ್‌, ಜಾಸನ್‌ ಮೊಹಮ್ಮದ್‌, ಆ್ಯಶೆÉ ನರ್ಸ್‌, ಕೈರನ್‌ ಪೊಲಾರ್ಡ್‌, ರೋವ¾ನ್‌ ಪೊವೆಲ್‌.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.